ಬ್ರೇಕಿಂಗ್ ನ್ಯೂಸ್
30-12-22 10:38 pm Bangalore Correspondent ಕರ್ನಾಟಕ
ಬೆಂಗಳೂರು, ಡಿ.30 : ಹಿರಿಯ ಐಪಿಎಸ್ ಅಧಿಕಾರಿ ಆರ್.ದಿಲೀಪ್ ಹೃದಯಾಘಾತದಿಂದ ಕೊನೆಯುಸಿರೆಳೆದಿದ್ದಾರೆ. ಬನ್ನೇರುಘಟ್ಟ ರಸ್ತೆಯಲ್ಲಿರುವ ಅಪೊಲೋ ಆಸ್ಪತ್ರೆಯಲ್ಲಿ ಚಿಕಿತ್ಸೆಯಲ್ಲಿದ್ದಾಗಲೇ ನಿಧನರಾಗಿದ್ದಾರೆ. ಇತ್ತೀಚೆಗೆ ಲಿವರ್ನಲ್ಲಿ ಸೋಂಕು ಕಾಣಿಸಿಕೊಂಡು ಚಿಕಿತ್ಸೆ ಪಡೆದು ಮರಳಿ ಕರ್ತವ್ಯಕ್ಕೆ ಹಾಜರಾಗಿದ್ದರು.
ಎರಡು ದಿನಗಳ ಹಿಂದೆ ದಿಲೀಪ್ ಅವರ ಆರೋಗ್ಯದಲ್ಲಿ ಏರುಪೇರಾಗಿತ್ತು. ಇಂದು ಚಿಕಿತ್ಸೆ ಪಡೆಯುವಾಗಲೇ ಹೃದಯಾಘಾತವಾಗಿ ಸಾವನ್ನಪ್ಪಿದ್ದಾರೆ. ಸಿಐಡಿ ಆರ್ಥಿಕ ಅಪರಾಧ ವಿಭಾಗದಲ್ಲಿ ಡಿಐಜಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದರು. ಈ ಹಿಂದೆ ಹುಬ್ಬಳ್ಳಿ - ಧಾರವಾಡ ಪೊಲೀಸ್ ಕಮಿಷನರ್ ಆಗಿ ಸೇವೆ ಸಲ್ಲಿಸಿದ್ದರು.
ಬಿಇ ಪದವೀಧರರಾಗಿದ್ದ ದಿಲೀಪ್ ಅವರು 2005ರಲ್ಲಿ ಐಪಿಎಸ್ ಪೂರೈಸಿ ಪೊಲೀಸ್ ಸೇವೆಗೆ ಸೇರಿದ್ದರು. ಧಾರವಾಡ, ಉತ್ತರ ಕನ್ನಡ, ಮೈಸೂರು ಹಾಗೂ ಹಲವು ಜಿಲ್ಲೆಗಳಲ್ಲಿ ಎಸ್ಪಿ ಆಗಿದ್ದರು. ಹುಬ್ಬಳ್ಳಿ–ಧಾರವಾಡ ಕಮಿಷನರ್ ಆಗಿಯೂ ಕೆಲಸ ಮಾಡಿದ್ದರು. ಮೈಸೂರು ಎಸ್ಪಿಯಾಗಿಯೂ ಕರ್ತವ್ಯ ಸಲ್ಲಿಸಿದ್ದರು. ಇವರು ಕರ್ತವ್ಯ ಅಲ್ಲದೆ, ಸಂಗೀತ ಪ್ರೇಮಿಯಾಗಿದ್ದರು. ಹವ್ಯಾಸಿಯಾಗಿ ತಬಲಾ ಮತ್ತು ಮೃದಂಗ ನುಡಿಸುತ್ತಿದ್ದರು. ಹೀಗಾಗಿ ಜನಾನುರಾಗಿಯಾಗಿ ಹೆಸರು ಮಾಡಿದ್ದರು. ಇನ್ನೆರಡು ದಿನದಲ್ಲಿ ಜನವರಿ ಒಂದಕ್ಕೆ ಐಜಿಪಿ ದರ್ಜೆಗೆ ಬಡ್ತಿಗೊಂಡು ಐಜಿಪಿ ಹುದ್ದೆಗೆ ವರ್ಗಾವಣೆ ಆಗುವ ನಿರೀಕ್ಷೆಯಲ್ಲಿದ್ದರು.
IPS officer R Dileep dies of a heart attack in Bengaluru. Currently he was working as a DIG of CID, He was also commissioner of Hubbali Dharwad.
19-01-26 08:42 pm
Bangalore Correspondent
ಐಪಿಎಸ್ ರಾಮಚಂದ್ರ ರಾವ್ ಸರಸ ವಿಡಿಯೋ ; ಎಷ್ಟೇ ದೊಡ್ಡ...
19-01-26 08:34 pm
ಕಚೇರಿಯಲ್ಲೇ ಡಿಜಿಪಿ ರಾಮಚಂದ್ರ ರಾವ್ ಬೆತ್ತಲೆ, ರಾಸ...
19-01-26 05:04 pm
ಲಕ್ಕುಂಡಿ ಗ್ರಾಮದಲ್ಲಿ ಸಾವಿರ ಕೇಜಿಯ ಶಿವಲಿಂಗ ಇದೆ ;...
19-01-26 03:33 pm
ಶಾಲೆಗೆ ಬಿಡಲು ಹೋಗ್ತಿದ್ದಾಗ ಕಾಲೇಜು ಬಸ್ ಡಿಕ್ಕಿ ;...
19-01-26 03:08 pm
19-01-26 11:03 pm
HK News Desk
A.R. Rahmans Communal Bias: ‘ಕಮ್ಯುನಲ್ ಕಾರಣಕ್ಕ...
18-01-26 08:20 pm
ಗ್ರೀನ್ಲ್ಯಾಂಡ್ ವಶಕ್ಕೆ ವಿರೋಧ ; ನ್ಯಾಟೋ ಮಿತ್ರ ರಾ...
18-01-26 06:03 pm
President Donald Trump: ಅಮೆರಿಕದ ಸುಂಕ ಬರೆಗೆ ಭಾ...
18-01-26 11:47 am
ಕುಂಬ್ಡಾಜೆ ; ಕರಿಮಣಿ ಸರ ಎಗರಿಸಲು ಮಹಿಳೆಯ ಕತ್ತು ಹಿ...
17-01-26 03:08 pm
19-01-26 10:55 pm
Mangalore Correspondent
Kukke Subramanya, Drowning: ಕುಕ್ಕೆ ಸುಬ್ರಹ್ಮಣ್...
18-01-26 09:58 pm
ಸೇಂಟ್ ಅಲೋಶಿಯಸ್ ಶಾಲೆಯಲ್ಲಿ ವಿಶೇಷ ಚೇತನ ಮಕ್ಕಳೊಂದಿ...
17-01-26 05:12 pm
ಉಳ್ಳಾಲ ದರ್ಗಾ ಕಮಿಟಿ ವಿರುದ್ಧ ಹೈಕೋರ್ಟ್ ತೀರ್ಪಿತ್ತ...
17-01-26 05:00 pm
Suniel Shetty, Ahan Shetty, Kuthar Koragajja...
16-01-26 10:28 pm
19-01-26 10:20 pm
HK News Desk
ಹುಣಸೂರು ಸ್ಕೈ ಗೋಲ್ಡ್ ಜುವೆಲ್ಲರಿ ದರೋಡೆ ; ಬಿಹಾರ ಮ...
19-01-26 04:16 pm
ದೆಹಲಿ ಮೆಟ್ರೋ ರೈಲಿನಲ್ಲಿ ಅಮೆರಿಕ ಮೂಲದ ಮಹಿಳೆಗೆ ಲೈ...
19-01-26 03:38 pm
Mangalore Crime, Konaje Police: ಕಾಂಗ್ರೆಸ್ ಕಾರ...
18-01-26 12:58 pm
Mandya Murder: ಆಸ್ತಿ ವಿಚಾರಕ್ಕೆ ಗಲಾಟೆ ; ನಾಲ್ಕು...
16-01-26 09:01 pm