ಬ್ರೇಕಿಂಗ್ ನ್ಯೂಸ್
26-12-22 12:44 pm HK News Desk ಕರ್ನಾಟಕ
ಬೆಳಗಾವಿ, ಡಿ.26 : ಚೀನಾದಿಂದ ರಾಜ್ಯಕ್ಕೆ ಆಗಮಿಸಿರುವ ಒಬ್ಬ ವ್ಯಕ್ತಿ ಸೇರಿದಂತೆ ಹೈರಿಸ್ಕ್ ದೇಶಗಳಿಂದ ಬೆಂಗಳೂರಿಗೆ ಬಂದಿರುವ 9 ಪ್ರಯಾಣಿಕರಲ್ಲಿ ಕೊರೊನಾ ಸೋಂಕು ದೃಢಪಟ್ಟಿದೆ. ಈ ಮೂಲಕ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಕೊರೊನಾ ರೂಪಾಂತರಿ ವೈರಸ್ ಬಿಎಫ್ 7 ಆತಂಕ ಹೆಚ್ಚಾಗಿದೆ.
ಈ ಕುರಿತು ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ಮಾತನಾಡಿದ ಕಂದಾಯ ಸಚಿವ ಆರ್.ಅಶೋಕ್, ಕಳೆದ ಮೂರು ದಿನಗಳಲ್ಲಿ 9 ಜನ ಪ್ರಯಾಣಿಕರಲ್ಲಿ ಕೋವಿಡ್ ದೃಢಪಟ್ಟಿದೆ. ಬೆಂಗಳೂರಿನ ಏರ್ ಪೋರ್ಟ್ ಗೆ ಬಂದಿಳಿದ ಪ್ರಯಾಣಿಕರಿಗೆ ಕೊರೊನಾ ಲಕ್ಷಣಗಳು ಕಂಡುಬಂದ ಹಿನ್ನೆಲೆಯಲ್ಲಿ ಕೋವಿಡ್ ಟೆಸ್ಟ್ ಗೆ ಒಳಪಡಿಸಲಾಗಿತ್ತು. ಅವರಲ್ಲಿ 9 ಜನರಲ್ಲಿ ಕೊರೊನಾ ಸೋಂಕು ಇರುವುದು ಪತ್ತೆಯಾಗಿದೆ.
9 ಜನರು ಕೂಡ ಹೈರಿಸ್ಕ್ ದೇಶಗಳಿಂದ ಬಂದವರಾಗಿದ್ದಾರೆ. ಚೀನಾದಿಂದ ಬಂದ 35 ವರ್ಷದ ವ್ಯಕ್ತಿ ಸೇರಿದಂತೆ ನಾಲ್ಕು ಜನರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಿ ಐಸೋಲೇಟ್ ಮಾಡಲಾಗಿದೆ. ಉಳಿದವರನ್ನು ಹೋಂ ಕ್ವಾರಂಟೈನ್ ಮಾಡಿ ನಿಗಾ ವಹಿಸಲಾಗಿದೆ. ಎಲ್ಲರ ಮಾದರಿಯನ್ನು ಜಿನೋಮಿಕ್ ಸೀಕ್ವೆನ್ಸ್ ಪರೀಕ್ಷೆಗೆ ರವಾನಿಸಲಾಗಿದ್ದು, ವರದಿಗಾಗಿ ಕಾಯಲಾಗುತ್ತಿದೆ ಎಂದು ತಿಳಿಸಿದರು.
ಕೊರೊನಾ ಸೋಂಕಿನ ಬಗ್ಗೆ ಯಾರೂ ಗಾಬರಿಪಡುವ ಅಗತ್ಯವಿಲ್ಲ. ಮುಂಜಾಗೃತಾ ಕ್ರಮಗಳನ್ನು ಕೈಗೊಳ್ಳುವುದು ಮುಖ್ಯ, ಸರ್ಕಾರ ಕೂಡ ಮುನ್ನೆಚ್ಚರಿಕೆ ವಹಿಸುತ್ತಿದೆ. ಮಾಸ್ಕ್ ಧರಿಸಿ, ಲಸಿಕೆಗಳನ್ನು ಪಡೆಯುವಂತೆ ಸಚಿವರು ತಿಳಿಸಿದ್ದಾರೆ.
Bangalore seven international travellers detected with BF7 covid virus.
30-06-25 10:30 pm
HK News Desk
CM Siddaramaiah, Dk Shivakumar, CM Post: ಹೇಯ್...
30-06-25 02:55 pm
ಅಕ್ರಮ ಗೋಸಾಗಣೆ ತಡೆದ ಶ್ರೀರಾಮ ಸೇನೆ ಕಾರ್ಯಕರ್ತರನ್ನ...
30-06-25 01:44 pm
Spike in Heart Attack, Hassan: Dr. Manjunath...
30-06-25 12:05 pm
Tumakuru accident, four killed: ಕ್ಯಾಂಟರ್ -...
30-06-25 11:04 am
29-06-25 11:13 am
HK News Desk
IPS Officer Parag Jain: ಭಾರತದ ಗುಪ್ತಚರ ಸಂಸ್ಥೆ...
28-06-25 10:14 pm
400 ಕಿಮೀ ಎತ್ತರದ ಬಾಹ್ಯಾಕಾಶ ನಿಲ್ದಾಣ ತಲುಪಿದ ಮೊದಲ...
27-06-25 01:44 pm
ಆಪರೇಶನ್ ಸಿಂಧೂರ ಬಗ್ಗೆ ಪಾಕಿಸ್ತಾನಕ್ಕೆ ಮಾಹಿತಿ ಹಂಚ...
26-06-25 10:22 pm
ರೈಲು ಹಳಿ ಮೇಲೆ ಕಾರು ಓಡಿಸಿ ಹುಚ್ಚಾಟ ; ಆಂಟಿಯ ರಂಪಾ...
26-06-25 07:40 pm
30-06-25 10:59 pm
Mangalore Correspondent
Mangalore KDP Meeting: ಕೆಡಿಪಿ ಸಭೆಯಲ್ಲಿ ಮರಳು,...
30-06-25 08:19 pm
Mangalore, Rain, School News: ತರಗತಿ ನಡೆಯುತ್ತಿ...
30-06-25 03:20 pm
Mangalore Bomb Threat, Airport: ಮಂಗಳೂರು ಸೇರಿ...
30-06-25 01:07 pm
Red Stone Quarry, Dakshina Kannada, Protest:...
27-06-25 10:17 pm
30-06-25 06:12 pm
Giridhar Shetty, Mangaluru
Olx Fraud, Mangalore: ಓಎಲ್ ಎಕ್ಸ್ ನಲ್ಲಿ ಕಾರು ಮ...
29-06-25 11:23 pm
Udupi Crime, Kapu, Railway: ರೈಲಿನಲ್ಲಿ ಉಡುಪಿಗೆ...
29-06-25 11:15 pm
Davanagere ATM Robbery : ಪೆಟ್ರೋಲ್ ಸುರಿದು ಎಟಿಎ...
29-06-25 04:26 pm
Tumakuru Husband Murder, Wife arrest, Crime:...
29-06-25 02:26 pm