ಬ್ರೇಕಿಂಗ್ ನ್ಯೂಸ್
13-01-23 06:28 pm Bangalore Correspondent ಕರ್ನಾಟಕ
ಬೆಂಗಳೂರು, ಜ.13 : ರಾಜ್ಯ ರಾಜಕೀಯದಲ್ಲಿ ಸಂಚಲನ ಸೃಷ್ಟಿಸಿದ್ದ ಸ್ಯಾಂಟ್ರೋ ರವಿ ಕೊನೆಗೂ 11 ದಿನಗಳ ಬಳಿಕ ಗುಜರಾತ್ನಲ್ಲಿ ಕರ್ನಾಟಕ ಪೊಲೀಸರ ಬಲೆಗೆ ಬಿದ್ದಿದ್ದಾನೆ.
ಮಂಡ್ಯ ಮೂಲದ ಮಂಜುನಾಥ್ ಅಲಿಯಾಸ್ ಸ್ಯಾಂಟ್ರೋ ರವಿ ಮೈಸೂರಿನಲ್ಲಿ ಕೇಸು ದಾಖಲಾದ ಬಳಿಕ ಪೊಲೀಸರ ಕೈಗೆ ಸಿಗದೆ 11 ದಿನಗಳಿಂದ ತಲೆಮರೆಸಿಕೊಂಡಿದ್ದ. ಈ ಹಿಂದೆ ಕಾರ್ಯಾಚರಣೆ ನಡೆಸಿದ್ದ ವೇಳೆ ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸಿ ಸ್ಯಾಂಟ್ರೋ ರವಿ ತಪ್ಪಿಸಿಕೊಂಡಿದ್ದ. ಪೊಲೀಸರಿಗೆ ಸಿಗದೇ ತಲೆಮರೆಸಿಕೊಂಡಿದ್ದ ಸ್ಯಾಂಟ್ರೋ ರವಿಯನ್ನು ಬಂಧನ ಮಾಡಲು ಕರ್ನಾಟಕ ಪೊಲೀಸರು ವಿಶೇಷ ತಂಡ ರಚನೆ ಮಾಡಿದ್ದರು.
ಹತ್ತು ದಿನಗಳಾದರೂ ಕೈಗೆ ಸಿಗದೆ ತಲೆಮರೆಸಿಕೊಂಡಿದ್ದ ಸ್ಯಾಂಟ್ರೋ ರವಿಯನ್ನು ಬಂಧಿಸುವುದು ಸವಾಲಾಗಿತ್ತು. ಬಂಧಿಸಲೇ ಬೇಕು ಎಂದು ಪಣ ತೊಟ್ಟಿದ್ದ ಕರ್ನಾಟಕ ಪೊಲೀಸರು, ಆತನ ಸೆರೆಗೆ ನಾಲ್ವರು ಎಸ್ಪಿಗಳ ವಿಶೇಷ ತಂಡ ರಚನೆ ಮಾಡಿದ್ದರು. ಈ ತಂಡ ಹಗಲಿರುಳೂ ಸ್ಯಾಂಟ್ರೋ ರವಿ ಪತ್ತೆಗಾಗಿ ಹುಡುಕಾಟ ನಡೆಸಿತ್ತು. ಈ ನಡುವೆ ಸ್ಯಾಂಟ್ರೋ ರವಿ ಗುಜರಾತ್ ತಲುಪಿದ್ದಾನೆ ಎಂಬ ಸುಳಿವು ಸಿಕ್ಕ ಕೂಡಲೇ ಅಲ್ಲಿಗೆ ಧಾವಿಸಿದ ಪೊಲೀಸರ ವಿಶೇಷ ತಂಡ, ಆತನನ್ನು ಬಂಧನ ಮಾಡಿದೆ. ಇದೀಗ ಸ್ಯಾಂಟ್ರೋ ರವಿಯನ್ನು ಕರ್ನಾಟಕಕ್ಕೆ ಕರೆತರಲಾಗುತ್ತಿದೆ.
ಈ ಹಿಂದೆ ಉಡುಪಿ ಜಿಲ್ಲೆಯ ಹೆಬ್ರಿಯಲ್ಲೂ ಸ್ಯಾಂಟ್ರೋ ರವಿ ಬಂಧನಕ್ಕೆ ಪೊಲೀಸರು ಹುಡುಕಾಟ ನಡೆಸಿದ್ದರು. ಮಫ್ತಿಯಲ್ಲಿ ಹಲವರನ್ನು ವಿಚಾರಣೆಗೆ ಒಳಪಡಿಸಿದ್ದರು. ಪೊಲೀಸರಿಂದ ತಪ್ಪಿಸಿಕೊಳ್ಳಲು ಮೈಸೂರು, ಬೆಂಗಳೂರು ಹಾಗೂ ಮಂಗಳೂರಿನಲ್ಲೂ ಸ್ಯಾಂಟ್ರೋ ರವಿ ತಲೆಮರೆಸಿಕೊಂಡು ಓಡಾಡಿದ್ದ ಎಂದು ಎನ್ನಲಾಗಿದೆ.
Hightech pimp Santro Ravi arrested after 11 days at Gujarat by Karnataka police. K. S. Manjunath, an alleged human trafficker popularly known as ‘Santro Ravi’ who is in the eye of a storm over his alleged role in police transfers and links to several politicians of the ruling BJP in Karnataka, was arrested in Gujarat, on January 13.
01-07-25 04:19 pm
Bangalore Correspondent
Sri Rama Sene, Belagavi, SP: ಶ್ರೀರಾಮಸೇನೆ ಸೇನೆ...
30-06-25 10:30 pm
CM Siddaramaiah, Dk Shivakumar, CM Post: ಹೇಯ್...
30-06-25 02:55 pm
ಅಕ್ರಮ ಗೋಸಾಗಣೆ ತಡೆದ ಶ್ರೀರಾಮ ಸೇನೆ ಕಾರ್ಯಕರ್ತರನ್ನ...
30-06-25 01:44 pm
Spike in Heart Attack, Hassan: Dr. Manjunath...
30-06-25 12:05 pm
29-06-25 11:13 am
HK News Desk
IPS Officer Parag Jain: ಭಾರತದ ಗುಪ್ತಚರ ಸಂಸ್ಥೆ...
28-06-25 10:14 pm
400 ಕಿಮೀ ಎತ್ತರದ ಬಾಹ್ಯಾಕಾಶ ನಿಲ್ದಾಣ ತಲುಪಿದ ಮೊದಲ...
27-06-25 01:44 pm
ಆಪರೇಶನ್ ಸಿಂಧೂರ ಬಗ್ಗೆ ಪಾಕಿಸ್ತಾನಕ್ಕೆ ಮಾಹಿತಿ ಹಂಚ...
26-06-25 10:22 pm
ರೈಲು ಹಳಿ ಮೇಲೆ ಕಾರು ಓಡಿಸಿ ಹುಚ್ಚಾಟ ; ಆಂಟಿಯ ರಂಪಾ...
26-06-25 07:40 pm
30-06-25 10:59 pm
Mangalore Correspondent
Mangalore KDP Meeting: ಕೆಡಿಪಿ ಸಭೆಯಲ್ಲಿ ಮರಳು,...
30-06-25 08:19 pm
Mangalore, Rain, School News: ತರಗತಿ ನಡೆಯುತ್ತಿ...
30-06-25 03:20 pm
Mangalore Bomb Threat, Airport: ಮಂಗಳೂರು ಸೇರಿ...
30-06-25 01:07 pm
Red Stone Quarry, Dakshina Kannada, Protest:...
27-06-25 10:17 pm
01-07-25 04:36 pm
Mangalore Correspondent
Bangalore crime, TALAQ, Politicians: ರಾಜಕಾರಣಿ...
01-07-25 02:22 pm
Mysuru Murder, Police suspended: ಪತ್ನಿ ಕೊಲೆಗೈ...
01-07-25 01:55 pm
Sirsi Job Fraud: ನೌಕರಿ ಕೊಡಿಸುವುದಾಗಿ 200 ರೂ. ಪ...
01-07-25 12:07 pm
Gold Loan Scam at Paduva Society, ShaktiNagar...
30-06-25 06:12 pm