ಬ್ರೇಕಿಂಗ್ ನ್ಯೂಸ್
01-01-23 10:02 pm Bangalore Correspondent ಕರ್ನಾಟಕ
ಬೆಂಗಳೂರು, ಜ.1: ನಂದಿನಿ, ಅಮುಲ್ ವಿಲೀನ ಪ್ರಸ್ತಾಪ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ನೀಡಿರುವ ಹೇಳಿಕೆ ಕುರಿತಂತೆ ಸಿಎಂ ಬಸವರಾಜ ಬೊಮ್ಮಾಯಿ ಸ್ಪಷ್ಟನೆ ನೀಡಿದ್ದು ಅಮಿತ್ ಶಾ ಹೇಳಿರುವುದು ಸ್ಪಷ್ಟವಾಗಿದೆ. ಒಬ್ಬರಿಗೊಬ್ಬರು ಸಹಕಾರ ಮಾಡಿಕೊಂಡು, ತಾಂತ್ರಿಕವಾಗಿ ಒಬ್ಬರಿಗೊಬ್ಬರು ಸಹಾಯ ಮಾಡಬೇಕು ಎಂಬುದಾಗಿ. ಆದರೆ ವಿಪಕ್ಷಗಳು ಅದನ್ನು ತಮಗೆ ಬೇಕಾದ ರೀತಿ ಅರ್ಥೈಸಿಕೊಂಡು ಟೀಕಿಸುತ್ತಿವೆ ಎಂದು ಹೇಳಿದ್ದಾರೆ.
ಮಾರ್ಕೆಟಿಂಗ್ ನಲ್ಲಿ ಒಬ್ಬರಿಗೊಬ್ಬರು ಸಹಾಯ ಮಾಡಬೇಕಿರುತ್ತೆ. ಎರಡೂ ದೊಡ್ಡ ಸಂಸ್ಥೆಗಳು ಜೊತೆ ಜೊತೆಗೆ ಕೆಲಸ ಮಾಡಬೇಕು ಎಂದು ಅಮಿತ್ ಷಾ ಹೇಳಿದ್ದಾರೆ. ಅದರ ಅರ್ಥ ನಂದಿನಿ ಅಸ್ತಿತ್ವ ಇದ್ದೇ ಇರುತ್ತೆ ಎಂದು ಹೇಳಿದ್ದಾರೆ. ಅಮಿತ್ ಶಾ ಹೇಳಿಕೆಯ ಬಗ್ಗೆ ವಿರೋಧ ಪಕ್ಷಗಳು ಟೀಕೆ ಮಾಡಿದ್ದವು. ಆದರೆ ಸಿಎಂ ಬೊಮ್ಮಾಯಿಯವರು ಈ ಬಗ್ಗೆ ಸ್ಪಷ್ಟನೆ ನೀಡಿದ್ದು, ತಪ್ಪು ಕಲ್ಪನೆ, ಊಹೇ ಮಾಡಿ ಟೀಕೆ ಮಾಡೋರಿಗೆ ಏನ್ ಹೇಳೋದು? ಎಂದು ಹೇಳಿದ್ದಾರೆ.

ಇನ್ನೂ 100 ವರ್ಷ ಹೋದರೂ ನಂದಿನಿ ಶಾಶ್ವತ ಇದ್ದೇ ಇರುತ್ತದೆ. ಕೆಲವು ಏರಿಯಾದಲ್ಲಿ ಒಟ್ಟಾಗಿ ಕೆಲಸ ಮಾಡಿದರೆ ನಮಗೆ ಲಾಭ ಇದೆ. ಇದಕ್ಕೆ ತಪ್ಪು ಅರ್ಥ ಮಾಡುವ ಅಗತ್ಯವಿಲ್ಲ. ಅಂದಹಾಗೆ ಈ ವಿಚಾರವನ್ನು ಮರ್ಜ್ ಮಾಡೋದು ಅಂತ ಅರ್ಥ ಅಲ್ಲ. ಅಮುಲ್ ಕೂಡ ಇರುತ್ತೆ, ನಂದಿನಿ ಕೂಡ ಇರುತ್ತೆ ಎಂದು ಬೊಮ್ಮಾಯಿ ಹೇಳಿದ್ದಾರೆ. ಕೆಲವು ಭಾಗದಲ್ಲಷ್ಟೆ ತಾಂತ್ರಿಕ, ಆಡಳಿತ ವಿಚಾರಗಳನ್ನ ಶೇರ್ ಮಾಡಿಕೊಂಡು ಕೆಲಸ ಮಾಡೋದು ಅಂತ ಹೇಳಿರೋದು. ಆದರೆ ವಿಪಕ್ಷವು ಏನೋನೋ ಅರ್ಥ ಮಾಡಿಕೊಂಡಿದೆ ಎಂದು ಬೊಮ್ಮಾಯಿ ಸ್ಪಷ್ಟನೆ ನೀಡಿದ್ದಾರೆ.
