ಬ್ರೇಕಿಂಗ್ ನ್ಯೂಸ್
04-01-23 01:57 pm Bangalore Correspondent ಕರ್ನಾಟಕ
ಬೆಂಗಳೂರು, ಜ.4 : ವಿಜಯಪುರದ ಜ್ಞಾನ ಯೋಗಾಶ್ರಮದ ಸಿದ್ಧೇಶ್ವರ ಸ್ವಾಮೀಜಿಯವರ ಜೀವನಗಾಥೆಯನ್ನು ಶಾಲಾ ಪಠ್ಯದಲ್ಲಿ ಸೇರಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.
ಪೂಜ್ಯ ಶ್ರೀ ಸಿದ್ದೇಶ್ವರ ಸ್ವಾಮೀಜಿಯವರ ಜೀವನಗಾಥೆಯನ್ನು ಶಾಲಾ ಪಠ್ಯದಲ್ಲಿ ಸೇರಿಸುವ ಬಗ್ಗೆ ಅವರ ಉಯಿಲಿನಲ್ಲಿರುವ ಆಶಯದಂತೆ ಕ್ರಮ ಕೈಗೊಳ್ಳಲಾಗುವುದು' ಎಂದು ಟ್ವೀಟ್ ಮಾಡಿದ್ದಾರೆ.

ಕನ್ನಡನಾಡು ಕಂಡು ಅಪರೂಪದ ಸಂತ, ಭಕ್ತರ ಪಾಲಿನ 'ನಡೆದಾಡುವ ದೇವರು' ಎಂದೇ ಪ್ರಸಿದ್ಧವಾಗಿದ್ದ ಆಧ್ಯಾತ್ಮಿಕ ಚಿಂತಕ, ಪ್ರವಚನಕಾರ ಸಿದ್ಧೇಶ್ವರ ಸ್ವಾಮೀಜಿ ಅವರು ಸೋಮವಾರ ಸಂಜೆ ಅಸ್ತಂಗತರಾದರು.
ಸ್ವಾಮೀಜಿ ಅವರ ಅಂತ್ಯಕ್ರಿಯೆಯು ವಿಜಯಪುರದ ಆಶ್ರಮದ ಆವರಣದಲ್ಲಿ ಮಂಗಳವಾರ ರಾತ್ರಿ ಅವರ ಅಂತಿಮ ಇಚ್ಛೆಯಂತೆ ಅಗ್ನಿಸ್ಪರ್ಶದೊಂದಿಗೆ ನೆರವೇರಿತು.
ಸೈನಿಕ ಶಾಲೆಯ ಆವರಣದಲ್ಲಿ ಶ್ರೀಗಳ ಅಂತಿಮ ದರ್ಶನ ಮುಗಿದ ಬಳಿಕ ಪೊಲೀಸರು ಮೂರು ಸುತ್ತು ಕುಶಾಲತೋಪುಗಳನ್ನು ಹಾರಿಸಿ ಸರ್ಕಾರಿ ಗೌರವ ಅರ್ಪಿಸಿದರು. ಪುಷ್ಪಗಳಿಂದ ವಿಶೇಷವಾಗಿ ಅಲಂಕರಿಸಿದ್ದ ತೆರೆದ ವಾಹನದಲ್ಲಿ ಜ್ಞಾನ ಯೋಗಾಶ್ರಮದವರೆಗೆ ಶ್ರೀಗಳ ಅಂತಿಮಯಾತ್ರೆ ನಡೆಯಿತು.
"ಪೂಜ್ಯ ಶ್ರೀ ಸಿದ್ದೇಶ್ವರ ಸ್ವಾಮೀಜಿಯವರ ಜೀವನಗಾಥೆಯನ್ನು ಶಾಲಾ ಪಠ್ಯದಲ್ಲಿ ಸೇರಿಸುವ ಬಗ್ಗೆ ಅವರ ಉಯಿಲಿನಲ್ಲಿರುವ ಆಶಯದಂತೆ ಕ್ರಮ ಕೈಗೊಳ್ಳಲಾಗುವುದು." ಮುಖ್ಯಮಂತ್ರಿ: @BSBommai pic.twitter.com/lkPhPoyQo4
— CM of Karnataka (@CMofKarnataka) January 4, 2023
Siddheshwar Swamiji life history to be added in school text books says CM Bommai.
19-07-26 08:34 pm
HK News Desk
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
21-07-26 09:03 pm
HK News Staffer
ಧರ್ಮೇಂದ್ರ ಪ್ರಧಾನ್ ರಾಜಿನಾಮೆ ಹೊರತು ಪ್ರತಿಭಟನೆ ನಿ...
21-07-26 06:23 pm
ಮತ್ತೆ ಕೋವಿಡ್ ಸದ್ದು; ಆಂಧ್ರದಲ್ಲಿ RF.5 ರೂಪಾಂತರ ಪ...
20-07-26 03:42 pm
ನೀಟ್ ಪರೀಕ್ಷೆ ಅಕ್ರಮ ; ರಾಜಧಾನಿ ದೆಹಲಿಯಲ್ಲಿ ಬೀದಿಗ...
20-07-26 02:22 pm
ಕೇರಳದಲ್ಲಿ ಫುಟ್ಬಾಲ್ ಜ್ವರ ; ಮಧ್ಯರಾತ್ರಿ ಫೈನಲ್ ವೀ...
19-07-26 09:37 pm
21-07-26 09:41 pm
HK News Staffer
ನೀಟ್ ಪರೀಕ್ಷೆ ಅಕ್ರಮ ; ಸೋನಂ ವಾಂಗ್ಚುಕ್ ಹೋರಾಟಕ್ಕೆ...
20-07-26 09:32 pm
ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಕಾರು; ಅಪಘ...
20-07-26 03:14 pm
ಲಾವಣ್ಯ ಹತ್ಯೆ ; ಅವನನ್ನ ನಮ್ಮ ಕೈಗೆ ಒಪ್ಪಿಸಿ, ಊರಿನ...
17-07-26 10:25 pm
ಎಸ್ಐಆರ್ ನಡುವೆ ಶಾಶ್ವತ ನಿವಾಸಿ ಪತ್ರ ಜಾರಿ ಅಕ್ರಮ ಬ...
17-07-26 07:58 pm
21-07-26 08:03 pm
Mangaluru Staffer
ಮ್ಯಾಟ್ರಿಮೋನಿ ಆ್ಯಪ್ನಲ್ಲಿ ಶುರುವಾದ ಪ್ರೀತಿ ; ಮದು...
21-07-26 04:54 pm
Ravi Shetty, Accident, Mangalore: ನಿಯಂತ್ರಣ ತಪ...
21-07-26 12:18 pm
ಉಕ್ರೇನ್ ಸರಕು ಹಡಗಿನ ಮೇಲೆ ರಷ್ಯಾ ಕ್ಷಿಪಣಿ ದಾಳಿ ;...
21-07-26 11:47 am
ತ್ರಿಪುರಾ ಡಿಜಿಪಿ ಅನುರಾಗ್ ಧನಕರ್ ಕಚೇರಿಯಲ್ಲಿ ಗುಂಡ...
20-07-26 10:17 pm