ಬ್ರೇಕಿಂಗ್ ನ್ಯೂಸ್
01-01-23 10:02 pm Bangalore Correspondent ಕರ್ನಾಟಕ
ಬೆಂಗಳೂರು, ಜ.1: ನಂದಿನಿ, ಅಮುಲ್ ವಿಲೀನ ಪ್ರಸ್ತಾಪ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ನೀಡಿರುವ ಹೇಳಿಕೆ ಕುರಿತಂತೆ ಸಿಎಂ ಬಸವರಾಜ ಬೊಮ್ಮಾಯಿ ಸ್ಪಷ್ಟನೆ ನೀಡಿದ್ದು ಅಮಿತ್ ಶಾ ಹೇಳಿರುವುದು ಸ್ಪಷ್ಟವಾಗಿದೆ. ಒಬ್ಬರಿಗೊಬ್ಬರು ಸಹಕಾರ ಮಾಡಿಕೊಂಡು, ತಾಂತ್ರಿಕವಾಗಿ ಒಬ್ಬರಿಗೊಬ್ಬರು ಸಹಾಯ ಮಾಡಬೇಕು ಎಂಬುದಾಗಿ. ಆದರೆ ವಿಪಕ್ಷಗಳು ಅದನ್ನು ತಮಗೆ ಬೇಕಾದ ರೀತಿ ಅರ್ಥೈಸಿಕೊಂಡು ಟೀಕಿಸುತ್ತಿವೆ ಎಂದು ಹೇಳಿದ್ದಾರೆ.
ಮಾರ್ಕೆಟಿಂಗ್ ನಲ್ಲಿ ಒಬ್ಬರಿಗೊಬ್ಬರು ಸಹಾಯ ಮಾಡಬೇಕಿರುತ್ತೆ. ಎರಡೂ ದೊಡ್ಡ ಸಂಸ್ಥೆಗಳು ಜೊತೆ ಜೊತೆಗೆ ಕೆಲಸ ಮಾಡಬೇಕು ಎಂದು ಅಮಿತ್ ಷಾ ಹೇಳಿದ್ದಾರೆ. ಅದರ ಅರ್ಥ ನಂದಿನಿ ಅಸ್ತಿತ್ವ ಇದ್ದೇ ಇರುತ್ತೆ ಎಂದು ಹೇಳಿದ್ದಾರೆ. ಅಮಿತ್ ಶಾ ಹೇಳಿಕೆಯ ಬಗ್ಗೆ ವಿರೋಧ ಪಕ್ಷಗಳು ಟೀಕೆ ಮಾಡಿದ್ದವು. ಆದರೆ ಸಿಎಂ ಬೊಮ್ಮಾಯಿಯವರು ಈ ಬಗ್ಗೆ ಸ್ಪಷ್ಟನೆ ನೀಡಿದ್ದು, ತಪ್ಪು ಕಲ್ಪನೆ, ಊಹೇ ಮಾಡಿ ಟೀಕೆ ಮಾಡೋರಿಗೆ ಏನ್ ಹೇಳೋದು? ಎಂದು ಹೇಳಿದ್ದಾರೆ.

ಇನ್ನೂ 100 ವರ್ಷ ಹೋದರೂ ನಂದಿನಿ ಶಾಶ್ವತ ಇದ್ದೇ ಇರುತ್ತದೆ. ಕೆಲವು ಏರಿಯಾದಲ್ಲಿ ಒಟ್ಟಾಗಿ ಕೆಲಸ ಮಾಡಿದರೆ ನಮಗೆ ಲಾಭ ಇದೆ. ಇದಕ್ಕೆ ತಪ್ಪು ಅರ್ಥ ಮಾಡುವ ಅಗತ್ಯವಿಲ್ಲ. ಅಂದಹಾಗೆ ಈ ವಿಚಾರವನ್ನು ಮರ್ಜ್ ಮಾಡೋದು ಅಂತ ಅರ್ಥ ಅಲ್ಲ. ಅಮುಲ್ ಕೂಡ ಇರುತ್ತೆ, ನಂದಿನಿ ಕೂಡ ಇರುತ್ತೆ ಎಂದು ಬೊಮ್ಮಾಯಿ ಹೇಳಿದ್ದಾರೆ. ಕೆಲವು ಭಾಗದಲ್ಲಷ್ಟೆ ತಾಂತ್ರಿಕ, ಆಡಳಿತ ವಿಚಾರಗಳನ್ನ ಶೇರ್ ಮಾಡಿಕೊಂಡು ಕೆಲಸ ಮಾಡೋದು ಅಂತ ಹೇಳಿರೋದು. ಆದರೆ ವಿಪಕ್ಷವು ಏನೋನೋ ಅರ್ಥ ಮಾಡಿಕೊಂಡಿದೆ ಎಂದು ಬೊಮ್ಮಾಯಿ ಸ್ಪಷ್ಟನೆ ನೀಡಿದ್ದಾರೆ.
