ಬ್ರೇಕಿಂಗ್ ನ್ಯೂಸ್
05-01-23 03:48 pm HK News Desk ಕರ್ನಾಟಕ
ಹಾಸನ, ಜ.5: ಬೆಂಗಳೂರಿನಿಂದ ಕೊಲ್ಲೂರಿಗೆ ತೆರಳುತ್ತಿದ್ದ ಖಾಸಗಿ ಬಸ್ಸಿನಲ್ಲಿ ಚಾಲಕ ಪಾನಮತ್ತನಾಗಿ ಅಡ್ಡಾದಿಡ್ಡಿ ಬಸ್ ಚಲಾಯಿಸಿದ್ದನ್ನು ನೋಡಿ ಪ್ರಯಾಣಿಕರೇ ಬಸ್ ನಿಲ್ಲಿಸಿ ತರಾಟೆಗೆತ್ತಿಕೊಂಡ ಘಟನೆ ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ಬಳಿ ನಡೆದಿದೆ.
ಆನಂದ್ ಟ್ರಾವೆಲ್ಸ್ ಸಂಸ್ಥೆಗೆ ಸೇರಿದ ಬಸ್ಸನ್ನು ಚಾಲಕ ಅಡ್ಡಾದಿಡ್ಡಿ ಚಲಾಯಿಸಿದ್ದು ಚನ್ನರಾಯಪಟ್ಟಣ ಹೊರ ವಲಯಕ್ಕೆ ತಲುಪಿದಾಗ ಪ್ರಯಾಣಿಕರೇ ಬಸ್ ನಿಲ್ಲಿಸಿದ್ದಾರೆ. ರಸ್ತೆ ತುಂಬೆಲ್ಲಾ ಅಡ್ಡಾದಿಡ್ಡಿ ಬಸ್ ಚಲಾಯಿಸುತ್ತಿದ್ದ ಚಾಲಕನನ್ನು ಕೆಳಕ್ಕಿಳಿಸಿ ಜೋರು ಮಾಡಿದ್ದಾರೆ. ಬಸ್ ಸರಿ ಇಲ್ಲ, ಹಾಗಾಗಿ ಅಡ್ಡಾದಿಡ್ಡಿ ಹೋಗ್ತಾ ಇದೆಯೆಂದು ಚಾಲಕ ಹೇಳಿದ್ದಕ್ಕೆ, ಬಸ್ಸನ್ನು ಗ್ಯಾರೇಜ್ ಕರ್ಕೊಂಡು ಹೋಗುವ ಬದಲು ಯಾಕೆ ತಗೊಂಡು ಬಂದಿದ್ದು ಎಂದು ಜೋರು ಮಾಡಿದ್ದಾರೆ.


ಚಾಲಕನ ವರ್ತನೆ ಗಮನಿಸಿ, ಪೊಲೀಸ್ ಕಂಟ್ರೋಲ್ 112 ನಂಬರಿಗೆ ಕರೆ ಮಾಡಿ ದೂರು ನೀಡಿದ್ದಾರೆ. ಪ್ರಯಾಣಿಕರ ದೂರಿನಂತೆ ಸ್ಥಳಕ್ಕೆ ಬಂದು ಪರಿಶೀಲನೆ ನಡೆಸಿದ ಚನ್ನರಾಯಪಟ್ಟಣ ಟ್ರಾಫಿಕ್ ಪೊಲೀಸರು, ಚಾಲಕ ಕುಡಿದಿದ್ದನ್ನು ಖಚಿತಪಡಿಸಿ ಬಸ್ ಸೀಜ್ ಮಾಡಿದ್ದಾರೆ. ಚಾಲಕ ಮಲ್ಲೇಶ್ ಎಂಬಾತನಿಗೆ ದಂಡ ವಿಧಿಸಿದ್ದು ಬಸ್ಸನ್ನು ಚನ್ನರಾಯಪಟ್ಟಣ ಟ್ರಾಫಿಕ್ ಠಾಣೆ ಮುಂದೆ ಇರಿಸಿದ್ದಾರೆ.
ವಿಷಯ ತಿಳಿದು ಪ್ರಯಾಣಿಕರ ಸಂಚಾರಕ್ಕೆ ಮಧ್ಯರಾತ್ರಿಯೇ ಬೇರೆ ಬಸ್ಸನ್ನು ಆನಂದ್ ಟ್ರಾವಲ್ಸ್ ಸಂಸ್ಥೆಯಿಂದ ವ್ಯವಸ್ಥೆ ಮಾಡಲಾಗಿದೆ.
#Mangalore #AnandTravels #Bus Driver found Drunk major accident averted at #Hassan, bus seized pic.twitter.com/u92gOHJwVo
— Headline Karnataka (@hknewsonline) January 5, 2023
Mangalore Anand Travels Bus Driver found Drunk major accident averted at Hassan, bus seized and driver has been arrested after a passenger saw the bus going right and left. A case has been registered by the Hassan Police.
26-04-26 08:05 pm
HK News Staffer
ಅಧಿಕಾರಕ್ಕೆ ತಂದವರಿಗೆ ಕೆಳಗಿಳಿಸುವುದೂ ಗೊತ್ತಿದೆ, ಚ...
26-04-26 12:41 pm
ಬಿಎಂಟಿಸಿ ಬಸ್ ಚಲಿಸುತ್ತಿದ್ದಾಗಲೇ ಚಾಲಕನಿಗೆ ಹೃದಯಾಘ...
25-04-26 10:56 pm
ಫೇಲ್ ಎನ್ನಲಾಗಿದ್ದ ವಿದ್ಯಾರ್ಥಿನಿ ಟಾಪರ್ ; SSLC...
24-04-26 10:52 pm
ದಾವಣಗೆರೆ ಬಿಸಿ ; ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ಜೋ...
24-04-26 02:35 pm
27-04-26 02:48 pm
HK News Staffer
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
ಆಗಷ್ಟೇ ಕಣ್ಬಿಟ್ಟಿದ್ದ ಮಗಳ ಅಂಗಾಂಗ ದಾನದಿಂದ ಮರುಜೀವ...
24-04-26 07:35 pm
27-04-26 10:29 am
HK News Staffer
ಮಂಗಳೂರು ದಸರಾ ಇತಿಹಾಸದಲ್ಲಿ ಹೊಸ ಮೈಲಿಗಲ್ಲು ; 67 ಕ...
26-04-26 04:30 pm
ತಾಕೋಡೆ ಧರ್ಮನೇಮಕ್ಕೆ ಭಂಡಾರ ಒಯ್ಯುತ್ತಿದ್ದಾಗ ಕುಸಿದ...
25-04-26 01:45 pm
Commissioner Sudheer Reddy, Mangalore: ಕಮಿಷನರ...
24-04-26 07:10 pm
ಬೆಳ್ತಂಗಡಿ, ಬಂಟ್ವಾಳ ತಾಲೂಕು ಆಸ್ಪತ್ರೆ ಖಾಸಗಿ ತೆಕ್...
23-04-26 04:43 pm
27-04-26 05:42 pm
HK News Staffer
ಉಡುಪಿಯಲ್ಲಿ ಕಟ್ಟಡಕ್ಕೆ ಬೆಂಕಿ ; ಮೊಬೈಲ್, ಹಾರ್ಡ್...
26-04-26 09:26 pm
ಚಾರ್ಮಾಡಿ ಘಾಟಿಯಲ್ಲಿ ಬಸ್ ಪಲ್ಟಿ; ಧರ್ಮಸ್ಥಳದಲ್ಲಿ ಮ...
26-04-26 09:23 pm
ನಿಶ್ಚಿತಾರ್ಥ ಮುನ್ನಾ ದಿನವೇ ಯುವತಿ ನಾಪತ್ತೆ ; ಮುಸ್...
26-04-26 08:07 pm
ಮದುವೆ ಮಂಟಪದಲ್ಲೇ ಕೋಟಿ ಮೌಲ್ಯದ ಚಿನ್ನಾಭರಣ ಕಳ್ಳತನ...
26-04-26 12:45 pm