ಬ್ರೇಕಿಂಗ್ ನ್ಯೂಸ್
13-01-23 12:18 pm HK News Desk ಕರ್ನಾಟಕ
ಮಂಜೇಶ್ವರ, ಜ.13 : ಇಲ್ಲಿನ ಮೀಯಪದವು ಬಳಿಯ ಬಾಳ್ಯೂರು ಎಂಬಲ್ಲಿ ಮೋಟಾರ್ ಸೈಕಲ್ ಮತ್ತು ಶಾಲಾ ಬಸ್ ನಡುವೆ ಅಪಘಾತ ಸಂಭವಿಸಿ ಇಬ್ಬರು ಕಾಲೇಜು ವಿದ್ಯಾರ್ಥಿಗಳು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಮೃತರನ್ನು ಮೀಯಪದವು ದರ್ಬೆ ನಿವಾಸಿ ಹರೀಶ್ ಎಂಬವರ ಪುತ್ರ ಪ್ರೀತೇಶ್ ಶೆಟ್ಟಿ (21) ಹಾಗೂ ಬೆಜ್ಜಂಗಳ ಸುರೇಶ ಎಂಬವರ ಪುತ್ರ ಅಭಿಷೇಕ್ ಎಂ. (21) ಎಂದು ಗುರುತಿಸಲಾಗಿದೆ. ವಿದ್ಯಾರ್ಥಿಗಳು ಮಂಗಳೂರಿನ ಕಾಲೇಜಿಗೆ ತೆರಳುತ್ತಿದ್ದು, ಮೀಯಪದವು ಕಡೆಯಿಂದ ಹೊಸಂಗಡಿಯತ್ತ ಬರುತ್ತಿದ್ದರು. ಈ ವೇಳೆ, ಶಾಲಾ ಬಸ್ಸಿಗೆ ಮುಖಾಮುಖಿ ಡಿಕ್ಕಿಯಾಗಿದ್ದು ರಸ್ತೆಗಪ್ಪಳಿಸಿ ವಿದ್ಯಾರ್ಥಿಗಳು ಸಾವಿಗೀಡಾಗಿದ್ದಾರೆ.


ಇವರು ಮಂಗಳೂರಿನ ಕಾಲೇಜೊಂದರಲ್ಲಿ ಪಿಯುಸಿ ವಿದ್ಯಾರ್ಥಿಗಳಾಗಿದ್ದರು. ಮಂಜೇಶ್ವರ ಪೊಲೀಸರು ಸ್ಥಳಕ್ಕಾಗಮಿಸಿ ತನಿಖೆ ಕೈಗೊಂಡಿದ್ದಾರೆ.
Two students die on spot in motorcycle bike school bus accident in Manjeshwar Kasargod. The deceased are identified as Preetesh Shetty (21), son of Harish, a resident of Miyapadavu Darbe and Abhishek M (21), son of Bejjangala Suresh.The accident occurred near Baliyoor in Miyapadavu. The students were on their way to college when the head-on collision occurred. Both died on the spot.
19-01-26 08:42 pm
Bangalore Correspondent
ಐಪಿಎಸ್ ರಾಮಚಂದ್ರ ರಾವ್ ಸರಸ ವಿಡಿಯೋ ; ಎಷ್ಟೇ ದೊಡ್ಡ...
19-01-26 08:34 pm
ಕಚೇರಿಯಲ್ಲೇ ಡಿಜಿಪಿ ರಾಮಚಂದ್ರ ರಾವ್ ಬೆತ್ತಲೆ, ರಾಸ...
19-01-26 05:04 pm
ಲಕ್ಕುಂಡಿ ಗ್ರಾಮದಲ್ಲಿ ಸಾವಿರ ಕೇಜಿಯ ಶಿವಲಿಂಗ ಇದೆ ;...
19-01-26 03:33 pm
ಶಾಲೆಗೆ ಬಿಡಲು ಹೋಗ್ತಿದ್ದಾಗ ಕಾಲೇಜು ಬಸ್ ಡಿಕ್ಕಿ ;...
19-01-26 03:08 pm
19-01-26 11:03 pm
HK News Desk
A.R. Rahmans Communal Bias: ‘ಕಮ್ಯುನಲ್ ಕಾರಣಕ್ಕ...
18-01-26 08:20 pm
ಗ್ರೀನ್ಲ್ಯಾಂಡ್ ವಶಕ್ಕೆ ವಿರೋಧ ; ನ್ಯಾಟೋ ಮಿತ್ರ ರಾ...
18-01-26 06:03 pm
President Donald Trump: ಅಮೆರಿಕದ ಸುಂಕ ಬರೆಗೆ ಭಾ...
18-01-26 11:47 am
ಕುಂಬ್ಡಾಜೆ ; ಕರಿಮಣಿ ಸರ ಎಗರಿಸಲು ಮಹಿಳೆಯ ಕತ್ತು ಹಿ...
17-01-26 03:08 pm
19-01-26 10:55 pm
Mangalore Correspondent
Kukke Subramanya, Drowning: ಕುಕ್ಕೆ ಸುಬ್ರಹ್ಮಣ್...
18-01-26 09:58 pm
ಸೇಂಟ್ ಅಲೋಶಿಯಸ್ ಶಾಲೆಯಲ್ಲಿ ವಿಶೇಷ ಚೇತನ ಮಕ್ಕಳೊಂದಿ...
17-01-26 05:12 pm
ಉಳ್ಳಾಲ ದರ್ಗಾ ಕಮಿಟಿ ವಿರುದ್ಧ ಹೈಕೋರ್ಟ್ ತೀರ್ಪಿತ್ತ...
17-01-26 05:00 pm
Suniel Shetty, Ahan Shetty, Kuthar Koragajja...
16-01-26 10:28 pm
19-01-26 10:20 pm
HK News Desk
ಹುಣಸೂರು ಸ್ಕೈ ಗೋಲ್ಡ್ ಜುವೆಲ್ಲರಿ ದರೋಡೆ ; ಬಿಹಾರ ಮ...
19-01-26 04:16 pm
ದೆಹಲಿ ಮೆಟ್ರೋ ರೈಲಿನಲ್ಲಿ ಅಮೆರಿಕ ಮೂಲದ ಮಹಿಳೆಗೆ ಲೈ...
19-01-26 03:38 pm
Mangalore Crime, Konaje Police: ಕಾಂಗ್ರೆಸ್ ಕಾರ...
18-01-26 12:58 pm
Mandya Murder: ಆಸ್ತಿ ವಿಚಾರಕ್ಕೆ ಗಲಾಟೆ ; ನಾಲ್ಕು...
16-01-26 09:01 pm