ಬ್ರೇಕಿಂಗ್ ನ್ಯೂಸ್
16-10-20 12:08 pm Headline Karnataka News Network ಕರ್ನಾಟಕ
ಚಿಕ್ಕಮಗಳೂರು, ಅಕ್ಟೋಬರ್ 16: ಒಂಟಿ ಸಲಗ ಚಲಿಸುತ್ತಿದ್ದ ಕಾರಿನ ಮೇಲೆ ದಾಳಿ ನಡೆಸಿದ್ದು ಇಬ್ಬರು ಗಾಯಗೊಂಡ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ ಬಿಳಚೇನಹಳ್ಳಿ ಬಳಿ ನಡೆದಿದೆ.
ಸ್ವಿಫ್ಟ್ ಕಾರಿನಲ್ಲಿ ತೆರಳುತ್ತಿದ್ದಾಗ ರಸ್ತೆ ಬದಿಯಲ್ಲಿದ್ದ ಆನೆ ಹಠಾತ್ ದಾಳಿ ನಡೆಸಿದೆ. ಇಬ್ಬರ ಸ್ಥಿತಿ ಗಂಭೀರವಾಗಿದ್ದು ಆಸ್ಪತ್ರೆಗೆ ದಾಖಲು ಮಾಡಲಾಗಿದೆ.ಭರತ್, ಶರತ್, ಮಧು ಎಂಬವರು ಕಾರಿನಲ್ಲಿ ತೆರಳುತ್ತಿದ್ದಾಗ, ಏಕಾಏಕಿ ಕಾಡಾನೆ ದಾಳಿ ನಡೆಸಿದೆ. ಕಾರು ಸಂಪೂರ್ಣ ನಜ್ಜುಗುಜ್ಜಾಗಿದ್ದು ಹಿಂಭಾಗದಿಂದ ಯಾವುದೋ ವಾಹನ ಡಿಕ್ಕಿಯಾದಂತೆ ಕಾಣುತ್ತಿದೆ.
ಕಾಫಿನಾಡಿನಲ್ಲಿ ಕಾಡಾನೆಗಳ ದಾಳಿ ಹೆಚ್ಚಿದ್ದು ಕಡೂರು ತಾಲೂಕಿನ ಹಳಸೆ, ಕೆಲ್ಲೂರು, ಕುನ್ನಹಳ್ಳಿ, ದುಂಡುಗ ಗ್ರಾಮದಲ್ಲಿ 18ಕ್ಕೂ ಅಧಿಕ ಕಾಡಾನೆಗಳು ಬೀಡು ಬಿಟ್ಟಿವೆ. ಗ್ರಾಮಸ್ಥರು ಮನೆಯಿಂದ ಹೊರಬರಲು ಭಯಭೀತರಾಗಿದ್ದಾರೆ. ಸಕಲೇಶಪುರದ ಹಾನುಬಾಳು, ಹುರುಡಿ, ಕಿರುಗುಂದ ಏರಿಯಾದಲ್ಲೂ ಆನೆ ಕಾಣಿಸಿಕೊಂಡಿದೆ.
ಪಟ್ಟಣ ಸಮೀಪದ ಹಳಸೆ, ಕೆಲ್ಲೂರು ಗ್ರಾಮಗಳಲ್ಲೇ ಕಾಡಾನೆಗಳ ಹಿಂಡು ಕಾಣಿಸಿಕೊಂಡಿದ್ದು, ಪಟ್ಟಣದ ಜನರು ಆತಂಕ ಪಡುವಂತಾಗಿದೆ.
Elephant attacks car in Chikmagalur. Three persons who were in the car are admitted to the hospital among which two members are in serious condition.
20-06-25 10:36 am
Bangalore Correspondent
ಕಮಲ್ ನಟನೆಯ 'ಥಗ್ ಲೈಫ್' ಸಿನಿಮಾ ಪ್ರಸಾರಕ್ಕೆ ಸುಪ್ರ...
17-06-25 05:35 pm
Dk Shivakumar, Plan Crash: ವಿಮಾನ ದುರಂತ ; ಬಿಜೆ...
16-06-25 10:44 pm
Judge Heart Attack, Kalaburagi Court: ನ್ಯಾಯಾಲ...
16-06-25 02:56 pm
ಎರಡೇ ವರ್ಷಗಳಲ್ಲಿ ಬೆಂಗಳೂರಿನ ಶಾಸಕರ ಆದಾಯ ವಿಪರೀತ ಹ...
15-06-25 09:29 pm
20-06-25 09:15 pm
HK News Desk
ದೆಹಲಿಯ ನ್ಯಾಯಾಧೀಶರ ನಿವಾಸದಲ್ಲಿ ಕಂತೆ ಕಂತೆ ನಗದು ;...
19-06-25 10:58 pm
ಕೇರಳ ಸಿಎಂ ಸ್ವಂತ ಊರಿನಲ್ಲೇ ಮುಸ್ಲಿಂ ಗುಂಪಿನ ನೈತಿಕ...
19-06-25 08:26 pm
Israel-Iran’s War: ಇಸ್ರೇಲಿನ ಅತಿದೊಡ್ಡ ಆಸ್ಪತ್ರೆ...
19-06-25 07:13 pm
ಪಾಕ್ ಸೇನಾ ಮುಖ್ಯಸ್ಥನಿಗೆ ಡೊನಾಲ್ಡ್ ಟ್ರಂಪ್ ಔತಣ ಕೂ...
18-06-25 09:54 pm
20-06-25 09:02 pm
Mangalore Correspondent
Jeppinamogaru, Accident, Mangalore: ಕುಡಿದ ನಶೆ...
20-06-25 07:10 pm
Chakravarthy Sulibele: ಕುಂದಾಪುರದಲ್ಲಿ ಅಖಂಡ ಭಾರ...
20-06-25 03:54 pm
ಆರೆಸ್ಸೆಸ್ ನಾಯಕರ ಮನೆಗಳಿಗೆ ಮಿಡ್ ನೈಟ್ ಪರಿಶೀಲನೆ ;...
20-06-25 02:59 pm
ಒಂದೇ ಮರ ತೆರವಿಗೆ ಸೂಚಿಸಿದ್ದ ಸೋಮೇಶ್ವರ ಪುರಸಭೆ ; ಐ...
19-06-25 10:08 pm
20-06-25 02:04 pm
Mangalore Correspondent
Mangalore, Bantwal Pregnant Woman Murder, Sui...
19-06-25 04:37 pm
Ccb Police, Bangalore, Drugs, crime: ಚೂಡಿದಾರ್...
17-06-25 05:06 pm
Kolar ATM Robbery: ಕರ್ನಾಟಕದಲ್ಲಿ ಹೆಚ್ಚುತ್ತಿರುವ...
17-06-25 12:10 pm
Fake Currency Racket, Shivamogga: ಖೋಟಾ ನೋಟು ಚ...
16-06-25 03:05 pm