Chief Minister Basavaraj Bommai Sunday dismissed speculations of a merger between Karnataka’s popular milk and dairy products brand Nandini and Anand Milk Union Ltd (Amul) of Gujarat. Such ‘rumours’, he said, were due to the misinterpretation of statements made by Union Home and Cooperation Minister Amit Shah. Nandini is a brand of Karnataka Milk Federation (KMF), a government-run cooperative.
29-11-25 08:11 pm
Bangalore Correspondent
ಚೆಂಡನ್ನು ಮತ್ತೆ ದೆಹಲಿ ಅಂಗಳಕ್ಕೆ ಎಸೆದುಬಿಟ್ಟ ಸಿಎಂ...
29-11-25 03:34 pm
Accident Karnool, Kolar, Five Killed: ಫಾರ್ಚುನ...
29-11-25 02:26 pm
ಸಿಎಂ ಫೈಟ್ ಕ್ಲೈಮ್ಯಾಕ್ಸ್ ; ನೀವಾಗಿಯೇ ನಿರ್ಧಾರ ಮಾಡ...
28-11-25 10:37 pm
ಇಬ್ಬರೂ ಬಿಟ್ಕೊಡ್ತಾ ಇಲ್ಲ, 3ನೇ ಸೂತ್ರ ತಯಾರಾಗ್ತಾ ಇ...
28-11-25 10:33 pm
30-11-25 03:53 pm
HK News Desk
WhatsApp, Telegram, Snapchat, ShareChat, Cybe...
30-11-25 03:37 pm
ಸ್ಲೀಪರ್ ಕೋಚ್ ಬಸ್ಸಿಗೆ ಹೆದ್ದಾರಿ ನಡುವಲ್ಲೇ ಬೆಂಕಿ...
29-11-25 08:34 pm
ಐಶ್ವರ್ಯಾ ರೈ ತನ್ನ ಗಂಡನಿಂದ ಬೇರ್ಪಟ್ಟರೆ ಮತಾಂತರ ಮಾ...
28-11-25 10:42 pm
ಗೋವಾದಲ್ಲಿ ಜಗತ್ತಿನ ಅತಿ ಎತ್ತರದ ಶ್ರೀರಾಮನ ಮೂರ್ತಿ...
28-11-25 07:28 pm
29-11-25 10:01 pm
Mangalore Correspondent
Moodushedde, Mangalore, Daughter Assaults Mot...
29-11-25 04:26 pm
ಮೊಬೈಲ್ ಜಾಮರ್ ಜೈಲಿಗಷ್ಟೇ ಇರಲಿ, ಜನರ ಸೇವೆಗಳಿಗೆ ತೊ...
29-11-25 10:53 am
ದೇಶ ಅಭಿವೃದ್ಧಿಗಾಗಿ ಪ್ರಧಾನಿ ಮೋದಿ ನವ ಸಂಕಲ್ಪ ; ಮಿ...
28-11-25 02:48 pm
Mangalore, Udupi, PM Narendra Modi, Krishna M...
28-11-25 11:29 am
29-11-25 10:57 pm
Mangalore Correspondent
Davanagere, Police Steal Gold: ದಾವಣಗೆರೆಯಲ್ಲಿ...
28-11-25 06:23 pm
ಡಿಜಿಪಿ ಓಂ ಪ್ರಕಾಶ್ ಹತ್ಯೆ ಕೇಸ್ ; ಪ್ರಮುಖ ಆರೋಪಿ ಪ...
28-11-25 02:16 pm
9 ಕ್ಯಾರೆಟ್ ಚಿನ್ನ ಮಂಗಳೂರಿನ ಮಾರುಕಟ್ಟೆಗೆ ಲಗ್ಗೆ ಇ...
27-11-25 09:14 pm
ಹೊರ ಗುತ್ತಿಗೆ ಸಿಬಂದಿ ಸಂಬಳ ಪಾವತಿಗೆ 30 ಸಾವಿರ ಲಂಚ...
27-11-25 09:07 pm