ಬ್ರೇಕಿಂಗ್ ನ್ಯೂಸ್
30-12-22 10:38 pm Bangalore Correspondent ಕರ್ನಾಟಕ
ಬೆಂಗಳೂರು, ಡಿ.30 : ಹಿರಿಯ ಐಪಿಎಸ್ ಅಧಿಕಾರಿ ಆರ್.ದಿಲೀಪ್ ಹೃದಯಾಘಾತದಿಂದ ಕೊನೆಯುಸಿರೆಳೆದಿದ್ದಾರೆ. ಬನ್ನೇರುಘಟ್ಟ ರಸ್ತೆಯಲ್ಲಿರುವ ಅಪೊಲೋ ಆಸ್ಪತ್ರೆಯಲ್ಲಿ ಚಿಕಿತ್ಸೆಯಲ್ಲಿದ್ದಾಗಲೇ ನಿಧನರಾಗಿದ್ದಾರೆ. ಇತ್ತೀಚೆಗೆ ಲಿವರ್ನಲ್ಲಿ ಸೋಂಕು ಕಾಣಿಸಿಕೊಂಡು ಚಿಕಿತ್ಸೆ ಪಡೆದು ಮರಳಿ ಕರ್ತವ್ಯಕ್ಕೆ ಹಾಜರಾಗಿದ್ದರು.
ಎರಡು ದಿನಗಳ ಹಿಂದೆ ದಿಲೀಪ್ ಅವರ ಆರೋಗ್ಯದಲ್ಲಿ ಏರುಪೇರಾಗಿತ್ತು. ಇಂದು ಚಿಕಿತ್ಸೆ ಪಡೆಯುವಾಗಲೇ ಹೃದಯಾಘಾತವಾಗಿ ಸಾವನ್ನಪ್ಪಿದ್ದಾರೆ. ಸಿಐಡಿ ಆರ್ಥಿಕ ಅಪರಾಧ ವಿಭಾಗದಲ್ಲಿ ಡಿಐಜಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದರು. ಈ ಹಿಂದೆ ಹುಬ್ಬಳ್ಳಿ - ಧಾರವಾಡ ಪೊಲೀಸ್ ಕಮಿಷನರ್ ಆಗಿ ಸೇವೆ ಸಲ್ಲಿಸಿದ್ದರು.
ಬಿಇ ಪದವೀಧರರಾಗಿದ್ದ ದಿಲೀಪ್ ಅವರು 2005ರಲ್ಲಿ ಐಪಿಎಸ್ ಪೂರೈಸಿ ಪೊಲೀಸ್ ಸೇವೆಗೆ ಸೇರಿದ್ದರು. ಧಾರವಾಡ, ಉತ್ತರ ಕನ್ನಡ, ಮೈಸೂರು ಹಾಗೂ ಹಲವು ಜಿಲ್ಲೆಗಳಲ್ಲಿ ಎಸ್ಪಿ ಆಗಿದ್ದರು. ಹುಬ್ಬಳ್ಳಿ–ಧಾರವಾಡ ಕಮಿಷನರ್ ಆಗಿಯೂ ಕೆಲಸ ಮಾಡಿದ್ದರು. ಮೈಸೂರು ಎಸ್ಪಿಯಾಗಿಯೂ ಕರ್ತವ್ಯ ಸಲ್ಲಿಸಿದ್ದರು. ಇವರು ಕರ್ತವ್ಯ ಅಲ್ಲದೆ, ಸಂಗೀತ ಪ್ರೇಮಿಯಾಗಿದ್ದರು. ಹವ್ಯಾಸಿಯಾಗಿ ತಬಲಾ ಮತ್ತು ಮೃದಂಗ ನುಡಿಸುತ್ತಿದ್ದರು. ಹೀಗಾಗಿ ಜನಾನುರಾಗಿಯಾಗಿ ಹೆಸರು ಮಾಡಿದ್ದರು. ಇನ್ನೆರಡು ದಿನದಲ್ಲಿ ಜನವರಿ ಒಂದಕ್ಕೆ ಐಜಿಪಿ ದರ್ಜೆಗೆ ಬಡ್ತಿಗೊಂಡು ಐಜಿಪಿ ಹುದ್ದೆಗೆ ವರ್ಗಾವಣೆ ಆಗುವ ನಿರೀಕ್ಷೆಯಲ್ಲಿದ್ದರು.
IPS officer R Dileep dies of a heart attack in Bengaluru. Currently he was working as a DIG of CID, He was also commissioner of Hubbali Dharwad.
19-07-26 08:34 pm
HK News Desk
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
20-07-26 03:42 pm
HK News Staffer
ನೀಟ್ ಪರೀಕ್ಷೆ ಅಕ್ರಮ ; ರಾಜಧಾನಿ ದೆಹಲಿಯಲ್ಲಿ ಬೀದಿಗ...
20-07-26 02:22 pm
ಕೇರಳದಲ್ಲಿ ಫುಟ್ಬಾಲ್ ಜ್ವರ ; ಮಧ್ಯರಾತ್ರಿ ಫೈನಲ್ ವೀ...
19-07-26 09:37 pm
20 ದಿನಗಳ ಉಪವಾಸದಿಂದ ಹದಗೆಟ್ಟ ಆರೋಗ್ಯ, ಸೋನಮ್ ವಾಂಗ...
18-07-26 09:31 pm
ಮಾಜಿ ಪ್ರಧಾನಿ ದೇವೇಗೌಡರ ಧರ್ಮಪತ್ನಿ ಚನ್ನಮ್ಮ ನಿಧನ...
18-07-26 06:22 pm
20-07-26 09:32 pm
HK News Staffer
ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಕಾರು; ಅಪಘ...
20-07-26 03:14 pm
ಲಾವಣ್ಯ ಹತ್ಯೆ ; ಅವನನ್ನ ನಮ್ಮ ಕೈಗೆ ಒಪ್ಪಿಸಿ, ಊರಿನ...
17-07-26 10:25 pm
ಎಸ್ಐಆರ್ ನಡುವೆ ಶಾಶ್ವತ ನಿವಾಸಿ ಪತ್ರ ಜಾರಿ ಅಕ್ರಮ ಬ...
17-07-26 07:58 pm
ಉಳ್ಳಾಲ ತೀರಕ್ಕೆ ಅಪ್ಪಳಿಸಿದ ಬೂತಾಯಿ ಮೀನುಗಳ ರಾಶಿ !...
17-07-26 07:22 pm
21-07-26 04:54 pm
HK News Staffer
Ravi Shetty, Accident, Mangalore: ನಿಯಂತ್ರಣ ತಪ...
21-07-26 12:18 pm
ಉಕ್ರೇನ್ ಸರಕು ಹಡಗಿನ ಮೇಲೆ ರಷ್ಯಾ ಕ್ಷಿಪಣಿ ದಾಳಿ ;...
21-07-26 11:47 am
ತ್ರಿಪುರಾ ಡಿಜಿಪಿ ಅನುರಾಗ್ ಧನಕರ್ ಕಚೇರಿಯಲ್ಲಿ ಗುಂಡ...
20-07-26 10:17 pm
ಪಂಜುರ್ಲಿ ದೇವಸ್ಥಾನಕ್ಕೆ ಹೋಗಿದ್ದ ಮಹಿಳೆ ಮೇಲೆ ಪೂಜಾ...
20-07-26 07:47 pm