Chief Minister Basavaraj Bommai Sunday dismissed speculations of a merger between Karnataka’s popular milk and dairy products brand Nandini and Anand Milk Union Ltd (Amul) of Gujarat. Such ‘rumours’, he said, were due to the misinterpretation of statements made by Union Home and Cooperation Minister Amit Shah. Nandini is a brand of Karnataka Milk Federation (KMF), a government-run cooperative.
19-07-26 08:34 pm
HK News Desk
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
21-07-26 09:03 pm
HK News Staffer
ಧರ್ಮೇಂದ್ರ ಪ್ರಧಾನ್ ರಾಜಿನಾಮೆ ಹೊರತು ಪ್ರತಿಭಟನೆ ನಿ...
21-07-26 06:23 pm
ಮತ್ತೆ ಕೋವಿಡ್ ಸದ್ದು; ಆಂಧ್ರದಲ್ಲಿ RF.5 ರೂಪಾಂತರ ಪ...
20-07-26 03:42 pm
ನೀಟ್ ಪರೀಕ್ಷೆ ಅಕ್ರಮ ; ರಾಜಧಾನಿ ದೆಹಲಿಯಲ್ಲಿ ಬೀದಿಗ...
20-07-26 02:22 pm
ಕೇರಳದಲ್ಲಿ ಫುಟ್ಬಾಲ್ ಜ್ವರ ; ಮಧ್ಯರಾತ್ರಿ ಫೈನಲ್ ವೀ...
19-07-26 09:37 pm
21-07-26 09:41 pm
HK News Staffer
ನೀಟ್ ಪರೀಕ್ಷೆ ಅಕ್ರಮ ; ಸೋನಂ ವಾಂಗ್ಚುಕ್ ಹೋರಾಟಕ್ಕೆ...
20-07-26 09:32 pm
ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಕಾರು; ಅಪಘ...
20-07-26 03:14 pm
ಲಾವಣ್ಯ ಹತ್ಯೆ ; ಅವನನ್ನ ನಮ್ಮ ಕೈಗೆ ಒಪ್ಪಿಸಿ, ಊರಿನ...
17-07-26 10:25 pm
ಎಸ್ಐಆರ್ ನಡುವೆ ಶಾಶ್ವತ ನಿವಾಸಿ ಪತ್ರ ಜಾರಿ ಅಕ್ರಮ ಬ...
17-07-26 07:58 pm
21-07-26 08:03 pm
Mangaluru Staffer
ಮ್ಯಾಟ್ರಿಮೋನಿ ಆ್ಯಪ್ನಲ್ಲಿ ಶುರುವಾದ ಪ್ರೀತಿ ; ಮದು...
21-07-26 04:54 pm
Ravi Shetty, Accident, Mangalore: ನಿಯಂತ್ರಣ ತಪ...
21-07-26 12:18 pm
ಉಕ್ರೇನ್ ಸರಕು ಹಡಗಿನ ಮೇಲೆ ರಷ್ಯಾ ಕ್ಷಿಪಣಿ ದಾಳಿ ;...
21-07-26 11:47 am
ತ್ರಿಪುರಾ ಡಿಜಿಪಿ ಅನುರಾಗ್ ಧನಕರ್ ಕಚೇರಿಯಲ್ಲಿ ಗುಂಡ...
20-07-26 10:17 pm