ಬ್ರೇಕಿಂಗ್ ನ್ಯೂಸ್
12-01-23 08:39 pm Bangalore Correspondent ಕರ್ನಾಟಕ
Photo credits : Representational Image
ಬೆಂಗಳೂರು, ಜ.12 : ಕುಮಾರಸ್ವಾಮಿ ಸರ್ಕಾರ ಕೆಡವಿದ 12 ಜನ ಬಾಂಬೆ ಟೀಮ್ ಸದಸ್ಯರ ಸಿಡಿಗಳು ಸೇರಿದಂತೆ ಇವರ ಕರ್ಮಕಾಂಡಕ್ಕೆಲ್ಲ ಸ್ಯಾಂಟ್ರೋ ರವಿಯೇ ಪ್ರಮುಖ ಸಾಕ್ಷಿ. ಹಾಗಾಗಿ ಆತನ ಜೀವಕ್ಕೆ ಸರ್ಕಾರದಿಂದಲೇ ಅಪಾಯವಿದೆ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಸಿ.ಎಂ.ಇಬ್ರಾಹಿಂ ಆರೋಪಿಸಿದ್ದಾರೆ.
ಗುರುವಾರ ಸುದ್ದಿಗಾರರ ಜತೆ ಮಾತನಾಡಿದ ಸಿಎಂ ಇಬ್ರಾಹಿಂ, ಸ್ಯಾಂಟ್ರೋ ರವಿ ಬಳಿ 12 ಜನರ ಸಿಡಿ ಇದೆ. ಈ ಬಗ್ಗೆ ನಾನು ಪರಿಷತ್ನಲ್ಲಿ ಹೇಳಿದ್ದೆ. ಆಗ ಗೋಪಾಲಯ್ಯನವರು 'ನನ್ನದು ಇಲ್ಲ' ಅಂತ ಹೇಳಿದ್ದರು. ಹೋಂ ಮಿನಿಸ್ಟರ್ ಮನೆಯಲ್ಲಿ ಕಂತೆ ಕಂತೆ ಹಣ ಸಿಕ್ಕಿದೆ. 12 ಜನರ ಕ್ಯಾಸೆಟ್ ಸಿಕ್ಕಿದ್ದವರು ಸರ್ಕಾರದಲ್ಲಿದ್ದಾರೆ. ಸರ್ಕಾರದಿಂದಲೇ ಸ್ಯಾಂಟ್ರೋ ರವಿ ಜೀವಕ್ಕೆ ಅಪಾಯವಿದೆ. ಸಿಡಿ ಕೇಸ್ನ ಪ್ರಮುಖ ಸಾಕ್ಷಿಯೇ ಸ್ಯಾಂಟ್ರೋ ರವಿ. ಹಾಗಾಗಿ ಅವನ ಜೀವ ರಕ್ಷಣೆ ಮಾಡುವ ಜವಾಬ್ದಾರಿಯೂ ಸರ್ಕಾರದ್ದು ಎಂದಿದ್ದಾರೆ.
ಸಿದ್ದರಾಮಯ್ಯ ಬಿರಿಯಾನಿ ತಿಂದ ಅಂತ ಯಡಿಯೂರಪ್ಪನವರು ವಿಧಾನಸೌಧವನ್ನೇ ತೊಳೆದ್ರಲ್ಲಾ. ಈಗ ಲಂಚ ಮಂಚದವರೆಲ್ಲ ವಿಧಾನಸೌಧದಲ್ಲಿ ಇದ್ದಾರೆ. ಆರ್ಎಸ್ಎಸ್ ನಾಯಕರೀಗ ದಯವಿಟ್ಟು ವಿಧಾನಸೌಧ ತೊಳೆಯಬೇಕು ಎಂದು ಇಬ್ರಾಹಿಂ ಅಣಕಿಸಿದ್ದಾರೆ.
Santro Ravi is the prime witness in 12 different Sex CD cases says CM Ibrahim.
19-07-26 08:34 pm
HK News Desk
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
21-07-26 09:03 pm
HK News Staffer
ಧರ್ಮೇಂದ್ರ ಪ್ರಧಾನ್ ರಾಜಿನಾಮೆ ಹೊರತು ಪ್ರತಿಭಟನೆ ನಿ...
21-07-26 06:23 pm
ಮತ್ತೆ ಕೋವಿಡ್ ಸದ್ದು; ಆಂಧ್ರದಲ್ಲಿ RF.5 ರೂಪಾಂತರ ಪ...
20-07-26 03:42 pm
ನೀಟ್ ಪರೀಕ್ಷೆ ಅಕ್ರಮ ; ರಾಜಧಾನಿ ದೆಹಲಿಯಲ್ಲಿ ಬೀದಿಗ...
20-07-26 02:22 pm
ಕೇರಳದಲ್ಲಿ ಫುಟ್ಬಾಲ್ ಜ್ವರ ; ಮಧ್ಯರಾತ್ರಿ ಫೈನಲ್ ವೀ...
19-07-26 09:37 pm
21-07-26 11:02 pm
HK News Desk
ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ; ಬನ್...
21-07-26 09:41 pm
ನೀಟ್ ಪರೀಕ್ಷೆ ಅಕ್ರಮ ; ಸೋನಂ ವಾಂಗ್ಚುಕ್ ಹೋರಾಟಕ್ಕೆ...
20-07-26 09:32 pm
ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಕಾರು; ಅಪಘ...
20-07-26 03:14 pm
ಲಾವಣ್ಯ ಹತ್ಯೆ ; ಅವನನ್ನ ನಮ್ಮ ಕೈಗೆ ಒಪ್ಪಿಸಿ, ಊರಿನ...
17-07-26 10:25 pm
21-07-26 08:03 pm
Mangaluru Staffer
ಮ್ಯಾಟ್ರಿಮೋನಿ ಆ್ಯಪ್ನಲ್ಲಿ ಶುರುವಾದ ಪ್ರೀತಿ ; ಮದು...
21-07-26 04:54 pm
Ravi Shetty, Accident, Mangalore: ನಿಯಂತ್ರಣ ತಪ...
21-07-26 12:18 pm
ಉಕ್ರೇನ್ ಸರಕು ಹಡಗಿನ ಮೇಲೆ ರಷ್ಯಾ ಕ್ಷಿಪಣಿ ದಾಳಿ ;...
21-07-26 11:47 am
ತ್ರಿಪುರಾ ಡಿಜಿಪಿ ಅನುರಾಗ್ ಧನಕರ್ ಕಚೇರಿಯಲ್ಲಿ ಗುಂಡ...
20-07-26 10:17 pm