ಬ್ರೇಕಿಂಗ್ ನ್ಯೂಸ್
16-10-20 12:08 pm Headline Karnataka News Network ಕರ್ನಾಟಕ
ಚಿಕ್ಕಮಗಳೂರು, ಅಕ್ಟೋಬರ್ 16: ಒಂಟಿ ಸಲಗ ಚಲಿಸುತ್ತಿದ್ದ ಕಾರಿನ ಮೇಲೆ ದಾಳಿ ನಡೆಸಿದ್ದು ಇಬ್ಬರು ಗಾಯಗೊಂಡ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ ಬಿಳಚೇನಹಳ್ಳಿ ಬಳಿ ನಡೆದಿದೆ.
ಸ್ವಿಫ್ಟ್ ಕಾರಿನಲ್ಲಿ ತೆರಳುತ್ತಿದ್ದಾಗ ರಸ್ತೆ ಬದಿಯಲ್ಲಿದ್ದ ಆನೆ ಹಠಾತ್ ದಾಳಿ ನಡೆಸಿದೆ. ಇಬ್ಬರ ಸ್ಥಿತಿ ಗಂಭೀರವಾಗಿದ್ದು ಆಸ್ಪತ್ರೆಗೆ ದಾಖಲು ಮಾಡಲಾಗಿದೆ.ಭರತ್, ಶರತ್, ಮಧು ಎಂಬವರು ಕಾರಿನಲ್ಲಿ ತೆರಳುತ್ತಿದ್ದಾಗ, ಏಕಾಏಕಿ ಕಾಡಾನೆ ದಾಳಿ ನಡೆಸಿದೆ. ಕಾರು ಸಂಪೂರ್ಣ ನಜ್ಜುಗುಜ್ಜಾಗಿದ್ದು ಹಿಂಭಾಗದಿಂದ ಯಾವುದೋ ವಾಹನ ಡಿಕ್ಕಿಯಾದಂತೆ ಕಾಣುತ್ತಿದೆ.

ಕಾಫಿನಾಡಿನಲ್ಲಿ ಕಾಡಾನೆಗಳ ದಾಳಿ ಹೆಚ್ಚಿದ್ದು ಕಡೂರು ತಾಲೂಕಿನ ಹಳಸೆ, ಕೆಲ್ಲೂರು, ಕುನ್ನಹಳ್ಳಿ, ದುಂಡುಗ ಗ್ರಾಮದಲ್ಲಿ 18ಕ್ಕೂ ಅಧಿಕ ಕಾಡಾನೆಗಳು ಬೀಡು ಬಿಟ್ಟಿವೆ. ಗ್ರಾಮಸ್ಥರು ಮನೆಯಿಂದ ಹೊರಬರಲು ಭಯಭೀತರಾಗಿದ್ದಾರೆ. ಸಕಲೇಶಪುರದ ಹಾನುಬಾಳು, ಹುರುಡಿ, ಕಿರುಗುಂದ ಏರಿಯಾದಲ್ಲೂ ಆನೆ ಕಾಣಿಸಿಕೊಂಡಿದೆ.
ಪಟ್ಟಣ ಸಮೀಪದ ಹಳಸೆ, ಕೆಲ್ಲೂರು ಗ್ರಾಮಗಳಲ್ಲೇ ಕಾಡಾನೆಗಳ ಹಿಂಡು ಕಾಣಿಸಿಕೊಂಡಿದ್ದು, ಪಟ್ಟಣದ ಜನರು ಆತಂಕ ಪಡುವಂತಾಗಿದೆ.
Elephant attacks car in Chikmagalur. Three persons who were in the car are admitted to the hospital among which two members are in serious condition.
14-01-26 03:34 pm
Bangalore Correspondent
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
ಧರ್ಮಸ್ಥಳದಲ್ಲಿ 74 ಅಸಹಜ ಸಾವು ಪ್ರಕರಣ ; ಪ್ರತ್ಯೇಕ...
14-01-26 01:34 pm
ಅಕಾಲಿಕ ಮಳೆಗೆ ಕಂಗಾಲಾದ ಕಾಫಿನಾಡು ; ಭಾರೀ ಮಳೆಗೆ ಕೊ...
13-01-26 10:13 pm
ಇಲೆಕ್ಟ್ರಾನಿಕ್ ಸಿಟಿ ಪಕ್ಕದಲ್ಲೇ ಬಾಂಗ್ಲಾ ವಲಸಿಗರ ಅ...
13-01-26 03:04 pm
13-01-26 06:39 pm
HK News Desk
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
14-01-26 03:15 pm
Mangalore Correspondent
ಕುಂದಾಪುರ -ತಲಪಾಡಿ, ಸುರತ್ಕಲ್- ಬಿ.ಸಿ.ರೋಡ್ ಹೆದ್ದಾ...
13-01-26 10:30 pm
Ayyappa Death, Mangalore: ಶಬರಿಮಲೆ ಹೊರಟಿದ್ದ ಅಯ...
12-01-26 08:03 pm
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
13-01-26 05:28 pm
HK News Desk
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm
ಡ್ರಗ್ಸ್ ನೆಟ್ವರ್ಕ್ ಭೇದಿಸಿದ ಮಂಗಳೂರು ಪೊಲೀಸರು ; ಬ...
12-01-26 06:28 pm
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm