ಬ್ರೇಕಿಂಗ್ ನ್ಯೂಸ್
03-01-23 01:08 pm HK News Desk ಕರ್ನಾಟಕ
ತುಮಕೂರು, ಜ.3 : ಲಾರಿಯ ಟೈರ್ ಚೆಕ್ ಮಾಡಲು ಇಳಿದ ಚಾಲಕ ಟೈರ್ ಸ್ಫೋಟಗೊಂಡು ಸ್ಥಳದಲ್ಲೇ ಪ್ರಾಣಬಿಟ್ಟ ಘಟನೆ ತುಮಕೂರು ಜಿಲ್ಲೆಯ ತಿಪಟೂರು ತಾಲೂಕಿನ ಕೆ.ಬಿ.ಕ್ರಾಸ್ ಬಳಿ ನಡೆದಿದೆ. ವೆಂಕಟೇಶ್ (43) ಮೃತಪಟ್ಟ ಚಾಲಕ.
ತುಮಕೂರು ಜಿಲ್ಲೆಯ ಕೊರಟಗೆರೆ ತಾಲೂಕಿನ ಸೋಂಪುರ ಗ್ರಾಮದ ನಿವಾಸಿ ವೆಂಕಟೇಶ್ ಲಾರಿ ಚಾಲಕರಾಗಿದ್ದು ಮಂಗಳವಾರ ಬೆಳಗ್ಗೆ ಲಾರಿ ಓಡಿಸುತ್ತಿದ್ದಾಗ ಟೈರ್ ಏನೋ ಸಮಸ್ಯೆ ಇರಬೇಕು ಎಂದು ಕೆಳಗಿಳಿದು ಚೆಕ್ ಮಾಡಿದ್ದಾರೆ. ಚೆಕ್ ಮಾಡಲೆಂದು ರಸ್ತೆ ಬದಿ ಲಾರಿ ನಿಲ್ಲಿಸಿದ್ದು, ಚೆಕ್ ಮಾಡುತ್ತಿದ್ದಾಗಲೇ ಟಯರ್ ಸ್ಫೋಟಗೊಂಡು ಅದರಿಂದ ಹೊಮ್ಮಿದ ಗಾಳಿ ಮತ್ತು ರಬ್ಬರ್ ಪದರಗಳು ತಲೆಯ ಭಾಗಕ್ಕೆ ಅಪ್ಪಳಿಸಿ ಸ್ಥಳದಲ್ಲೇ ಪ್ರಾಣ ಕಳೆದುಕೊಂಡಿದ್ದಾರೆ.
ತಿಪಟೂರು ತಾಲೂಕಿನ ಕಿಬ್ಬನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸಾಮಾನ್ಯವಾಗಿ ವಾಹನ ಹೆಚ್ಚು ಚಲಿಸಿದ ಸಂದರ್ಭದಲ್ಲಿ ಬಿಸಿಯಾಗಿ ಟಯರ್ ಸ್ಫೋಟಗೊಳ್ಳುವುದು ಇದೆ. ವಾಹನ ವೇಗವಾಗಿದ್ದರೆ ಪಲ್ಟಿಯಾಗಿ ಅಪಘಾತ ಆಗುವ ಸಾಧ್ಯತೆಯೂ ಇರುತ್ತದೆ. ಆದರೆ, ಇಲ್ಲಿ ಟಯರ್ ಬಿಸಿಯಾಗಿದ್ಯಾ ಅಂತ ಚೆಕ್ ಮಾಡಲು ಚಾಲಕ ಇಳಿದಿದ್ದೇ ಅಪಾಯಕ್ಕೀಡಾಗುವಂತಾಗಿದೆ.
Tumkur truck tyre blast, driver dies on spot.
19-07-26 08:34 pm
HK News Desk
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
21-07-26 09:03 pm
HK News Staffer
ಧರ್ಮೇಂದ್ರ ಪ್ರಧಾನ್ ರಾಜಿನಾಮೆ ಹೊರತು ಪ್ರತಿಭಟನೆ ನಿ...
21-07-26 06:23 pm
ಮತ್ತೆ ಕೋವಿಡ್ ಸದ್ದು; ಆಂಧ್ರದಲ್ಲಿ RF.5 ರೂಪಾಂತರ ಪ...
20-07-26 03:42 pm
ನೀಟ್ ಪರೀಕ್ಷೆ ಅಕ್ರಮ ; ರಾಜಧಾನಿ ದೆಹಲಿಯಲ್ಲಿ ಬೀದಿಗ...
20-07-26 02:22 pm
ಕೇರಳದಲ್ಲಿ ಫುಟ್ಬಾಲ್ ಜ್ವರ ; ಮಧ್ಯರಾತ್ರಿ ಫೈನಲ್ ವೀ...
19-07-26 09:37 pm
21-07-26 09:41 pm
HK News Staffer
ನೀಟ್ ಪರೀಕ್ಷೆ ಅಕ್ರಮ ; ಸೋನಂ ವಾಂಗ್ಚುಕ್ ಹೋರಾಟಕ್ಕೆ...
20-07-26 09:32 pm
ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಕಾರು; ಅಪಘ...
20-07-26 03:14 pm
ಲಾವಣ್ಯ ಹತ್ಯೆ ; ಅವನನ್ನ ನಮ್ಮ ಕೈಗೆ ಒಪ್ಪಿಸಿ, ಊರಿನ...
17-07-26 10:25 pm
ಎಸ್ಐಆರ್ ನಡುವೆ ಶಾಶ್ವತ ನಿವಾಸಿ ಪತ್ರ ಜಾರಿ ಅಕ್ರಮ ಬ...
17-07-26 07:58 pm
21-07-26 08:03 pm
Mangaluru Staffer
ಮ್ಯಾಟ್ರಿಮೋನಿ ಆ್ಯಪ್ನಲ್ಲಿ ಶುರುವಾದ ಪ್ರೀತಿ ; ಮದು...
21-07-26 04:54 pm
Ravi Shetty, Accident, Mangalore: ನಿಯಂತ್ರಣ ತಪ...
21-07-26 12:18 pm
ಉಕ್ರೇನ್ ಸರಕು ಹಡಗಿನ ಮೇಲೆ ರಷ್ಯಾ ಕ್ಷಿಪಣಿ ದಾಳಿ ;...
21-07-26 11:47 am
ತ್ರಿಪುರಾ ಡಿಜಿಪಿ ಅನುರಾಗ್ ಧನಕರ್ ಕಚೇರಿಯಲ್ಲಿ ಗುಂಡ...
20-07-26 10:17 pm