ಬ್ರೇಕಿಂಗ್ ನ್ಯೂಸ್
27-12-22 02:34 pm Bangalore Correspondent ಕರ್ನಾಟಕ
ಬೆಂಗಳೂರು, ಡಿ.27 : ರಾಜ್ಯ ಸಚಿವ ಸಂಪುಟ ವಿಸ್ತರಣೆಗಾಗಿ ದೆಹಲಿ ತೆರಳಿದ್ದ ಮುಖ್ಯಮಂತ್ರಿ ಬೊಮ್ಮಾಯಿಗೆ ಸದ್ಯಕ್ಕೆ ಆ ಬಗ್ಗೆ ಗ್ರೀನ್ ಸಿಗ್ನಲ್ ಸಿಕ್ಕಿಲ್ಲ. ಸೋಮವಾರ ದೆಹಲಿಯಲ್ಲಿ ಬಿಜೆಪಿ ವರಿಷ್ಠರನ್ನು ಭೇಟಿಯಾಗಿರುವ ಮುಖ್ಯಮಂತ್ರಿ, ಸಂಪುಟ ವಿಸ್ತರಣೆ ಸೇರಿದಂತೆ ಹಲವು ವಿಚಾರಗಳ ಬಗ್ಗೆ ಚರ್ಚಿಸಿದ್ದಾರೆ. ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ ಮತ್ತು ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿ ಮಾಡಿದ ಬೊಮ್ಮಾಯಿ, ರಾಜ್ಯದಲ್ಲಿ ಎದ್ದಿರುವ ಮೀಸಲಾತಿ ಕೂಗು ಮತ್ತು ಸಚಿವ ಸಂಪುಟ ವಿಸ್ತರಣೆ ಕುರಿತು ಚರ್ಚಿಸಿದ್ದಾರೆ.
ಬಿಜೆಪಿ ವರಿಷ್ಠರನ್ನು ಭೇಟಿ ಮಾಡಿದ ನಂತರ ದೆಹಲಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಬಸವರಾಜ ಬೊಮ್ಮಾಯಿ, ರಾಜ್ಯದಲ್ಲಿ ಮೀಸಲಾತಿ ಸೇರಿದಂತೆ ಹಲವು ವಿಷಯಗಳ ಬಗ್ಗೆ ಚರ್ಚಿಸಲಾಗಿದೆ. ಪಕ್ಷವು ಸಾಮಾಜಿಕ ನ್ಯಾಯಕ್ಕೆ ಒತ್ತು ನೀಡುತ್ತದೆ ಎಂದು ಹೇಳಿದ್ದಾರೆ. ಸಚಿವ ಸಂಪುಟ ವಿಸ್ತರಣೆ ಕುರಿತು ಬಿಜೆಪಿಯ ಉನ್ನತ ನಾಯಕತ್ವದ ಜತೆ ಚರ್ಚಿಸಿದ್ದೇನೆ, ಪಕ್ಷದ ಮುಖಂಡರು ಶೀಘ್ರವೇ ತಮ್ಮ ನಿರ್ಧಾರ ತಿಳಿಸುವುದಾಗಿ ಹೇಳಿದ್ದಾರೆ ಎಂದು ಬಸವರಾಜ ಬೊಮ್ಮಾಯಿ ಮಾಹಿತಿ ನೀಡಿದ್ದಾರೆ.
ಇದಕ್ಕೂ ಮುನ್ನ ಬೆಳಗಾವಿಯಲ್ಲಿ ಮಾತನಾಡಿದ್ದ ಬಸವರಾಜ ಬೊಮ್ಮಾಯಿ, ರಾಜ್ಯ ಸಂಪುಟ ವಿಸ್ತರಣೆ ಮತ್ತು 2023ರ ವಿಧಾನಸಭೆ ಚುನಾವಣೆಗೆ ಸಿದ್ಧತೆ ಕುರಿತು ರಾಷ್ಟ್ರೀಯ ನಾಯಕರ ಜೊತೆಗೆ ಚರ್ಚಿಸಲು ನವದೆಹಲಿಗೆ ತೆರಳುವುದಾಗಿ ತಿಳಿಸಿದ್ದರು. ಖಾಲಿ ಇರುವ ಐದು ಸ್ಥಾನಗಳಿಗೆ ಹಲವು ಆಕಾಂಕ್ಷಿಗಳಿದ್ದು, ಕೆಲವರನ್ನು ಕೈಬಿಟ್ಟು ಹೊಸ ಮುಖಗಳನ್ನು ಸೇರಿಸಿಕೊಳ್ಳುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ. ಸಾಮಾಜಿಕ ನ್ಯಾಯ, ಮೀಸಲಾತಿ ಕೇಳುವ ಮಂದಿಗೂ ಸಚಿವ ಸ್ಥಾನ ಕೊಟ್ಟು ಬಾಯಿ ಮುಚ್ಚಿಸುವ ಯೋಜನೆ ಹಾಕಿದ್ದರು. ಆದರೆ ಚುನಾವಣೆ ಕಾಲದಲ್ಲಿ ಈ ರೀತಿ ಪ್ರಯೋಗ ಮಾಡುವುದಕ್ಕೆ ಕೇಂದ್ರ ನಾಯಕರು ಸಮ್ಮತಿ ನೀಡಿಲ್ಲ ಎನ್ನಲಾಗಿದೆ.
Karnataka chief minister Basvaraj Bommai, after consulting with the Bharatiya Janata Party (BJP) high command in Delhi on the issue of reservations, said that the top brass had told him to give justice to everyone who needed it. The CM added that they had further instructed him to stick to the party’s principles while giving justice to those who need it.
06-03-26 12:08 pm
HK News Staffer
ಸಿಎಂ ಸಿದ್ದರಾಮಯ್ಯ ದಾಖಲೆಯ 17ನೇ ಬಜೆಟ್ ; ಮುಂದುವರೆ...
06-03-26 10:21 am
Bhatkal Petrol News: ಬೆಲೆ ಏರಿಕೆ ಭೀತಿ ; ಭಟ್ಕಳ...
05-03-26 11:42 pm
ಸಂಘರ್ಷದಿಂದ ಸಮಸ್ಯೆ ಪರಿಹರಿಸಲಾಗದು, ಪಶ್ಚಿಮ ಏಷ್ಯಾ,...
05-03-26 09:40 pm
Lokayukta Raid: 8 ಜಿಲ್ಲೆಗಳಲ್ಲಿ ಲೋಕಾಯುಕ್ತ ದಾಳ...
05-03-26 08:41 pm
06-03-26 11:40 am
HK News Staffer
ಮಾರ್ಕ್-48 ಜಗತ್ತಿನ ಅತಿ ಶಕ್ತಿಶಾಲಿ ಜಲಾಂತರ್ಗಾಮಿ ಸ...
06-03-26 09:50 am
ಇರಾನಲ್ಲಿ 1230 ಜನರ ಸಾವು ; ಜೆರುಸಲೇಮ್ ಮೇಲೆ ಬಾಂಬ್...
05-03-26 08:51 pm
ಭಾರತ ಗಡಿಯಿಂದ ಸುಮಾರು 300 ಕಿ.ಮೀ. ದೂರದಲ್ಲೇ ಇರಾನ್...
05-03-26 05:02 pm
ಬಿಹಾರದಲ್ಲಿ ಕ್ಷಿಪ್ರ ರಾಜಕೀಯ ಬದಲಾವಣೆ ; 'ಸುದೀರ್ಘ...
04-03-26 11:13 pm
06-03-26 12:17 pm
supritha Jain
ದುಬೈನಿಂದ ಬೆಂಗಳೂರಿಗೆ ಹೈಡ್ರೋವೀಡ್ ಗಾಂಜಾ ಪೂರೈಕೆ ;...
05-03-26 07:38 pm
Dr Nagalakshmi Choudhary, Mangalore: ಸಾಕ್ಷಿಗಳ...
05-03-26 04:36 pm
ಅರಣ್ಯಾಧಿಕಾರಿ ಮನೆಗೆ ಕನ್ನ ಹಾಕಿದ ಕಳ್ಳರು ; ಹೊರಗೆ...
05-03-26 02:34 pm
Aadhaar Card Found, Mangalore: ಫರಂಗಿಪೇಟೆ ನದಿ...
05-03-26 12:42 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm