ಬ್ರೇಕಿಂಗ್ ನ್ಯೂಸ್
14-01-23 09:07 pm Bangalore Correspondent ಕರ್ನಾಟಕ
ಬೆಂಗಳೂರು, ಜ.14 : ಚುನಾವಣೆ ಹೊತ್ತಲ್ಲೇ ರಾಜ್ಯ ರಾಜಕೀಯದಲ್ಲಿ ಪಕ್ಷಾಂತರ ಪರ್ವ ಶುರುವಾಗಿದ್ದು, ಪಕ್ಷೇತರ ಶಾಸಕ ಹೆಚ್. ನಾಗೇಶ್ ಹಾಗೂ ಜೆಡಿಎಸ್ ಪಕ್ಷದ ನಾಯಕ ವೈ.ಎಸ್.ವಿ ದತ್ತಾ ಕಾಂಗ್ರೆಸ್ ಸೇರಿದ್ದಾರೆ.
ಜನವರಿ 14ರಂದು ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಶಾಸಕ ಹೆಚ್. ನಾಗೇಶ್, ವೈಎಸ್ ವಿ ದತ್ತಾ ಅವರು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್, ವಿಪಕ್ಷ ನಾಯಕ ಸಿದ್ದರಾಮಯ್ಯ ನೇತೃತ್ವದಲ್ಲಿ ಅಧಿಕೃತವಾಗಿ ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ.
ಇತ್ತೀಚೆಗಷ್ಟೇ ಎಚ್. ನಾಗೇಶ್ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಭೇಟಿ ಮಾಡಿ ಕಾಂಗ್ರೆಸ್ ಪಕ್ಷ ಸೇರುವ ತೀರ್ಮಾನ ಕೈಗೊಂಡಿದ್ದರು. ನಾಗೇಶ್ ಮುಂದಿನ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಯಾಗುವ ನಿರೀಕ್ಷೆ ಇದೆ. ಇನ್ನು ಜೆಡಿಎಸ್ ನಾಯಕ ವೈಎಸ್ ವಿ ದತ್ತಾ ಅವರು ಜೆಡಿಎಸ್ ಪಕ್ಷಕ್ಕೆ ಗುಡ್ ಬೈ ಹೇಳಿದ್ದು, ಇಂದು ಕಾಂಗ್ರೆಸ್ ಪಕ್ಷ ಸೇರಿದ್ದಾರೆ.
ಇದೇ ವೇಳೆ, ಜೆಡಿಎಸ್ ಶಾಸಕ ಕೆ.ಎಂ.ಶಿವಲಿಂಗೇಗೌಡ ಕಾಂಗ್ರೆಸ್ ಸೇರ್ಪಡೆ ವಿಚಾರದಲ್ಲಿ ಹೆಚ್.ಡಿ ರೇವಣ್ಣ ಪ್ರತಿಕ್ರಿಯೆ ನೀಡಿದ್ದಾರೆ. ಶಾಸಕ ಶಿವಲಿಂಗೇಗೌಡ ಜನವರಿ 15ರ ವರೆಗೆ ಡೆಡ್ ಲೈನ್ ನೀಡಿದ್ದರು. ತನಗೆ ಜನವರಿ 17ಕ್ಕೆ ಶನಿ ಬಿಡುಗಡೆ ಆಗುತ್ತದೆ ಎಂದಿದ್ದರು. ಆನಂತರ ಅವರಿಗೆ ಒಳ್ಳೆಯದಾಗುವುದಾದರೆ ಆಗಲಿ. ಈ ಬಗ್ಗೆ ಹೆಚ್. ಡಿ ಕುಮಾರಸ್ವಾಮಿ ನನ್ನ ಬಳಿ ಪಕ್ಷ ಬಿಡುವುದಿಲ್ಲ ಎಂದು ಹೇಳಿದ್ದರು. ಇದರ ಮೇಲೆ ಮುಂದಿನ ತೀರ್ಮಾನ ಶಿವಲಿಂಗೇ ಗೌಡಗೆ ಬಿಟ್ಟದ್ದು ಎಂದು ಹೇಳಿದ್ದಾರೆ.
Mulbagal independent MLA H Nagesh and former JD-S MLA YSV Datta on Saturday joined Congress in the presence of Karnataka Pradesh Congress Committee (KPCC) president DK Shivakumar and former Chief Minister Siddaramaiah. Hundreds of their supporters who gathered at the Congress office on Queens Road in Bengaluru also joined the party.
19-01-26 08:42 pm
Bangalore Correspondent
ಐಪಿಎಸ್ ರಾಮಚಂದ್ರ ರಾವ್ ಸರಸ ವಿಡಿಯೋ ; ಎಷ್ಟೇ ದೊಡ್ಡ...
19-01-26 08:34 pm
ಕಚೇರಿಯಲ್ಲೇ ಡಿಜಿಪಿ ರಾಮಚಂದ್ರ ರಾವ್ ಬೆತ್ತಲೆ, ರಾಸ...
19-01-26 05:04 pm
ಲಕ್ಕುಂಡಿ ಗ್ರಾಮದಲ್ಲಿ ಸಾವಿರ ಕೇಜಿಯ ಶಿವಲಿಂಗ ಇದೆ ;...
19-01-26 03:33 pm
ಶಾಲೆಗೆ ಬಿಡಲು ಹೋಗ್ತಿದ್ದಾಗ ಕಾಲೇಜು ಬಸ್ ಡಿಕ್ಕಿ ;...
19-01-26 03:08 pm
19-01-26 11:03 pm
HK News Desk
A.R. Rahmans Communal Bias: ‘ಕಮ್ಯುನಲ್ ಕಾರಣಕ್ಕ...
18-01-26 08:20 pm
ಗ್ರೀನ್ಲ್ಯಾಂಡ್ ವಶಕ್ಕೆ ವಿರೋಧ ; ನ್ಯಾಟೋ ಮಿತ್ರ ರಾ...
18-01-26 06:03 pm
President Donald Trump: ಅಮೆರಿಕದ ಸುಂಕ ಬರೆಗೆ ಭಾ...
18-01-26 11:47 am
ಕುಂಬ್ಡಾಜೆ ; ಕರಿಮಣಿ ಸರ ಎಗರಿಸಲು ಮಹಿಳೆಯ ಕತ್ತು ಹಿ...
17-01-26 03:08 pm
19-01-26 10:55 pm
Mangalore Correspondent
Kukke Subramanya, Drowning: ಕುಕ್ಕೆ ಸುಬ್ರಹ್ಮಣ್...
18-01-26 09:58 pm
ಸೇಂಟ್ ಅಲೋಶಿಯಸ್ ಶಾಲೆಯಲ್ಲಿ ವಿಶೇಷ ಚೇತನ ಮಕ್ಕಳೊಂದಿ...
17-01-26 05:12 pm
ಉಳ್ಳಾಲ ದರ್ಗಾ ಕಮಿಟಿ ವಿರುದ್ಧ ಹೈಕೋರ್ಟ್ ತೀರ್ಪಿತ್ತ...
17-01-26 05:00 pm
Suniel Shetty, Ahan Shetty, Kuthar Koragajja...
16-01-26 10:28 pm
19-01-26 10:20 pm
HK News Desk
ಹುಣಸೂರು ಸ್ಕೈ ಗೋಲ್ಡ್ ಜುವೆಲ್ಲರಿ ದರೋಡೆ ; ಬಿಹಾರ ಮ...
19-01-26 04:16 pm
ದೆಹಲಿ ಮೆಟ್ರೋ ರೈಲಿನಲ್ಲಿ ಅಮೆರಿಕ ಮೂಲದ ಮಹಿಳೆಗೆ ಲೈ...
19-01-26 03:38 pm
Mangalore Crime, Konaje Police: ಕಾಂಗ್ರೆಸ್ ಕಾರ...
18-01-26 12:58 pm
Mandya Murder: ಆಸ್ತಿ ವಿಚಾರಕ್ಕೆ ಗಲಾಟೆ ; ನಾಲ್ಕು...
16-01-26 09:01 pm