ಬ್ರೇಕಿಂಗ್ ನ್ಯೂಸ್
01-01-23 10:02 pm Bangalore Correspondent ಕರ್ನಾಟಕ
ಬೆಂಗಳೂರು, ಜ.1: ನಂದಿನಿ, ಅಮುಲ್ ವಿಲೀನ ಪ್ರಸ್ತಾಪ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ನೀಡಿರುವ ಹೇಳಿಕೆ ಕುರಿತಂತೆ ಸಿಎಂ ಬಸವರಾಜ ಬೊಮ್ಮಾಯಿ ಸ್ಪಷ್ಟನೆ ನೀಡಿದ್ದು ಅಮಿತ್ ಶಾ ಹೇಳಿರುವುದು ಸ್ಪಷ್ಟವಾಗಿದೆ. ಒಬ್ಬರಿಗೊಬ್ಬರು ಸಹಕಾರ ಮಾಡಿಕೊಂಡು, ತಾಂತ್ರಿಕವಾಗಿ ಒಬ್ಬರಿಗೊಬ್ಬರು ಸಹಾಯ ಮಾಡಬೇಕು ಎಂಬುದಾಗಿ. ಆದರೆ ವಿಪಕ್ಷಗಳು ಅದನ್ನು ತಮಗೆ ಬೇಕಾದ ರೀತಿ ಅರ್ಥೈಸಿಕೊಂಡು ಟೀಕಿಸುತ್ತಿವೆ ಎಂದು ಹೇಳಿದ್ದಾರೆ.
ಮಾರ್ಕೆಟಿಂಗ್ ನಲ್ಲಿ ಒಬ್ಬರಿಗೊಬ್ಬರು ಸಹಾಯ ಮಾಡಬೇಕಿರುತ್ತೆ. ಎರಡೂ ದೊಡ್ಡ ಸಂಸ್ಥೆಗಳು ಜೊತೆ ಜೊತೆಗೆ ಕೆಲಸ ಮಾಡಬೇಕು ಎಂದು ಅಮಿತ್ ಷಾ ಹೇಳಿದ್ದಾರೆ. ಅದರ ಅರ್ಥ ನಂದಿನಿ ಅಸ್ತಿತ್ವ ಇದ್ದೇ ಇರುತ್ತೆ ಎಂದು ಹೇಳಿದ್ದಾರೆ. ಅಮಿತ್ ಶಾ ಹೇಳಿಕೆಯ ಬಗ್ಗೆ ವಿರೋಧ ಪಕ್ಷಗಳು ಟೀಕೆ ಮಾಡಿದ್ದವು. ಆದರೆ ಸಿಎಂ ಬೊಮ್ಮಾಯಿಯವರು ಈ ಬಗ್ಗೆ ಸ್ಪಷ್ಟನೆ ನೀಡಿದ್ದು, ತಪ್ಪು ಕಲ್ಪನೆ, ಊಹೇ ಮಾಡಿ ಟೀಕೆ ಮಾಡೋರಿಗೆ ಏನ್ ಹೇಳೋದು? ಎಂದು ಹೇಳಿದ್ದಾರೆ.

ಇನ್ನೂ 100 ವರ್ಷ ಹೋದರೂ ನಂದಿನಿ ಶಾಶ್ವತ ಇದ್ದೇ ಇರುತ್ತದೆ. ಕೆಲವು ಏರಿಯಾದಲ್ಲಿ ಒಟ್ಟಾಗಿ ಕೆಲಸ ಮಾಡಿದರೆ ನಮಗೆ ಲಾಭ ಇದೆ. ಇದಕ್ಕೆ ತಪ್ಪು ಅರ್ಥ ಮಾಡುವ ಅಗತ್ಯವಿಲ್ಲ. ಅಂದಹಾಗೆ ಈ ವಿಚಾರವನ್ನು ಮರ್ಜ್ ಮಾಡೋದು ಅಂತ ಅರ್ಥ ಅಲ್ಲ. ಅಮುಲ್ ಕೂಡ ಇರುತ್ತೆ, ನಂದಿನಿ ಕೂಡ ಇರುತ್ತೆ ಎಂದು ಬೊಮ್ಮಾಯಿ ಹೇಳಿದ್ದಾರೆ. ಕೆಲವು ಭಾಗದಲ್ಲಷ್ಟೆ ತಾಂತ್ರಿಕ, ಆಡಳಿತ ವಿಚಾರಗಳನ್ನ ಶೇರ್ ಮಾಡಿಕೊಂಡು ಕೆಲಸ ಮಾಡೋದು ಅಂತ ಹೇಳಿರೋದು. ಆದರೆ ವಿಪಕ್ಷವು ಏನೋನೋ ಅರ್ಥ ಮಾಡಿಕೊಂಡಿದೆ ಎಂದು ಬೊಮ್ಮಾಯಿ ಸ್ಪಷ್ಟನೆ ನೀಡಿದ್ದಾರೆ.
