ಬ್ರೇಕಿಂಗ್ ನ್ಯೂಸ್
03-01-23 01:08 pm HK News Desk ಕರ್ನಾಟಕ
ತುಮಕೂರು, ಜ.3 : ಲಾರಿಯ ಟೈರ್ ಚೆಕ್ ಮಾಡಲು ಇಳಿದ ಚಾಲಕ ಟೈರ್ ಸ್ಫೋಟಗೊಂಡು ಸ್ಥಳದಲ್ಲೇ ಪ್ರಾಣಬಿಟ್ಟ ಘಟನೆ ತುಮಕೂರು ಜಿಲ್ಲೆಯ ತಿಪಟೂರು ತಾಲೂಕಿನ ಕೆ.ಬಿ.ಕ್ರಾಸ್ ಬಳಿ ನಡೆದಿದೆ. ವೆಂಕಟೇಶ್ (43) ಮೃತಪಟ್ಟ ಚಾಲಕ.
ತುಮಕೂರು ಜಿಲ್ಲೆಯ ಕೊರಟಗೆರೆ ತಾಲೂಕಿನ ಸೋಂಪುರ ಗ್ರಾಮದ ನಿವಾಸಿ ವೆಂಕಟೇಶ್ ಲಾರಿ ಚಾಲಕರಾಗಿದ್ದು ಮಂಗಳವಾರ ಬೆಳಗ್ಗೆ ಲಾರಿ ಓಡಿಸುತ್ತಿದ್ದಾಗ ಟೈರ್ ಏನೋ ಸಮಸ್ಯೆ ಇರಬೇಕು ಎಂದು ಕೆಳಗಿಳಿದು ಚೆಕ್ ಮಾಡಿದ್ದಾರೆ. ಚೆಕ್ ಮಾಡಲೆಂದು ರಸ್ತೆ ಬದಿ ಲಾರಿ ನಿಲ್ಲಿಸಿದ್ದು, ಚೆಕ್ ಮಾಡುತ್ತಿದ್ದಾಗಲೇ ಟಯರ್ ಸ್ಫೋಟಗೊಂಡು ಅದರಿಂದ ಹೊಮ್ಮಿದ ಗಾಳಿ ಮತ್ತು ರಬ್ಬರ್ ಪದರಗಳು ತಲೆಯ ಭಾಗಕ್ಕೆ ಅಪ್ಪಳಿಸಿ ಸ್ಥಳದಲ್ಲೇ ಪ್ರಾಣ ಕಳೆದುಕೊಂಡಿದ್ದಾರೆ.
ತಿಪಟೂರು ತಾಲೂಕಿನ ಕಿಬ್ಬನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸಾಮಾನ್ಯವಾಗಿ ವಾಹನ ಹೆಚ್ಚು ಚಲಿಸಿದ ಸಂದರ್ಭದಲ್ಲಿ ಬಿಸಿಯಾಗಿ ಟಯರ್ ಸ್ಫೋಟಗೊಳ್ಳುವುದು ಇದೆ. ವಾಹನ ವೇಗವಾಗಿದ್ದರೆ ಪಲ್ಟಿಯಾಗಿ ಅಪಘಾತ ಆಗುವ ಸಾಧ್ಯತೆಯೂ ಇರುತ್ತದೆ. ಆದರೆ, ಇಲ್ಲಿ ಟಯರ್ ಬಿಸಿಯಾಗಿದ್ಯಾ ಅಂತ ಚೆಕ್ ಮಾಡಲು ಚಾಲಕ ಇಳಿದಿದ್ದೇ ಅಪಾಯಕ್ಕೀಡಾಗುವಂತಾಗಿದೆ.
Tumkur truck tyre blast, driver dies on spot.
26-04-26 08:05 pm
HK News Staffer
ಅಧಿಕಾರಕ್ಕೆ ತಂದವರಿಗೆ ಕೆಳಗಿಳಿಸುವುದೂ ಗೊತ್ತಿದೆ, ಚ...
26-04-26 12:41 pm
ಬಿಎಂಟಿಸಿ ಬಸ್ ಚಲಿಸುತ್ತಿದ್ದಾಗಲೇ ಚಾಲಕನಿಗೆ ಹೃದಯಾಘ...
25-04-26 10:56 pm
ಫೇಲ್ ಎನ್ನಲಾಗಿದ್ದ ವಿದ್ಯಾರ್ಥಿನಿ ಟಾಪರ್ ; SSLC...
24-04-26 10:52 pm
ದಾವಣಗೆರೆ ಬಿಸಿ ; ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ಜೋ...
24-04-26 02:35 pm
27-04-26 02:48 pm
HK News Staffer
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
ಆಗಷ್ಟೇ ಕಣ್ಬಿಟ್ಟಿದ್ದ ಮಗಳ ಅಂಗಾಂಗ ದಾನದಿಂದ ಮರುಜೀವ...
24-04-26 07:35 pm
27-04-26 10:29 am
HK News Staffer
ಮಂಗಳೂರು ದಸರಾ ಇತಿಹಾಸದಲ್ಲಿ ಹೊಸ ಮೈಲಿಗಲ್ಲು ; 67 ಕ...
26-04-26 04:30 pm
ತಾಕೋಡೆ ಧರ್ಮನೇಮಕ್ಕೆ ಭಂಡಾರ ಒಯ್ಯುತ್ತಿದ್ದಾಗ ಕುಸಿದ...
25-04-26 01:45 pm
Commissioner Sudheer Reddy, Mangalore: ಕಮಿಷನರ...
24-04-26 07:10 pm
ಬೆಳ್ತಂಗಡಿ, ಬಂಟ್ವಾಳ ತಾಲೂಕು ಆಸ್ಪತ್ರೆ ಖಾಸಗಿ ತೆಕ್...
23-04-26 04:43 pm
27-04-26 05:42 pm
HK News Staffer
ಉಡುಪಿಯಲ್ಲಿ ಕಟ್ಟಡಕ್ಕೆ ಬೆಂಕಿ ; ಮೊಬೈಲ್, ಹಾರ್ಡ್...
26-04-26 09:26 pm
ಚಾರ್ಮಾಡಿ ಘಾಟಿಯಲ್ಲಿ ಬಸ್ ಪಲ್ಟಿ; ಧರ್ಮಸ್ಥಳದಲ್ಲಿ ಮ...
26-04-26 09:23 pm
ನಿಶ್ಚಿತಾರ್ಥ ಮುನ್ನಾ ದಿನವೇ ಯುವತಿ ನಾಪತ್ತೆ ; ಮುಸ್...
26-04-26 08:07 pm
ಮದುವೆ ಮಂಟಪದಲ್ಲೇ ಕೋಟಿ ಮೌಲ್ಯದ ಚಿನ್ನಾಭರಣ ಕಳ್ಳತನ...
26-04-26 12:45 pm