ಬ್ರೇಕಿಂಗ್ ನ್ಯೂಸ್
01-01-23 10:02 pm Bangalore Correspondent ಕರ್ನಾಟಕ
ಬೆಂಗಳೂರು, ಜ.1: ನಂದಿನಿ, ಅಮುಲ್ ವಿಲೀನ ಪ್ರಸ್ತಾಪ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ನೀಡಿರುವ ಹೇಳಿಕೆ ಕುರಿತಂತೆ ಸಿಎಂ ಬಸವರಾಜ ಬೊಮ್ಮಾಯಿ ಸ್ಪಷ್ಟನೆ ನೀಡಿದ್ದು ಅಮಿತ್ ಶಾ ಹೇಳಿರುವುದು ಸ್ಪಷ್ಟವಾಗಿದೆ. ಒಬ್ಬರಿಗೊಬ್ಬರು ಸಹಕಾರ ಮಾಡಿಕೊಂಡು, ತಾಂತ್ರಿಕವಾಗಿ ಒಬ್ಬರಿಗೊಬ್ಬರು ಸಹಾಯ ಮಾಡಬೇಕು ಎಂಬುದಾಗಿ. ಆದರೆ ವಿಪಕ್ಷಗಳು ಅದನ್ನು ತಮಗೆ ಬೇಕಾದ ರೀತಿ ಅರ್ಥೈಸಿಕೊಂಡು ಟೀಕಿಸುತ್ತಿವೆ ಎಂದು ಹೇಳಿದ್ದಾರೆ.
ಮಾರ್ಕೆಟಿಂಗ್ ನಲ್ಲಿ ಒಬ್ಬರಿಗೊಬ್ಬರು ಸಹಾಯ ಮಾಡಬೇಕಿರುತ್ತೆ. ಎರಡೂ ದೊಡ್ಡ ಸಂಸ್ಥೆಗಳು ಜೊತೆ ಜೊತೆಗೆ ಕೆಲಸ ಮಾಡಬೇಕು ಎಂದು ಅಮಿತ್ ಷಾ ಹೇಳಿದ್ದಾರೆ. ಅದರ ಅರ್ಥ ನಂದಿನಿ ಅಸ್ತಿತ್ವ ಇದ್ದೇ ಇರುತ್ತೆ ಎಂದು ಹೇಳಿದ್ದಾರೆ. ಅಮಿತ್ ಶಾ ಹೇಳಿಕೆಯ ಬಗ್ಗೆ ವಿರೋಧ ಪಕ್ಷಗಳು ಟೀಕೆ ಮಾಡಿದ್ದವು. ಆದರೆ ಸಿಎಂ ಬೊಮ್ಮಾಯಿಯವರು ಈ ಬಗ್ಗೆ ಸ್ಪಷ್ಟನೆ ನೀಡಿದ್ದು, ತಪ್ಪು ಕಲ್ಪನೆ, ಊಹೇ ಮಾಡಿ ಟೀಕೆ ಮಾಡೋರಿಗೆ ಏನ್ ಹೇಳೋದು? ಎಂದು ಹೇಳಿದ್ದಾರೆ.

ಇನ್ನೂ 100 ವರ್ಷ ಹೋದರೂ ನಂದಿನಿ ಶಾಶ್ವತ ಇದ್ದೇ ಇರುತ್ತದೆ. ಕೆಲವು ಏರಿಯಾದಲ್ಲಿ ಒಟ್ಟಾಗಿ ಕೆಲಸ ಮಾಡಿದರೆ ನಮಗೆ ಲಾಭ ಇದೆ. ಇದಕ್ಕೆ ತಪ್ಪು ಅರ್ಥ ಮಾಡುವ ಅಗತ್ಯವಿಲ್ಲ. ಅಂದಹಾಗೆ ಈ ವಿಚಾರವನ್ನು ಮರ್ಜ್ ಮಾಡೋದು ಅಂತ ಅರ್ಥ ಅಲ್ಲ. ಅಮುಲ್ ಕೂಡ ಇರುತ್ತೆ, ನಂದಿನಿ ಕೂಡ ಇರುತ್ತೆ ಎಂದು ಬೊಮ್ಮಾಯಿ ಹೇಳಿದ್ದಾರೆ. ಕೆಲವು ಭಾಗದಲ್ಲಷ್ಟೆ ತಾಂತ್ರಿಕ, ಆಡಳಿತ ವಿಚಾರಗಳನ್ನ ಶೇರ್ ಮಾಡಿಕೊಂಡು ಕೆಲಸ ಮಾಡೋದು ಅಂತ ಹೇಳಿರೋದು. ಆದರೆ ವಿಪಕ್ಷವು ಏನೋನೋ ಅರ್ಥ ಮಾಡಿಕೊಂಡಿದೆ ಎಂದು ಬೊಮ್ಮಾಯಿ ಸ್ಪಷ್ಟನೆ ನೀಡಿದ್ದಾರೆ.
Chief Minister Basavaraj Bommai Sunday dismissed speculations of a merger between Karnataka’s popular milk and dairy products brand Nandini and Anand Milk Union Ltd (Amul) of Gujarat. Such ‘rumours’, he said, were due to the misinterpretation of statements made by Union Home and Cooperation Minister Amit Shah. Nandini is a brand of Karnataka Milk Federation (KMF), a government-run cooperative.
19-01-26 08:42 pm
Bangalore Correspondent
ಐಪಿಎಸ್ ರಾಮಚಂದ್ರ ರಾವ್ ಸರಸ ವಿಡಿಯೋ ; ಎಷ್ಟೇ ದೊಡ್ಡ...
19-01-26 08:34 pm
ಕಚೇರಿಯಲ್ಲೇ ಡಿಜಿಪಿ ರಾಮಚಂದ್ರ ರಾವ್ ಬೆತ್ತಲೆ, ರಾಸ...
19-01-26 05:04 pm
ಲಕ್ಕುಂಡಿ ಗ್ರಾಮದಲ್ಲಿ ಸಾವಿರ ಕೇಜಿಯ ಶಿವಲಿಂಗ ಇದೆ ;...
19-01-26 03:33 pm
ಶಾಲೆಗೆ ಬಿಡಲು ಹೋಗ್ತಿದ್ದಾಗ ಕಾಲೇಜು ಬಸ್ ಡಿಕ್ಕಿ ;...
19-01-26 03:08 pm
19-01-26 11:03 pm
HK News Desk
A.R. Rahmans Communal Bias: ‘ಕಮ್ಯುನಲ್ ಕಾರಣಕ್ಕ...
18-01-26 08:20 pm
ಗ್ರೀನ್ಲ್ಯಾಂಡ್ ವಶಕ್ಕೆ ವಿರೋಧ ; ನ್ಯಾಟೋ ಮಿತ್ರ ರಾ...
18-01-26 06:03 pm
President Donald Trump: ಅಮೆರಿಕದ ಸುಂಕ ಬರೆಗೆ ಭಾ...
18-01-26 11:47 am
ಕುಂಬ್ಡಾಜೆ ; ಕರಿಮಣಿ ಸರ ಎಗರಿಸಲು ಮಹಿಳೆಯ ಕತ್ತು ಹಿ...
17-01-26 03:08 pm
19-01-26 10:55 pm
Mangalore Correspondent
Kukke Subramanya, Drowning: ಕುಕ್ಕೆ ಸುಬ್ರಹ್ಮಣ್...
18-01-26 09:58 pm
ಸೇಂಟ್ ಅಲೋಶಿಯಸ್ ಶಾಲೆಯಲ್ಲಿ ವಿಶೇಷ ಚೇತನ ಮಕ್ಕಳೊಂದಿ...
17-01-26 05:12 pm
ಉಳ್ಳಾಲ ದರ್ಗಾ ಕಮಿಟಿ ವಿರುದ್ಧ ಹೈಕೋರ್ಟ್ ತೀರ್ಪಿತ್ತ...
17-01-26 05:00 pm
Suniel Shetty, Ahan Shetty, Kuthar Koragajja...
16-01-26 10:28 pm
19-01-26 10:20 pm
HK News Desk
ಹುಣಸೂರು ಸ್ಕೈ ಗೋಲ್ಡ್ ಜುವೆಲ್ಲರಿ ದರೋಡೆ ; ಬಿಹಾರ ಮ...
19-01-26 04:16 pm
ದೆಹಲಿ ಮೆಟ್ರೋ ರೈಲಿನಲ್ಲಿ ಅಮೆರಿಕ ಮೂಲದ ಮಹಿಳೆಗೆ ಲೈ...
19-01-26 03:38 pm
Mangalore Crime, Konaje Police: ಕಾಂಗ್ರೆಸ್ ಕಾರ...
18-01-26 12:58 pm
Mandya Murder: ಆಸ್ತಿ ವಿಚಾರಕ್ಕೆ ಗಲಾಟೆ ; ನಾಲ್ಕು...
16-01-26 09:01 pm