ಬ್ರೇಕಿಂಗ್ ನ್ಯೂಸ್
16-10-20 10:44 am Mangalore Correspondent ಕರ್ನಾಟಕ
ಮಂಗಳೂರು, ಅಕ್ಟೋಬರ್ 16: ಕೊರೊನಾ ಸೋಂಕಿಗೆ ಒಳಗಾಗಿ ಮಂಗಳೂರಿನ ಆಸ್ಪತ್ರೆಗೆ ದಾಖಲಾಗಿದ್ದ ಮೂಡುಬಿದ್ರೆಯ ಶಿಕ್ಷಕಿ ಪದ್ಮಾಕ್ಷಿ ಎನ್. ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾರೆ.
ಮಂಗಳೂರಿನ ಇಂಡಿಯಾನ ಆಸ್ಪತ್ರೆಯಲ್ಲಿ ತೀವ್ರ ನಿಗಾ ಘಟಕದಲ್ಲಿದ್ದ ಶಿಕ್ಷಕಿ ಸಾವು - ಬದುಕಿನ ಮಧ್ಯೆ ಹೋರಾಟ ನಡೆಸುತ್ತಿದ್ದರು. ಈ ನಡುವೆ, ಸರಕಾರದ ವಿದ್ಯಾಗಮ ಯೋಜನೆಯಿಂದಾಗಿ ತಾಯಿ ಕೊರೋನಾಗೆ ತುತ್ತಾಗಿದ್ದಾರೆಂದು ಪುತ್ರಿ ಜಾಲತಾಣದಲ್ಲಿ ಶಿಕ್ಷಣ ಸಚಿವರಿಗೆ ಪತ್ರ ಬರೆದಿದ್ದು ವೈರಲ್ ಆಗಿತ್ತು. ಪತ್ರ ಗಮನಿಸಿ, ಸಿಎಂ ಯಡಿಯೂರಪ್ಪ ಶಿಕ್ಷಕಿಯ ಸಂಪೂರ್ಣ ಚಿಕಿತ್ಸೆ ಭರಿಸುವುದಾಗಿ ಭರವಸೆ ನೀಡಿದ್ದರು. ಅಲ್ಲದೆ, ಈ ಬಗ್ಗೆ ದ.ಕ. ಜಿಲ್ಲಾಧಿಕಾರಿಗೆ ಕರೆ ಮಾಡಿ ಸೂಕ್ತವಾಗಿ ಸ್ಪಂದಿಸುವಂತೆ ಮತ್ತು ಹೆಚ್ಚಿನ ಚಿಕಿತ್ಸೆಗೆ ಏರ್ಪಾಡು ಮಾಡುವಂತೆ ಸೂಚನೆ ನೀಡಿದ್ದರು. ಈ ಮಧ್ಯೆ ಅ.13ರಂದು ಶಿಕ್ಷಕಿಯ ಕೊರೊನಾ ರಿಪೋರ್ಟ್ ನೆಗೆಟಿವ್ ಬಂದಿದ್ದಾಗಿ ಆಸ್ಪತ್ರೆಯಿಂದ ತಿಳಿಸಲಾಗಿತ್ತು.
ಆದರೆ, ಕೊರೊನಾ ಬಳಿಕ ಶ್ವಾಸಕೋಶದ ಸಮಸ್ಯೆಯಿಂದ ಬಳಲುತ್ತಿದ್ದ ಶಿಕ್ಷಕಿ ಪದ್ಮಾಕ್ಷಿ ಈಗ ಸಾವನ್ನಪ್ಪಿದ್ದಾಗಿ ಆಸ್ಪತ್ರೆ ಮೂಲಗಳು ತಿಳಿಸಿವೆ.

ಮೂಡಬಿದ್ರೆಯ ಮಕ್ಕಿ ಜವಹಾರಲಾಲ್ ನೆಹರು ಮೆಮೋರಿಯಲ್ ಪ್ರೌಢಶಾಲೆಯಲ್ಲಿ ಪದ್ಮಾಕ್ಷಿ ಶಿಕ್ಷಕಿಯಾಗಿದ್ದರು. ಅವರ ಪತಿ ಶಶಿಕಾಂತ್ ಕೂಡ ಕೊರೊನಾ ಸೋಂಕಿಗೆ ಒಳಗಾಗಿದ್ದರು. ಇದೇ ವೇಳೆ, ಚಿಕಿತ್ಸೆಗೆ ಹಣವಿಲ್ಲ ಎಂದು ಪುತ್ರಿ ಐಶ್ವರ್ಯಾ ಜೈನ್ ಫೇಸ್ ಬುಕ್ ನಲ್ಲಿ ಅಳಲು ತೋಡಿಕೊಂಡಿದ್ದರು.
02-05-26 06:35 pm
HK News Staffer
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
02-05-26 08:26 pm
HK News Staffer
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
02-05-26 08:35 pm
HK News Staffer
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm