ಬ್ರೇಕಿಂಗ್ ನ್ಯೂಸ್
14-01-23 03:16 pm HK News Desk ಕರ್ನಾಟಕ
ಕೊಪ್ಪಳ, ಜ.14 : ಪ್ರೀತಿಸಲು ನಿರಾಕರಿಸಿದ ಪಿಯುಸಿ ಓದುತ್ತಿದ್ದ 17 ವರ್ಷದ ವಿದ್ಯಾರ್ಥಿನಿಯನ್ನು ಕೊಂದು, ಪಾಗಲ್ ಪ್ರೇಮಿ ತಾನೂ ಆತ್ಮಹತ್ಯೆ ಮಾಡಿಕೊಂಡ ಘಟನೆ ಕೊಪ್ಪಳದಲ್ಲಿ ನಡೆದಿದೆ.
ಕೊಪ್ಪಳ ಜಿಲ್ಲೆಯ ಕುಕನೂರು ತಾಲೂಕು ಬಳಗೇರಿ ಗ್ರಾಮದಲ್ಲಿ ಘಟನೆ ನಡೆದಿದ್ದು ಪಾಗಲ್ ಪ್ರೇಮಿ ಯುವತಿ ಮನೆಗೇ ನುಗ್ಗಿ ಆಕೆಯನ್ನು ಚಾಕುವಿನಿಂದ ಕತ್ತು ಕೊಯ್ದು ಸಾಯಿಸಿದ್ದಾನೆ. ಪಿಯುಸಿ ಓದುತ್ತಿರುವ 17 ವರ್ಷದ ಸುಮಾ ತೋಟದ ಕೊಲೆಯಾದ ಯುವತಿ. ಅದೇ ಗ್ರಾಮದ ಪ್ರಕಾಶ್ ಭಜಂತ್ರಿ(20) ಆತ್ಮಹತ್ಯೆ ಮಾಡಿಕೊಂಡ ಪಾಗಲ್ ಪ್ರೇಮಿ.
ಪಿಯುಸಿ ಮುಗಿಸಿ ಐಟಿಐ ಓದುತ್ತಿದ್ದ ಪ್ರಕಾಶ ಚಾಕು ಹಿಡಿದು ಸುಮಾ ಮನೆಗೆ ಹೋಗಿರುವುದನ್ನ ಸ್ಥಳೀಯರು ನೋಡಿದ್ದರು. ಇವರಿಬ್ಬರು ಪ್ರೀತಿಸುತ್ತಿದ್ದು ಹುಡುಗಿ ಮನೆಯವರು ಒಪ್ಪಿಗೆ ನೀಡಿರಲಿಲ್ಲ. ಅದರಂತೆ, ಹುಡುಗಿ ಸುಮಾ ತನ್ನನ್ನು ಮರೆತು ಬಿಡುವಂತೆ ಪ್ರಕಾಶಗೆ ಸೂಚಿಸಿದ್ದಳು ಎನ್ನಲಾಗಿದೆ. ಅದರ ಸಿಟ್ಟಿನಿಂದ ಪ್ರೇಮಿಯೇ ತನ್ನ ಪ್ರಿಯತಮೆಯನ್ನು ಕೊಂದು ತಾನೂ ಸಾವಿಗೆ ಶರಣಾಗಿದ್ದಾನೆ. ಕೂಕನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Youth slits girls throat for rejecting love in Koppal, commits suicide later.
19-07-26 08:34 pm
HK News Desk
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
21-07-26 09:03 pm
HK News Staffer
ಧರ್ಮೇಂದ್ರ ಪ್ರಧಾನ್ ರಾಜಿನಾಮೆ ಹೊರತು ಪ್ರತಿಭಟನೆ ನಿ...
21-07-26 06:23 pm
ಮತ್ತೆ ಕೋವಿಡ್ ಸದ್ದು; ಆಂಧ್ರದಲ್ಲಿ RF.5 ರೂಪಾಂತರ ಪ...
20-07-26 03:42 pm
ನೀಟ್ ಪರೀಕ್ಷೆ ಅಕ್ರಮ ; ರಾಜಧಾನಿ ದೆಹಲಿಯಲ್ಲಿ ಬೀದಿಗ...
20-07-26 02:22 pm
ಕೇರಳದಲ್ಲಿ ಫುಟ್ಬಾಲ್ ಜ್ವರ ; ಮಧ್ಯರಾತ್ರಿ ಫೈನಲ್ ವೀ...
19-07-26 09:37 pm
21-07-26 11:02 pm
HK News Desk
ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ; ಬನ್...
21-07-26 09:41 pm
ನೀಟ್ ಪರೀಕ್ಷೆ ಅಕ್ರಮ ; ಸೋನಂ ವಾಂಗ್ಚುಕ್ ಹೋರಾಟಕ್ಕೆ...
20-07-26 09:32 pm
ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಕಾರು; ಅಪಘ...
20-07-26 03:14 pm
ಲಾವಣ್ಯ ಹತ್ಯೆ ; ಅವನನ್ನ ನಮ್ಮ ಕೈಗೆ ಒಪ್ಪಿಸಿ, ಊರಿನ...
17-07-26 10:25 pm
21-07-26 08:03 pm
Mangaluru Staffer
ಮ್ಯಾಟ್ರಿಮೋನಿ ಆ್ಯಪ್ನಲ್ಲಿ ಶುರುವಾದ ಪ್ರೀತಿ ; ಮದು...
21-07-26 04:54 pm
Ravi Shetty, Accident, Mangalore: ನಿಯಂತ್ರಣ ತಪ...
21-07-26 12:18 pm
ಉಕ್ರೇನ್ ಸರಕು ಹಡಗಿನ ಮೇಲೆ ರಷ್ಯಾ ಕ್ಷಿಪಣಿ ದಾಳಿ ;...
21-07-26 11:47 am
ತ್ರಿಪುರಾ ಡಿಜಿಪಿ ಅನುರಾಗ್ ಧನಕರ್ ಕಚೇರಿಯಲ್ಲಿ ಗುಂಡ...
20-07-26 10:17 pm