ಬ್ರೇಕಿಂಗ್ ನ್ಯೂಸ್
16-10-20 12:08 pm Headline Karnataka News Network ಕರ್ನಾಟಕ
ಚಿಕ್ಕಮಗಳೂರು, ಅಕ್ಟೋಬರ್ 16: ಒಂಟಿ ಸಲಗ ಚಲಿಸುತ್ತಿದ್ದ ಕಾರಿನ ಮೇಲೆ ದಾಳಿ ನಡೆಸಿದ್ದು ಇಬ್ಬರು ಗಾಯಗೊಂಡ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ ಬಿಳಚೇನಹಳ್ಳಿ ಬಳಿ ನಡೆದಿದೆ.
ಸ್ವಿಫ್ಟ್ ಕಾರಿನಲ್ಲಿ ತೆರಳುತ್ತಿದ್ದಾಗ ರಸ್ತೆ ಬದಿಯಲ್ಲಿದ್ದ ಆನೆ ಹಠಾತ್ ದಾಳಿ ನಡೆಸಿದೆ. ಇಬ್ಬರ ಸ್ಥಿತಿ ಗಂಭೀರವಾಗಿದ್ದು ಆಸ್ಪತ್ರೆಗೆ ದಾಖಲು ಮಾಡಲಾಗಿದೆ.ಭರತ್, ಶರತ್, ಮಧು ಎಂಬವರು ಕಾರಿನಲ್ಲಿ ತೆರಳುತ್ತಿದ್ದಾಗ, ಏಕಾಏಕಿ ಕಾಡಾನೆ ದಾಳಿ ನಡೆಸಿದೆ. ಕಾರು ಸಂಪೂರ್ಣ ನಜ್ಜುಗುಜ್ಜಾಗಿದ್ದು ಹಿಂಭಾಗದಿಂದ ಯಾವುದೋ ವಾಹನ ಡಿಕ್ಕಿಯಾದಂತೆ ಕಾಣುತ್ತಿದೆ.

ಕಾಫಿನಾಡಿನಲ್ಲಿ ಕಾಡಾನೆಗಳ ದಾಳಿ ಹೆಚ್ಚಿದ್ದು ಕಡೂರು ತಾಲೂಕಿನ ಹಳಸೆ, ಕೆಲ್ಲೂರು, ಕುನ್ನಹಳ್ಳಿ, ದುಂಡುಗ ಗ್ರಾಮದಲ್ಲಿ 18ಕ್ಕೂ ಅಧಿಕ ಕಾಡಾನೆಗಳು ಬೀಡು ಬಿಟ್ಟಿವೆ. ಗ್ರಾಮಸ್ಥರು ಮನೆಯಿಂದ ಹೊರಬರಲು ಭಯಭೀತರಾಗಿದ್ದಾರೆ. ಸಕಲೇಶಪುರದ ಹಾನುಬಾಳು, ಹುರುಡಿ, ಕಿರುಗುಂದ ಏರಿಯಾದಲ್ಲೂ ಆನೆ ಕಾಣಿಸಿಕೊಂಡಿದೆ.
ಪಟ್ಟಣ ಸಮೀಪದ ಹಳಸೆ, ಕೆಲ್ಲೂರು ಗ್ರಾಮಗಳಲ್ಲೇ ಕಾಡಾನೆಗಳ ಹಿಂಡು ಕಾಣಿಸಿಕೊಂಡಿದ್ದು, ಪಟ್ಟಣದ ಜನರು ಆತಂಕ ಪಡುವಂತಾಗಿದೆ.
Elephant attacks car in Chikmagalur. Three persons who were in the car are admitted to the hospital among which two members are in serious condition.
02-05-26 06:35 pm
HK News Staffer
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
02-05-26 08:26 pm
HK News Staffer
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
02-05-26 08:35 pm
HK News Staffer
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm