ಬ್ರೇಕಿಂಗ್ ನ್ಯೂಸ್
11-01-23 08:15 pm HK News Desk ಕರ್ನಾಟಕ
ಶಿವಮೊಗ್ಗ, ಜ.11 : ಸೊರಬ ತಾಲೂಕಿನ ಎಣ್ಣೆಕೊಪ್ಪ ಗ್ರಾಮದಲ್ಲಿ 10 ನೇ ತರಗತಿ ವಿದ್ಯಾರ್ಥಿಯೊಬ್ಬ ಹೃದಯಾಘಾತದಿಂದ ಸಾವನ್ನಪ್ಪಿದ ಘಟನೆ ನಡೆದಿದೆ.
ಎಣ್ಣೆಕೊಪ್ಪ ಗ್ರಾಮದಲ್ಲಿ 10ನೇ ತರಗತಿ ವಿದ್ಯಾರ್ಥಿ ಜಯಂತ್ ರಜತಾದ್ರಯ್ಯ ಮೃತ ದುರ್ದೈವಿ. ಆನವಟ್ಟಿ ಜೂನಿಯರ್ ಕಾಲೇಜಿನಲ್ಲಿ ಕಲಿಯುತ್ತಿದ್ದ ಜಯಂತ್ ಬುಧವಾರ ಬೆಳಗ್ಗೆ ಶಾಲೆಗೆ ತೆರಳುವ ಸಂದರ್ಭದಲ್ಲಿ ಮೃತಪಟ್ಟಿದ್ದಾನೆ. ಜಯಂತ್ ಎದ್ದಿನಂತೆ ಬೆಳಗ್ಗೆ ಎದ್ದು ಶಾಲೆಗೆ ಹೋಗಲು ರೆಡಿಯಾಗುತ್ತಿದ್ದ. ಈ ವೇಳೆ ಎದೆ ನೋವು ಕಾಣಿಸಿಕೊಂಡಿದ್ದು ತಕ್ಷಣವೇ ಜಯಂತ್ನನ್ನು ಎಣ್ಣೆಕೊಪ್ಪ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಜಯಂತ್ ಮೃತಪಟ್ಟಿದ್ದಾನೆ.
ಮೂರು ದಿನಗಳ ಹಿಂದೆ ಮಡಿಕೇರಿ ಜಿಲ್ಲೆಯ ಕುಶಾಲನಗರ ತಾಲ್ಲೂಕಿನ ಕೂಡುಮಂಗಳೂರು ಗ್ರಾಮದಲ್ಲಿ 15 ವರ್ಷದ ಬಾಲಕ ಹೃದಯಾಘಾತದಿಂದ ಸಾವನ್ನಪ್ಪಿದ್ದ. ಎರಡು ದಿನಗಳ ಹಿಂದೆ ಮಂಗಳೂರಿನ ಸುರತ್ಕಲ್ ಬಳಿಯ ಕಾಟಿಪಳ್ಳದಲ್ಲಿ 14 ವರ್ಷದ ಬಾಲಕ ಹಠಾತ್ ಕುಸಿದು ಬಿದ್ದು ಮೃತಪಟ್ಟಿದ್ದಾನೆ.
Shivamogga 10th class student dies of heart attack.
19-07-26 08:34 pm
HK News Desk
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
21-07-26 09:03 pm
HK News Staffer
ಧರ್ಮೇಂದ್ರ ಪ್ರಧಾನ್ ರಾಜಿನಾಮೆ ಹೊರತು ಪ್ರತಿಭಟನೆ ನಿ...
21-07-26 06:23 pm
ಮತ್ತೆ ಕೋವಿಡ್ ಸದ್ದು; ಆಂಧ್ರದಲ್ಲಿ RF.5 ರೂಪಾಂತರ ಪ...
20-07-26 03:42 pm
ನೀಟ್ ಪರೀಕ್ಷೆ ಅಕ್ರಮ ; ರಾಜಧಾನಿ ದೆಹಲಿಯಲ್ಲಿ ಬೀದಿಗ...
20-07-26 02:22 pm
ಕೇರಳದಲ್ಲಿ ಫುಟ್ಬಾಲ್ ಜ್ವರ ; ಮಧ್ಯರಾತ್ರಿ ಫೈನಲ್ ವೀ...
19-07-26 09:37 pm
21-07-26 11:02 pm
HK News Desk
ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ; ಬನ್...
21-07-26 09:41 pm
ನೀಟ್ ಪರೀಕ್ಷೆ ಅಕ್ರಮ ; ಸೋನಂ ವಾಂಗ್ಚುಕ್ ಹೋರಾಟಕ್ಕೆ...
20-07-26 09:32 pm
ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಕಾರು; ಅಪಘ...
20-07-26 03:14 pm
ಲಾವಣ್ಯ ಹತ್ಯೆ ; ಅವನನ್ನ ನಮ್ಮ ಕೈಗೆ ಒಪ್ಪಿಸಿ, ಊರಿನ...
17-07-26 10:25 pm
21-07-26 08:03 pm
Mangaluru Staffer
ಮ್ಯಾಟ್ರಿಮೋನಿ ಆ್ಯಪ್ನಲ್ಲಿ ಶುರುವಾದ ಪ್ರೀತಿ ; ಮದು...
21-07-26 04:54 pm
Ravi Shetty, Accident, Mangalore: ನಿಯಂತ್ರಣ ತಪ...
21-07-26 12:18 pm
ಉಕ್ರೇನ್ ಸರಕು ಹಡಗಿನ ಮೇಲೆ ರಷ್ಯಾ ಕ್ಷಿಪಣಿ ದಾಳಿ ;...
21-07-26 11:47 am
ತ್ರಿಪುರಾ ಡಿಜಿಪಿ ಅನುರಾಗ್ ಧನಕರ್ ಕಚೇರಿಯಲ್ಲಿ ಗುಂಡ...
20-07-26 10:17 pm