Chief Minister Basavaraj Bommai Sunday dismissed speculations of a merger between Karnataka’s popular milk and dairy products brand Nandini and Anand Milk Union Ltd (Amul) of Gujarat. Such ‘rumours’, he said, were due to the misinterpretation of statements made by Union Home and Cooperation Minister Amit Shah. Nandini is a brand of Karnataka Milk Federation (KMF), a government-run cooperative.
06-03-26 12:08 pm
HK News Staffer
ಸಿಎಂ ಸಿದ್ದರಾಮಯ್ಯ ದಾಖಲೆಯ 17ನೇ ಬಜೆಟ್ ; ಮುಂದುವರೆ...
06-03-26 10:21 am
Bhatkal Petrol News: ಬೆಲೆ ಏರಿಕೆ ಭೀತಿ ; ಭಟ್ಕಳ...
05-03-26 11:42 pm
ಸಂಘರ್ಷದಿಂದ ಸಮಸ್ಯೆ ಪರಿಹರಿಸಲಾಗದು, ಪಶ್ಚಿಮ ಏಷ್ಯಾ,...
05-03-26 09:40 pm
Lokayukta Raid: 8 ಜಿಲ್ಲೆಗಳಲ್ಲಿ ಲೋಕಾಯುಕ್ತ ದಾಳ...
05-03-26 08:41 pm
06-03-26 11:40 am
HK News Staffer
ಮಾರ್ಕ್-48 ಜಗತ್ತಿನ ಅತಿ ಶಕ್ತಿಶಾಲಿ ಜಲಾಂತರ್ಗಾಮಿ ಸ...
06-03-26 09:50 am
ಇರಾನಲ್ಲಿ 1230 ಜನರ ಸಾವು ; ಜೆರುಸಲೇಮ್ ಮೇಲೆ ಬಾಂಬ್...
05-03-26 08:51 pm
ಭಾರತ ಗಡಿಯಿಂದ ಸುಮಾರು 300 ಕಿ.ಮೀ. ದೂರದಲ್ಲೇ ಇರಾನ್...
05-03-26 05:02 pm
ಬಿಹಾರದಲ್ಲಿ ಕ್ಷಿಪ್ರ ರಾಜಕೀಯ ಬದಲಾವಣೆ ; 'ಸುದೀರ್ಘ...
04-03-26 11:13 pm
06-03-26 12:17 pm
supritha Jain
ದುಬೈನಿಂದ ಬೆಂಗಳೂರಿಗೆ ಹೈಡ್ರೋವೀಡ್ ಗಾಂಜಾ ಪೂರೈಕೆ ;...
05-03-26 07:38 pm
Dr Nagalakshmi Choudhary, Mangalore: ಸಾಕ್ಷಿಗಳ...
05-03-26 04:36 pm
ಅರಣ್ಯಾಧಿಕಾರಿ ಮನೆಗೆ ಕನ್ನ ಹಾಕಿದ ಕಳ್ಳರು ; ಹೊರಗೆ...
05-03-26 02:34 pm
Aadhaar Card Found, Mangalore: ಫರಂಗಿಪೇಟೆ ನದಿ...
05-03-26 12:42 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm