ಬ್ರೇಕಿಂಗ್ ನ್ಯೂಸ್
14-01-23 09:07 pm Bangalore Correspondent ಕರ್ನಾಟಕ
ಬೆಂಗಳೂರು, ಜ.14 : ಚುನಾವಣೆ ಹೊತ್ತಲ್ಲೇ ರಾಜ್ಯ ರಾಜಕೀಯದಲ್ಲಿ ಪಕ್ಷಾಂತರ ಪರ್ವ ಶುರುವಾಗಿದ್ದು, ಪಕ್ಷೇತರ ಶಾಸಕ ಹೆಚ್. ನಾಗೇಶ್ ಹಾಗೂ ಜೆಡಿಎಸ್ ಪಕ್ಷದ ನಾಯಕ ವೈ.ಎಸ್.ವಿ ದತ್ತಾ ಕಾಂಗ್ರೆಸ್ ಸೇರಿದ್ದಾರೆ.
ಜನವರಿ 14ರಂದು ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಶಾಸಕ ಹೆಚ್. ನಾಗೇಶ್, ವೈಎಸ್ ವಿ ದತ್ತಾ ಅವರು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್, ವಿಪಕ್ಷ ನಾಯಕ ಸಿದ್ದರಾಮಯ್ಯ ನೇತೃತ್ವದಲ್ಲಿ ಅಧಿಕೃತವಾಗಿ ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ.
ಇತ್ತೀಚೆಗಷ್ಟೇ ಎಚ್. ನಾಗೇಶ್ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಭೇಟಿ ಮಾಡಿ ಕಾಂಗ್ರೆಸ್ ಪಕ್ಷ ಸೇರುವ ತೀರ್ಮಾನ ಕೈಗೊಂಡಿದ್ದರು. ನಾಗೇಶ್ ಮುಂದಿನ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಯಾಗುವ ನಿರೀಕ್ಷೆ ಇದೆ. ಇನ್ನು ಜೆಡಿಎಸ್ ನಾಯಕ ವೈಎಸ್ ವಿ ದತ್ತಾ ಅವರು ಜೆಡಿಎಸ್ ಪಕ್ಷಕ್ಕೆ ಗುಡ್ ಬೈ ಹೇಳಿದ್ದು, ಇಂದು ಕಾಂಗ್ರೆಸ್ ಪಕ್ಷ ಸೇರಿದ್ದಾರೆ.
ಇದೇ ವೇಳೆ, ಜೆಡಿಎಸ್ ಶಾಸಕ ಕೆ.ಎಂ.ಶಿವಲಿಂಗೇಗೌಡ ಕಾಂಗ್ರೆಸ್ ಸೇರ್ಪಡೆ ವಿಚಾರದಲ್ಲಿ ಹೆಚ್.ಡಿ ರೇವಣ್ಣ ಪ್ರತಿಕ್ರಿಯೆ ನೀಡಿದ್ದಾರೆ. ಶಾಸಕ ಶಿವಲಿಂಗೇಗೌಡ ಜನವರಿ 15ರ ವರೆಗೆ ಡೆಡ್ ಲೈನ್ ನೀಡಿದ್ದರು. ತನಗೆ ಜನವರಿ 17ಕ್ಕೆ ಶನಿ ಬಿಡುಗಡೆ ಆಗುತ್ತದೆ ಎಂದಿದ್ದರು. ಆನಂತರ ಅವರಿಗೆ ಒಳ್ಳೆಯದಾಗುವುದಾದರೆ ಆಗಲಿ. ಈ ಬಗ್ಗೆ ಹೆಚ್. ಡಿ ಕುಮಾರಸ್ವಾಮಿ ನನ್ನ ಬಳಿ ಪಕ್ಷ ಬಿಡುವುದಿಲ್ಲ ಎಂದು ಹೇಳಿದ್ದರು. ಇದರ ಮೇಲೆ ಮುಂದಿನ ತೀರ್ಮಾನ ಶಿವಲಿಂಗೇ ಗೌಡಗೆ ಬಿಟ್ಟದ್ದು ಎಂದು ಹೇಳಿದ್ದಾರೆ.
Mulbagal independent MLA H Nagesh and former JD-S MLA YSV Datta on Saturday joined Congress in the presence of Karnataka Pradesh Congress Committee (KPCC) president DK Shivakumar and former Chief Minister Siddaramaiah. Hundreds of their supporters who gathered at the Congress office on Queens Road in Bengaluru also joined the party.
08-05-25 11:07 pm
Bangalore Correspondent
U T Khader, Dinesh Gundurao, Suhas Shetty Mur...
08-05-25 07:50 pm
Karwar high alert: ಕಾರವಾರದಲ್ಲಿ ಹೈ ಎಲರ್ಟ್ ; ಸಮ...
08-05-25 12:23 pm
Special Poojas, Indian Army, Minister Ramalin...
07-05-25 04:07 pm
ಭಾರತ - ಪಾಕ್ ಮಧ್ಯೆ ಉದ್ವಿಗ್ನ ಸ್ಥಿತಿ ; ಮೇ 7 ರಂದು...
06-05-25 11:23 pm
09-05-25 12:00 am
HK News Desk
New Pope, Robert Francis Prevost;140 ಕೋಟಿ ಸದಸ...
08-05-25 11:44 pm
Pak drone-missile attack; ಚೈನಾ ಮೇಡ್ ಲಾಹೋರ್ ಏರ...
08-05-25 04:57 pm
ರಾಷ್ಟ್ರಪತಿ ದ್ರೌಪದಿ ಮುರ್ಮು ಮೇ 18ರಂದು ಶಬರಿಮಲೆಗೆ...
08-05-25 12:47 pm
Masood Azhar: ಜೈಶ್ ಮೊಹಮ್ಮದ್ ಉಗ್ರರ ನೆಲೆ ಧ್ವಂಸ...
07-05-25 10:45 pm
08-05-25 10:54 pm
Mangalore Correspondent
Satish Kumapla, Mangalore, U T Khader: ಮೂಡಾ ಅ...
08-05-25 09:06 pm
Mangalore Rohan Corporation, Shah Rukh Khan:...
08-05-25 04:52 pm
Mangalore, Suhas Shetty, NIA, Sunil Kumar: ಸು...
08-05-25 04:14 pm
MLA Harish Poonja, High Court: ಮುಸ್ಲಿಮರ ಬಗ್ಗೆ...
07-05-25 10:30 pm
08-05-25 05:32 pm
HK News Desk
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm