ಬ್ರೇಕಿಂಗ್ ನ್ಯೂಸ್
28-12-22 04:04 pm HK News Desk ಕರ್ನಾಟಕ
ಮಂಡ್ಯ, ಡಿ.28: ಕಬ್ಬು ಸೇರಿದಂತೆ ವಿವಿಧ ಬೆಳೆಗಳಿಗೆ ವೈಜ್ಞಾನಿಕ ಬೆಲೆ ನಿಗದಿಪಡಿಸಲು ಒತ್ತಾಯಿಸಿ ಮಂಡ್ಯದಲ್ಲಿ ರೈತರು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪ್ರತಿಮೆಗೆ ರಕ್ತದಿಂದ ಅಭಿಷೇಕ ಮಾಡಿರುವ ಘಟನೆ ನಡೆದಿದೆ.
ಮಂಡ್ಯ ನಗರದ ವಿಶ್ವೇಶ್ವರಯ್ಯ ಪ್ರತಿಮೆ ಮುಂಭಾಗದಲ್ಲಿ ರೈತರು ಕಳೆದ 52 ದಿನಗಳಿಂದ ಅಹೋರಾತ್ರಿ ಧರಣಿ ನಡೆಸುತ್ತಿದ್ದಾರೆ. ರೈತರ ಸಮಸ್ಯೆಗಳನ್ನು ಆಲಿಸದೆ, ಬೇಡಿಕೆಯನ್ನ ಈಡೇರಿಸುವಲ್ಲಿ ಸರ್ಕಾರ ವಿಫಲವಾಗಿದೆ ಎಂದು ಆರೋಪಿಸಿ ಇಂದು ವಿಭಿನ್ನ ಪ್ರತಿಭಟನೆ ನಡೆಸಿದ್ದಾರೆ.
30ಕ್ಕೂ ಹೆಚ್ಚು ರೈತರು ತಮ್ಮ ಕೈಯಿಂದ ರಕ್ತ ಬಸಿದುಕೊಂಡು ಬಸವರಾಜ ಬೊಮ್ಮಾಯಿ ಪ್ರತಿಮೆಗೆ ರಕ್ತಾಭಿಷೇಕ ಮಾಡಿದ್ದಾರೆ. ಇಂಜೆಕ್ಷನ್ ಟ್ಯೂಬ್ ನಲ್ಲಿ ರಕ್ತ ಬಸಿದು ಸಿಎಂ ಬೊಮ್ಮಾಯಿ ಅವರ ಪ್ರತಿಮೆಗೆ ರಕ್ತದ ಭಿಷೇಕ ಮಾಡಿದ್ದಾರೆ. ಆಮೂಲಕ ಬಿಜೆಪಿ ಸರಕಾರವನ್ನು ಅಣಕಿಸಿದ್ದಾರೆ. ಆಡಳಿತಕ್ಕೆ ಧಿಕ್ಕಾರ ಕೂಗಿದ್ದಾರೆ. ಇದಾಗುತ್ತಿದ್ದಂತೆ ರೈತರನ್ನ ಪೊಲೀಸರು ಬಂಧಿಸಿದ್ದಾರೆ. ರೈತರ ಪ್ರತಿಭಟನೆ ಹಿನ್ನೆಲೆಯಲ್ಲಿ ಡಿ.29 ರಂದು ಮಂಡ್ಯಕ್ಕೆ ಆಗಮಿಸಲಿರುವ ಕೇಂದ್ರ ಸಚಿವ ಅಮಿತ್ ಷಾಗೆ ಬಿಸಿ ಮುಟ್ಟುವ ಸಾಧ್ಯತೆ ಕಂಡುಬಂದಿದೆ. ಅಮಿತ್ ಷಾ ಒಂದು ಲಕ್ಷ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡುವ ಕಾರ್ಯಕ್ರಮ ಇದೆ.
Farmers in Mandya have performed blood abhishekam to the statue of Chief Minister Basavaraj Bommai, demanding scientific price for various crops, including sugarcane.
08-05-25 11:07 pm
Bangalore Correspondent
U T Khader, Dinesh Gundurao, Suhas Shetty Mur...
08-05-25 07:50 pm
Karwar high alert: ಕಾರವಾರದಲ್ಲಿ ಹೈ ಎಲರ್ಟ್ ; ಸಮ...
08-05-25 12:23 pm
Special Poojas, Indian Army, Minister Ramalin...
07-05-25 04:07 pm
ಭಾರತ - ಪಾಕ್ ಮಧ್ಯೆ ಉದ್ವಿಗ್ನ ಸ್ಥಿತಿ ; ಮೇ 7 ರಂದು...
06-05-25 11:23 pm
09-05-25 12:00 am
HK News Desk
New Pope, Robert Francis Prevost;140 ಕೋಟಿ ಸದಸ...
08-05-25 11:44 pm
Pak drone-missile attack; ಚೈನಾ ಮೇಡ್ ಲಾಹೋರ್ ಏರ...
08-05-25 04:57 pm
ರಾಷ್ಟ್ರಪತಿ ದ್ರೌಪದಿ ಮುರ್ಮು ಮೇ 18ರಂದು ಶಬರಿಮಲೆಗೆ...
08-05-25 12:47 pm
Masood Azhar: ಜೈಶ್ ಮೊಹಮ್ಮದ್ ಉಗ್ರರ ನೆಲೆ ಧ್ವಂಸ...
07-05-25 10:45 pm
08-05-25 10:54 pm
Mangalore Correspondent
Satish Kumapla, Mangalore, U T Khader: ಮೂಡಾ ಅ...
08-05-25 09:06 pm
Mangalore Rohan Corporation, Shah Rukh Khan:...
08-05-25 04:52 pm
Mangalore, Suhas Shetty, NIA, Sunil Kumar: ಸು...
08-05-25 04:14 pm
MLA Harish Poonja, High Court: ಮುಸ್ಲಿಮರ ಬಗ್ಗೆ...
07-05-25 10:30 pm
08-05-25 05:32 pm
HK News Desk
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm