ಬ್ರೇಕಿಂಗ್ ನ್ಯೂಸ್
16-01-23 08:01 pm Bangalore Correspondent ಕರ್ನಾಟಕ
ಬೆಂಗಳೂರು, ಜ.16 : ಸಂಕ್ರಾಂತಿ ನಂತರ ರಾಜ್ಯ ಸಚಿವ ಸಂಪುಟ ಹಾಗೂ ಪಕ್ಷ ಎರಡರಲ್ಲೂ ಬದಲಾವಣೆಯ ನಿರೀಕ್ಷೆ ಇದೆ. ಸಂಪುಟ ವಿಸ್ತರಣೆ ವಿಚಾರದಲ್ಲಿ ಮುಖ್ಯಮಂತ್ರಿ ನಿರ್ಧಾರವೇ ಅಂತಿಮ ಎಂದು ವಿಧಾನ ಪರಿಷತ್ ಸದಸ್ಯ ಸಿ.ಪಿ. ಯೋಗೇಶ್ವರ್ ಹೇಳಿದ್ದಾರೆ.
ಮುಖ್ಯಮಂತ್ರಿ ಅವರಿಗೂ ಸಂಪುಟ ವಿಸ್ತರಣೆಯ ಆಸೆ ಇದೆ. ಈಗಿನ ಸಂಪುಟ ಪರಿಪೂರ್ಣವಾಗಿಲ್ಲ ಎಂಬುದು ಗೊತ್ತಿದೆ. ಈ ವಿಚಾರದಲ್ಲಿ ಅಂತಿಮ ಪ್ರಯತ್ನ ನಡೆಯುತ್ತಿದೆ. ಮುಂದಿನದ್ದು ವರಿಷ್ಠರಿಗೆ ಬಿಟ್ಟ ತೀರ್ಮಾನ ಎಂದರು. ಹಳೇ ಮೈಸೂರು ಭಾಗದಲ್ಲಿ ಇಷ್ಟು ವರ್ಷ ಹೊಂದಾಣಿಕೆ ರಾಜಕಾರಣ ಮಾಡಿಕೊಂಡು ಪಕ್ಷಕ್ಕೆ ಹಿನ್ನಡೆ ಆಗಿತ್ತು. ಇದೆಲ್ಲ ಪಕ್ಷದ ವರಿಷ್ಠರ ಗಮನಕ್ಕೆ ಹೋಗಿದೆ. ಬೆಂಗಳೂರು ಸುತ್ತಮುತ್ತ ಯಾಕೆ ಬಿಜೆಪಿ ಬೆಳೆದಿಲ್ಲ ಎಂಬುದರ ಕುರಿತು ಪಕ್ಷದ ನಾಯಕರಿಗೆ ಗೊತ್ತಾಗಿದೆ. ಹೊಂದಾಣಿಕೆ ರಾಜಕೀಯದ ಕುರಿತು ಪಕ್ಷದ ವೇದಿಕೆಯಲ್ಲಿ ಮಾತನಾಡಿದ್ದೇನೆ. ಹಳೇ ಮೈಸೂರು ಭಾಗದಲ್ಲಿ ಪಕ್ಷ ಸಂಘಟನೆಗೆ ಒತ್ತು ನೀಡಿದ್ದು, ಮುಂದಿನ ದಿನಗಳಲ್ಲಿ ಹೆಚ್ಚು ಸೀಟು ಗೆಲ್ಲುತ್ತೇವೆ ಎಂದರು. ಸಂಸದೆ ಸುಮಲತಾ ಅವರನ್ನು ಪಕ್ಷಕ್ಕೆ ಸೇರಿಸಿಕೊಳ್ಳಬೇಕೆಂದು ಈ ಭಾಗದ ಮುಖಂಡರಲ್ಲಿ ಮನವಿ ಮಾಡಿದ್ದೇವೆ. ಸುಮಲತಾ ಅವರಿಗೂ ಮನವಿ ಮಾಡಿದ್ದೇವೆ ಎಂದರು.
ಅಧಿಕೃತ ಮಾತನಾಡಿಲ್ಲ, ವೈಯಕ್ತಿಕ ವಿಚಾರ
ತಮ್ಮ ಆಡಿಯೋ ಬಹಿರಂಗ ವಿಚಾರದಲ್ಲಿ ಪ್ರತಿಕ್ರಿಯಿಸಿದ ಯೋಗೀಶ್ವರ್ ' ನಾನು ಅಧಿಕೃತವಾಗಿ ಎಲ್ಲಿಯೂ ಮಾತನಾಡಿಲ್ಲ. ಖಾಸಗಿಯಾಗಿ ಮಾತನಾಡಿದ್ದ ವಿಚಾರ ಇರಬಹುದು. ವೈಯಕ್ತಿಕವಾಗಿ, ಸ್ವಾಭಾವಿಕವಾಗಿ ಮಾತನಾಡಿರೋದನ್ನು ಮಾಧ್ಯಮಗಳು ಬಿತ್ತರಿಸಿವೆ' ಎಂದು ಸ್ಪಷ್ಟನೆ ನೀಡಿದರು.
CP Yogeshwars says rectification expected in Karnataka Cabinet.
01-07-25 09:57 pm
HK News Desk
Stampede, IPS Officer Vikas Kumar Suspension:...
01-07-25 04:19 pm
Sri Rama Sene, Belagavi, SP: ಶ್ರೀರಾಮಸೇನೆ ಸೇನೆ...
30-06-25 10:30 pm
CM Siddaramaiah, Dk Shivakumar, CM Post: ಹೇಯ್...
30-06-25 02:55 pm
ಅಕ್ರಮ ಗೋಸಾಗಣೆ ತಡೆದ ಶ್ರೀರಾಮ ಸೇನೆ ಕಾರ್ಯಕರ್ತರನ್ನ...
30-06-25 01:44 pm
01-07-25 08:57 pm
HK News Desk
ಸುಟ್ಟರೂ ಬುದ್ಧಿ ಕಲಿಯದ ಪಾಕಿಸ್ತಾನ ; ಆಪರೇಶನ್ ಸಿಂಧ...
29-06-25 11:13 am
IPS Officer Parag Jain: ಭಾರತದ ಗುಪ್ತಚರ ಸಂಸ್ಥೆ...
28-06-25 10:14 pm
400 ಕಿಮೀ ಎತ್ತರದ ಬಾಹ್ಯಾಕಾಶ ನಿಲ್ದಾಣ ತಲುಪಿದ ಮೊದಲ...
27-06-25 01:44 pm
ಆಪರೇಶನ್ ಸಿಂಧೂರ ಬಗ್ಗೆ ಪಾಕಿಸ್ತಾನಕ್ಕೆ ಮಾಹಿತಿ ಹಂಚ...
26-06-25 10:22 pm
30-06-25 10:59 pm
Mangalore Correspondent
Mangalore KDP Meeting: ಕೆಡಿಪಿ ಸಭೆಯಲ್ಲಿ ಮರಳು,...
30-06-25 08:19 pm
Mangalore, Rain, School News: ತರಗತಿ ನಡೆಯುತ್ತಿ...
30-06-25 03:20 pm
Mangalore Bomb Threat, Airport: ಮಂಗಳೂರು ಸೇರಿ...
30-06-25 01:07 pm
Red Stone Quarry, Dakshina Kannada, Protest:...
27-06-25 10:17 pm
01-07-25 04:36 pm
Mangalore Correspondent
Bangalore crime, TALAQ, Politicians: ರಾಜಕಾರಣಿ...
01-07-25 02:22 pm
Mysuru Murder, Police suspended: ಪತ್ನಿ ಕೊಲೆಗೈ...
01-07-25 01:55 pm
Sirsi Job Fraud: ನೌಕರಿ ಕೊಡಿಸುವುದಾಗಿ 200 ರೂ. ಪ...
01-07-25 12:07 pm
Gold Loan Scam at Paduva Society, ShaktiNagar...
30-06-25 06:12 pm