ಬ್ರೇಕಿಂಗ್ ನ್ಯೂಸ್
03-01-23 01:08 pm HK News Desk ಕರ್ನಾಟಕ
ತುಮಕೂರು, ಜ.3 : ಲಾರಿಯ ಟೈರ್ ಚೆಕ್ ಮಾಡಲು ಇಳಿದ ಚಾಲಕ ಟೈರ್ ಸ್ಫೋಟಗೊಂಡು ಸ್ಥಳದಲ್ಲೇ ಪ್ರಾಣಬಿಟ್ಟ ಘಟನೆ ತುಮಕೂರು ಜಿಲ್ಲೆಯ ತಿಪಟೂರು ತಾಲೂಕಿನ ಕೆ.ಬಿ.ಕ್ರಾಸ್ ಬಳಿ ನಡೆದಿದೆ. ವೆಂಕಟೇಶ್ (43) ಮೃತಪಟ್ಟ ಚಾಲಕ.
ತುಮಕೂರು ಜಿಲ್ಲೆಯ ಕೊರಟಗೆರೆ ತಾಲೂಕಿನ ಸೋಂಪುರ ಗ್ರಾಮದ ನಿವಾಸಿ ವೆಂಕಟೇಶ್ ಲಾರಿ ಚಾಲಕರಾಗಿದ್ದು ಮಂಗಳವಾರ ಬೆಳಗ್ಗೆ ಲಾರಿ ಓಡಿಸುತ್ತಿದ್ದಾಗ ಟೈರ್ ಏನೋ ಸಮಸ್ಯೆ ಇರಬೇಕು ಎಂದು ಕೆಳಗಿಳಿದು ಚೆಕ್ ಮಾಡಿದ್ದಾರೆ. ಚೆಕ್ ಮಾಡಲೆಂದು ರಸ್ತೆ ಬದಿ ಲಾರಿ ನಿಲ್ಲಿಸಿದ್ದು, ಚೆಕ್ ಮಾಡುತ್ತಿದ್ದಾಗಲೇ ಟಯರ್ ಸ್ಫೋಟಗೊಂಡು ಅದರಿಂದ ಹೊಮ್ಮಿದ ಗಾಳಿ ಮತ್ತು ರಬ್ಬರ್ ಪದರಗಳು ತಲೆಯ ಭಾಗಕ್ಕೆ ಅಪ್ಪಳಿಸಿ ಸ್ಥಳದಲ್ಲೇ ಪ್ರಾಣ ಕಳೆದುಕೊಂಡಿದ್ದಾರೆ.
ತಿಪಟೂರು ತಾಲೂಕಿನ ಕಿಬ್ಬನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸಾಮಾನ್ಯವಾಗಿ ವಾಹನ ಹೆಚ್ಚು ಚಲಿಸಿದ ಸಂದರ್ಭದಲ್ಲಿ ಬಿಸಿಯಾಗಿ ಟಯರ್ ಸ್ಫೋಟಗೊಳ್ಳುವುದು ಇದೆ. ವಾಹನ ವೇಗವಾಗಿದ್ದರೆ ಪಲ್ಟಿಯಾಗಿ ಅಪಘಾತ ಆಗುವ ಸಾಧ್ಯತೆಯೂ ಇರುತ್ತದೆ. ಆದರೆ, ಇಲ್ಲಿ ಟಯರ್ ಬಿಸಿಯಾಗಿದ್ಯಾ ಅಂತ ಚೆಕ್ ಮಾಡಲು ಚಾಲಕ ಇಳಿದಿದ್ದೇ ಅಪಾಯಕ್ಕೀಡಾಗುವಂತಾಗಿದೆ.
Tumkur truck tyre blast, driver dies on spot.
29-11-25 08:11 pm
Bangalore Correspondent
ಚೆಂಡನ್ನು ಮತ್ತೆ ದೆಹಲಿ ಅಂಗಳಕ್ಕೆ ಎಸೆದುಬಿಟ್ಟ ಸಿಎಂ...
29-11-25 03:34 pm
Accident Karnool, Kolar, Five Killed: ಫಾರ್ಚುನ...
29-11-25 02:26 pm
ಸಿಎಂ ಫೈಟ್ ಕ್ಲೈಮ್ಯಾಕ್ಸ್ ; ನೀವಾಗಿಯೇ ನಿರ್ಧಾರ ಮಾಡ...
28-11-25 10:37 pm
ಇಬ್ಬರೂ ಬಿಟ್ಕೊಡ್ತಾ ಇಲ್ಲ, 3ನೇ ಸೂತ್ರ ತಯಾರಾಗ್ತಾ ಇ...
28-11-25 10:33 pm
30-11-25 03:53 pm
HK News Desk
WhatsApp, Telegram, Snapchat, ShareChat, Cybe...
30-11-25 03:37 pm
ಸ್ಲೀಪರ್ ಕೋಚ್ ಬಸ್ಸಿಗೆ ಹೆದ್ದಾರಿ ನಡುವಲ್ಲೇ ಬೆಂಕಿ...
29-11-25 08:34 pm
ಐಶ್ವರ್ಯಾ ರೈ ತನ್ನ ಗಂಡನಿಂದ ಬೇರ್ಪಟ್ಟರೆ ಮತಾಂತರ ಮಾ...
28-11-25 10:42 pm
ಗೋವಾದಲ್ಲಿ ಜಗತ್ತಿನ ಅತಿ ಎತ್ತರದ ಶ್ರೀರಾಮನ ಮೂರ್ತಿ...
28-11-25 07:28 pm
29-11-25 10:01 pm
Mangalore Correspondent
Moodushedde, Mangalore, Daughter Assaults Mot...
29-11-25 04:26 pm
ಮೊಬೈಲ್ ಜಾಮರ್ ಜೈಲಿಗಷ್ಟೇ ಇರಲಿ, ಜನರ ಸೇವೆಗಳಿಗೆ ತೊ...
29-11-25 10:53 am
ದೇಶ ಅಭಿವೃದ್ಧಿಗಾಗಿ ಪ್ರಧಾನಿ ಮೋದಿ ನವ ಸಂಕಲ್ಪ ; ಮಿ...
28-11-25 02:48 pm
Mangalore, Udupi, PM Narendra Modi, Krishna M...
28-11-25 11:29 am
29-11-25 10:57 pm
Mangalore Correspondent
Davanagere, Police Steal Gold: ದಾವಣಗೆರೆಯಲ್ಲಿ...
28-11-25 06:23 pm
ಡಿಜಿಪಿ ಓಂ ಪ್ರಕಾಶ್ ಹತ್ಯೆ ಕೇಸ್ ; ಪ್ರಮುಖ ಆರೋಪಿ ಪ...
28-11-25 02:16 pm
9 ಕ್ಯಾರೆಟ್ ಚಿನ್ನ ಮಂಗಳೂರಿನ ಮಾರುಕಟ್ಟೆಗೆ ಲಗ್ಗೆ ಇ...
27-11-25 09:14 pm
ಹೊರ ಗುತ್ತಿಗೆ ಸಿಬಂದಿ ಸಂಬಳ ಪಾವತಿಗೆ 30 ಸಾವಿರ ಲಂಚ...
27-11-25 09:07 pm