ಬ್ರೇಕಿಂಗ್ ನ್ಯೂಸ್
02-01-23 03:53 pm Bangalore Correspondent ಕರ್ನಾಟಕ
ಬೆಂಗಳೂರು, ಜ.2 : ಲಂಚ ಕೇಳಿದ್ದಕ್ಕಾಗಿ ಲೋಕಾಯುಕ್ತಕ್ಕೆ ದೂರು ನೀಡಿದ್ದಕ್ಕೆ ಪ್ರತಿಯಾಗಿ ಅಬಕಾರಿ ಇನ್ಸ್ಪೆಕ್ಟರ್ ಅಧಿಕಾರಿ ತನ್ನ ಚೇಲಾಗಳಿಂದ ಬಾರ್ ಅಂಡ್ ರೆಸ್ಟೊರೆಂಟಿಗೇ ತಡರಾತ್ರಿ ಬೆಂಕಿ ಹಚ್ಚಿಸಿದ ಘಟನೆ ಸುಂಕದಕಟ್ಟೆಯಲ್ಲಿ ನಡೆದಿದೆ.
ಅಬಕಾರಿ ಇನ್ಸ್ ಪೆಕ್ಟರ್ ಮಂಜುನಾಥ ಬೆಂಕಿ ಹಿಡಿಸಿದ ಅಧಿಕಾರಿ ಎಂಬ ಆರೋಪ ಕೇಳಿಬಂದಿದೆ. ಸದ್ಯ ಈತನ ವಿರುದ್ದ ಬಾರ್ ಅಂಡ್ ರೆಸ್ಟೋರೆಂಟ್ ಮಾಲೀಕ ಅನ್ನಪೂರ್ಣೇಶ್ವರಿ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
ಬಾರ್ ಅಂಡ್ ರೆಸ್ಟೋರೆಂಟ್ ಗೆ ಬೆಂಕಿ ಹಚ್ಚಿದ ಘಟನೆ ಭಾನುವಾರ ಮಧ್ಯರಾತ್ರಿ ನಡೆದಿದೆ. ಒಟ್ಟು 45 ಲಕ್ಷಕ್ಕೂ ಹೆಚ್ಚು ಮೌಲ್ಯದ ನಗದು ಮತ್ತು ಮದ್ಯದ ಬಾಟಲಿ ಬೆಂಕಿಗಾಹುತಿಯಾಗಿದೆ. ಮೊದಲು ಘಟನೆ ಶಾರ್ಟ್ ಸರ್ಕ್ಯೂಟ್ ನಿಂದ ಸಂಭವಿಸಿದೆ ಎಂದು ಹೇಳಲಾಗಿತ್ತು. ಆದರೆ, ಬೆಸ್ಕಾಂ ಅಧಿಕಾರಿಗಳು ಶಾರ್ಟ್ ಸರ್ಕ್ಯೂಟ್ ನಿಂದ ಅಪಘಾತ ಸಂಭವಿಸಿಲ್ಲ ಎಂದು ವರದಿ ನೀಡಿದ್ದಾರೆ.
ಇದರ ಬೆನ್ನಲ್ಲೇ ಬಾರ್ ಮಾಲೀಕ ರಾಮಕೃಷ್ಣ, ಕೆಂಗೇರಿ ವಲಯ ಅಬಕಾರಿ ಇನ್ಸ್ಪೆಕ್ಟರ್ ಮಂಜುನಾಥ್ ವಿರುದ್ದ ಗಂಭೀರ ಆರೋಪ ಮಾಡಿದ್ದಾರೆ. ಎಸಿಬಿಗೆ ದೂರು ಕೊಟ್ಟಿದ್ದಕ್ಕಾಗಿ ಅಬಕಾರಿ ಇನ್ಸ್ ಪೆಕ್ಟರ್ ಬಾರ್ ಗೆ ಬೆಂಕಿ ಇಟ್ಟು ಪ್ರತಿಕಾರ ತೀರಿಸಿಕೊಂಡಿದ್ದಾರೆ ಎಂದು ಆರೋಪ ಮಾಡಿದ್ದಾರೆ.
ಮಾಚೋಹಳ್ಳಿಯಲ್ಲಿ ಬಾರ್ ಅಂಡ್ ರೆಸ್ಟೋರೆಂಟ್ ತೆರೆಯಲು ರಾಮಕೃಷ್ಣ ಎಂಬವರು ಲೈಸೆನ್ಸ್ ಗೆ ಅರ್ಜಿ ಸಲ್ಲಿಸಿದ್ದರು. ಅಬಕಾರಿ ಇನ್ಸ್ ಪೆಕ್ಟರ್ ಮಂಜುನಾಥ್ 15 ಲಕ್ಷ ಬೇಡಿಕೆ ಇಟ್ಟಿದ್ದರು. ಅದಕ್ಕೆ, ಬಾರ್ ಮಾಲಿಕ ರಾಮಕೃಷ್ಣ ಬಂಗಾರ ಅಡ ಇಟ್ಟು 10 ಲಕ್ಷ ಹಣ ಕೊಟ್ಟಿದ್ದರು. ಉಳಿದ ಐದು ಲಕ್ಷ ಕೊಡಲೇಬೇಕು ಎಂದು ಒತ್ತಾಯಿಸಿದ್ದರು. ಇದರಿಂದ ಬೇಸತ್ತು ರಾಮಕೃಷ್ಣ ಎಸಿಬಿಗೆ ದೂರು ನೀಡಿದ್ದರು. ಇದೇ ಪ್ರಕರಣದಲ್ಲಿ ಎಸಿಬಿ ದಾಳಿಗೆ ಒಳಗಾಗಿ ಇನ್ಸ್ ಪೆಕ್ಟರ್ ಮಂಜುನಾಥ್ ಬಂಧನಕ್ಕೊಳಗಾಗಿದ್ದರು. ಇದಕ್ಕೆ ಪ್ರತೀಕಾರವಾಗಿ ರಾಮಕೃಷ್ಣ ಅವರ ಮಾಲೀಕತ್ವದ ಬಾರ್ ಗೆ ಬೆಂಕಿ ಹಾಕಿಸಿದ ಗಂಭೀರ ಆರೋಪ ಕೇಳಿಬಂದಿದೆ.
An excise inspector set fire to a bar and restaurant after complaining to the Lokayukta that he had asked for a bribe. Manjunath, the officer who set the fire, has now filed a complaint against him at the Annapurneshwari Nagar police station, the owner of the bar and restaurant.
19-01-26 08:42 pm
Bangalore Correspondent
ಐಪಿಎಸ್ ರಾಮಚಂದ್ರ ರಾವ್ ಸರಸ ವಿಡಿಯೋ ; ಎಷ್ಟೇ ದೊಡ್ಡ...
19-01-26 08:34 pm
ಕಚೇರಿಯಲ್ಲೇ ಡಿಜಿಪಿ ರಾಮಚಂದ್ರ ರಾವ್ ಬೆತ್ತಲೆ, ರಾಸ...
19-01-26 05:04 pm
ಲಕ್ಕುಂಡಿ ಗ್ರಾಮದಲ್ಲಿ ಸಾವಿರ ಕೇಜಿಯ ಶಿವಲಿಂಗ ಇದೆ ;...
19-01-26 03:33 pm
ಶಾಲೆಗೆ ಬಿಡಲು ಹೋಗ್ತಿದ್ದಾಗ ಕಾಲೇಜು ಬಸ್ ಡಿಕ್ಕಿ ;...
19-01-26 03:08 pm
19-01-26 11:03 pm
HK News Desk
A.R. Rahmans Communal Bias: ‘ಕಮ್ಯುನಲ್ ಕಾರಣಕ್ಕ...
18-01-26 08:20 pm
ಗ್ರೀನ್ಲ್ಯಾಂಡ್ ವಶಕ್ಕೆ ವಿರೋಧ ; ನ್ಯಾಟೋ ಮಿತ್ರ ರಾ...
18-01-26 06:03 pm
President Donald Trump: ಅಮೆರಿಕದ ಸುಂಕ ಬರೆಗೆ ಭಾ...
18-01-26 11:47 am
ಕುಂಬ್ಡಾಜೆ ; ಕರಿಮಣಿ ಸರ ಎಗರಿಸಲು ಮಹಿಳೆಯ ಕತ್ತು ಹಿ...
17-01-26 03:08 pm
19-01-26 10:55 pm
Mangalore Correspondent
Kukke Subramanya, Drowning: ಕುಕ್ಕೆ ಸುಬ್ರಹ್ಮಣ್...
18-01-26 09:58 pm
ಸೇಂಟ್ ಅಲೋಶಿಯಸ್ ಶಾಲೆಯಲ್ಲಿ ವಿಶೇಷ ಚೇತನ ಮಕ್ಕಳೊಂದಿ...
17-01-26 05:12 pm
ಉಳ್ಳಾಲ ದರ್ಗಾ ಕಮಿಟಿ ವಿರುದ್ಧ ಹೈಕೋರ್ಟ್ ತೀರ್ಪಿತ್ತ...
17-01-26 05:00 pm
Suniel Shetty, Ahan Shetty, Kuthar Koragajja...
16-01-26 10:28 pm
19-01-26 10:20 pm
HK News Desk
ಹುಣಸೂರು ಸ್ಕೈ ಗೋಲ್ಡ್ ಜುವೆಲ್ಲರಿ ದರೋಡೆ ; ಬಿಹಾರ ಮ...
19-01-26 04:16 pm
ದೆಹಲಿ ಮೆಟ್ರೋ ರೈಲಿನಲ್ಲಿ ಅಮೆರಿಕ ಮೂಲದ ಮಹಿಳೆಗೆ ಲೈ...
19-01-26 03:38 pm
Mangalore Crime, Konaje Police: ಕಾಂಗ್ರೆಸ್ ಕಾರ...
18-01-26 12:58 pm
Mandya Murder: ಆಸ್ತಿ ವಿಚಾರಕ್ಕೆ ಗಲಾಟೆ ; ನಾಲ್ಕು...
16-01-26 09:01 pm