ಬ್ರೇಕಿಂಗ್ ನ್ಯೂಸ್
04-01-23 01:57 pm Bangalore Correspondent ಕರ್ನಾಟಕ
ಬೆಂಗಳೂರು, ಜ.4 : ವಿಜಯಪುರದ ಜ್ಞಾನ ಯೋಗಾಶ್ರಮದ ಸಿದ್ಧೇಶ್ವರ ಸ್ವಾಮೀಜಿಯವರ ಜೀವನಗಾಥೆಯನ್ನು ಶಾಲಾ ಪಠ್ಯದಲ್ಲಿ ಸೇರಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.
ಪೂಜ್ಯ ಶ್ರೀ ಸಿದ್ದೇಶ್ವರ ಸ್ವಾಮೀಜಿಯವರ ಜೀವನಗಾಥೆಯನ್ನು ಶಾಲಾ ಪಠ್ಯದಲ್ಲಿ ಸೇರಿಸುವ ಬಗ್ಗೆ ಅವರ ಉಯಿಲಿನಲ್ಲಿರುವ ಆಶಯದಂತೆ ಕ್ರಮ ಕೈಗೊಳ್ಳಲಾಗುವುದು' ಎಂದು ಟ್ವೀಟ್ ಮಾಡಿದ್ದಾರೆ.

ಕನ್ನಡನಾಡು ಕಂಡು ಅಪರೂಪದ ಸಂತ, ಭಕ್ತರ ಪಾಲಿನ 'ನಡೆದಾಡುವ ದೇವರು' ಎಂದೇ ಪ್ರಸಿದ್ಧವಾಗಿದ್ದ ಆಧ್ಯಾತ್ಮಿಕ ಚಿಂತಕ, ಪ್ರವಚನಕಾರ ಸಿದ್ಧೇಶ್ವರ ಸ್ವಾಮೀಜಿ ಅವರು ಸೋಮವಾರ ಸಂಜೆ ಅಸ್ತಂಗತರಾದರು.
ಸ್ವಾಮೀಜಿ ಅವರ ಅಂತ್ಯಕ್ರಿಯೆಯು ವಿಜಯಪುರದ ಆಶ್ರಮದ ಆವರಣದಲ್ಲಿ ಮಂಗಳವಾರ ರಾತ್ರಿ ಅವರ ಅಂತಿಮ ಇಚ್ಛೆಯಂತೆ ಅಗ್ನಿಸ್ಪರ್ಶದೊಂದಿಗೆ ನೆರವೇರಿತು.
ಸೈನಿಕ ಶಾಲೆಯ ಆವರಣದಲ್ಲಿ ಶ್ರೀಗಳ ಅಂತಿಮ ದರ್ಶನ ಮುಗಿದ ಬಳಿಕ ಪೊಲೀಸರು ಮೂರು ಸುತ್ತು ಕುಶಾಲತೋಪುಗಳನ್ನು ಹಾರಿಸಿ ಸರ್ಕಾರಿ ಗೌರವ ಅರ್ಪಿಸಿದರು. ಪುಷ್ಪಗಳಿಂದ ವಿಶೇಷವಾಗಿ ಅಲಂಕರಿಸಿದ್ದ ತೆರೆದ ವಾಹನದಲ್ಲಿ ಜ್ಞಾನ ಯೋಗಾಶ್ರಮದವರೆಗೆ ಶ್ರೀಗಳ ಅಂತಿಮಯಾತ್ರೆ ನಡೆಯಿತು.
"ಪೂಜ್ಯ ಶ್ರೀ ಸಿದ್ದೇಶ್ವರ ಸ್ವಾಮೀಜಿಯವರ ಜೀವನಗಾಥೆಯನ್ನು ಶಾಲಾ ಪಠ್ಯದಲ್ಲಿ ಸೇರಿಸುವ ಬಗ್ಗೆ ಅವರ ಉಯಿಲಿನಲ್ಲಿರುವ ಆಶಯದಂತೆ ಕ್ರಮ ಕೈಗೊಳ್ಳಲಾಗುವುದು." ಮುಖ್ಯಮಂತ್ರಿ: @BSBommai pic.twitter.com/lkPhPoyQo4
— CM of Karnataka (@CMofKarnataka) January 4, 2023
Siddheshwar Swamiji life history to be added in school text books says CM Bommai.
06-03-26 12:08 pm
HK News Staffer
ಸಿಎಂ ಸಿದ್ದರಾಮಯ್ಯ ದಾಖಲೆಯ 17ನೇ ಬಜೆಟ್ ; ಮುಂದುವರೆ...
06-03-26 10:21 am
Bhatkal Petrol News: ಬೆಲೆ ಏರಿಕೆ ಭೀತಿ ; ಭಟ್ಕಳ...
05-03-26 11:42 pm
ಸಂಘರ್ಷದಿಂದ ಸಮಸ್ಯೆ ಪರಿಹರಿಸಲಾಗದು, ಪಶ್ಚಿಮ ಏಷ್ಯಾ,...
05-03-26 09:40 pm
Lokayukta Raid: 8 ಜಿಲ್ಲೆಗಳಲ್ಲಿ ಲೋಕಾಯುಕ್ತ ದಾಳ...
05-03-26 08:41 pm
06-03-26 11:40 am
HK News Staffer
ಮಾರ್ಕ್-48 ಜಗತ್ತಿನ ಅತಿ ಶಕ್ತಿಶಾಲಿ ಜಲಾಂತರ್ಗಾಮಿ ಸ...
06-03-26 09:50 am
ಇರಾನಲ್ಲಿ 1230 ಜನರ ಸಾವು ; ಜೆರುಸಲೇಮ್ ಮೇಲೆ ಬಾಂಬ್...
05-03-26 08:51 pm
ಭಾರತ ಗಡಿಯಿಂದ ಸುಮಾರು 300 ಕಿ.ಮೀ. ದೂರದಲ್ಲೇ ಇರಾನ್...
05-03-26 05:02 pm
ಬಿಹಾರದಲ್ಲಿ ಕ್ಷಿಪ್ರ ರಾಜಕೀಯ ಬದಲಾವಣೆ ; 'ಸುದೀರ್ಘ...
04-03-26 11:13 pm
06-03-26 12:17 pm
supritha Jain
ದುಬೈನಿಂದ ಬೆಂಗಳೂರಿಗೆ ಹೈಡ್ರೋವೀಡ್ ಗಾಂಜಾ ಪೂರೈಕೆ ;...
05-03-26 07:38 pm
Dr Nagalakshmi Choudhary, Mangalore: ಸಾಕ್ಷಿಗಳ...
05-03-26 04:36 pm
ಅರಣ್ಯಾಧಿಕಾರಿ ಮನೆಗೆ ಕನ್ನ ಹಾಕಿದ ಕಳ್ಳರು ; ಹೊರಗೆ...
05-03-26 02:34 pm
Aadhaar Card Found, Mangalore: ಫರಂಗಿಪೇಟೆ ನದಿ...
05-03-26 12:42 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm