ಬ್ರೇಕಿಂಗ್ ನ್ಯೂಸ್
23-12-22 06:51 pm HK News Desk ಕರ್ನಾಟಕ
ನವದೆಹಲಿ, ಡಿ 23: ಮುಕೇಶ್ ಅಂಬಾನಿ ಒಡೆತನದ ರಿಲಯನ್ಸ್ ಇಂಡಸ್ಟ್ರೀಸ್ ಇದೀಗ ದೇಶದ ಅತೀ ದೊಡ್ಡ ಹೋಲ್ ಸೇಲ್ ಮತ್ತು ಫುಡ್ ರೀಟೈಲ್ ಸಂಸ್ಥೆ "ಮೆಟ್ರೋ ಕ್ಯಾಶ್ ಆಯಂಡ್ ಕ್ಯಾರಿ ಇಂಡಿಯಾವನ್ನು" 2,850 ಕೋಟಿ ರೂಪಾಯಿಗೆ ಖರೀದಿಸಿರುವುದಾಗಿ ಉಭಯ ಕಂಪನಿಗಳು ಘೋಷಿಸಿದೆ.
ರಿಲಯನ್ಸ್ ಇಂಡಸ್ಟ್ರೀಸ್ ಲಿಮಿಟೆಡ್ ಒಪ್ಪಂದದೊಂದಿಗೆ ಜಗತ್ತಿನ 5ನೇ ಅತೀ ದೊಡ್ಡ ಆರ್ಥಿಕತೆಯಿಂದ ಮೆಟ್ರೋ ಕ್ಯಾಶ್ ಆಯಂಡ್ ಕ್ಯಾರಿ ನಿರ್ಗಮಿಸಿದಂತಾಗಿದೆ. 2003ರಲ್ಲಿ ಜರ್ಮನ್ ಮೂಲದ ಮೆಟ್ರೋ ಭಾರತದಲ್ಲಿ ಆರಂಭಗೊಂಡಿತ್ತು.
ಭಾರತದಲ್ಲಿ ಮೊತ್ತ ಮೊದಲ ಬಾರಿಗೆ ಕ್ಯಾಶ್ ಆಯಂಡ್ ಕ್ಯಾರಿ ವಹಿವಾಟನ್ನು ಆರಂಭಿಸಿದ್ದ ಮೊದಲ ಕಂಪನಿ ಮೆಟ್ರೋ ಎಂಬ ಹೆಗ್ಗಳಿಕೆ ಪಡೆದಿತ್ತು. ಭಾರತದ 21 ನಗರಗಳಲ್ಲಿ ಮೆಟ್ರೋ ಸಂಸ್ಥೆಯ 31 ಬೃಹತ್ ಮಳಿಗೆಗಳಿದ್ದು, 3,500 ಮಂದಿ ನೌಕರರನ್ನು ಹೊಂದಿರುವುದಾಗಿ ವರದಿ ತಿಳಿಸಿದೆ.
ಇದೀಗ ಮೆಟ್ರೋ ಕ್ಯಾಶ್ ಆಯಂಡ್ ಕ್ಯಾರಿ ಸಂಸ್ಥೆ ರಿಲಯನ್ಸ್ ಇಂಡಸ್ಟ್ರೀಸ್ ತೆಕ್ಕೆಗೆ ತೆಗೆದುಕೊಳ್ಳುವ ಮೂಲಕ ಪ್ರಮುಖ ನಗರಗಳಲ್ಲಿರುವ ಮೆಟ್ರೋ ಇಂಡಿಯಾದ ಮಳಿಗೆಗಳ ವಹಿವಾಟನ್ನು ತನ್ನ ಸುಪರ್ದಿಗೆ ಪಡೆದಂತಾಗಿದೆ.
ಮೆಟ್ರೋ ಸಂಸ್ಥೆ 30 ಲಕ್ಷಕ್ಕೂ ಅಧಿಕ ಗ್ರಾಹಕರನ್ನು ಹೊಂದಿದೆ. 2022ರ ಸೆಪ್ಟೆಂಬರ್ 30ರವರೆಗಿನ ಆರ್ಥಿಕ ವರ್ಷದಲ್ಲಿ ಮೆಟ್ರೋ ಇಂಡಿಯಾ ಬರೋಬ್ಬರಿ 7,700 ಕೋಟಿ ರೂಪಾಯಿ ವಹಿವಾಟು ನಡೆಸಿದೆ ಎಂದು ವರದಿ ವಿವರಿಸಿದೆ.
India's Reliance Retail Ventures said on Thursday it had agreed to buy German retailer Metro AG's Indian unit for Rs 28.5 billion ($344 million) as it makes aggressive strides in the retail industry.
19-07-26 08:34 pm
HK News Desk
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
20-07-26 03:42 pm
HK News Staffer
ನೀಟ್ ಪರೀಕ್ಷೆ ಅಕ್ರಮ ; ರಾಜಧಾನಿ ದೆಹಲಿಯಲ್ಲಿ ಬೀದಿಗ...
20-07-26 02:22 pm
ಕೇರಳದಲ್ಲಿ ಫುಟ್ಬಾಲ್ ಜ್ವರ ; ಮಧ್ಯರಾತ್ರಿ ಫೈನಲ್ ವೀ...
19-07-26 09:37 pm
20 ದಿನಗಳ ಉಪವಾಸದಿಂದ ಹದಗೆಟ್ಟ ಆರೋಗ್ಯ, ಸೋನಮ್ ವಾಂಗ...
18-07-26 09:31 pm
ಮಾಜಿ ಪ್ರಧಾನಿ ದೇವೇಗೌಡರ ಧರ್ಮಪತ್ನಿ ಚನ್ನಮ್ಮ ನಿಧನ...
18-07-26 06:22 pm
20-07-26 09:32 pm
HK News Staffer
ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಕಾರು; ಅಪಘ...
20-07-26 03:14 pm
ಲಾವಣ್ಯ ಹತ್ಯೆ ; ಅವನನ್ನ ನಮ್ಮ ಕೈಗೆ ಒಪ್ಪಿಸಿ, ಊರಿನ...
17-07-26 10:25 pm
ಎಸ್ಐಆರ್ ನಡುವೆ ಶಾಶ್ವತ ನಿವಾಸಿ ಪತ್ರ ಜಾರಿ ಅಕ್ರಮ ಬ...
17-07-26 07:58 pm
ಉಳ್ಳಾಲ ತೀರಕ್ಕೆ ಅಪ್ಪಳಿಸಿದ ಬೂತಾಯಿ ಮೀನುಗಳ ರಾಶಿ !...
17-07-26 07:22 pm
21-07-26 04:54 pm
HK News Staffer
Ravi Shetty, Accident, Mangalore: ನಿಯಂತ್ರಣ ತಪ...
21-07-26 12:18 pm
ಉಕ್ರೇನ್ ಸರಕು ಹಡಗಿನ ಮೇಲೆ ರಷ್ಯಾ ಕ್ಷಿಪಣಿ ದಾಳಿ ;...
21-07-26 11:47 am
ತ್ರಿಪುರಾ ಡಿಜಿಪಿ ಅನುರಾಗ್ ಧನಕರ್ ಕಚೇರಿಯಲ್ಲಿ ಗುಂಡ...
20-07-26 10:17 pm
ಪಂಜುರ್ಲಿ ದೇವಸ್ಥಾನಕ್ಕೆ ಹೋಗಿದ್ದ ಮಹಿಳೆ ಮೇಲೆ ಪೂಜಾ...
20-07-26 07:47 pm