ಬ್ರೇಕಿಂಗ್ ನ್ಯೂಸ್
16-01-23 08:01 pm Bangalore Correspondent ಕರ್ನಾಟಕ
ಬೆಂಗಳೂರು, ಜ.16 : ಸಂಕ್ರಾಂತಿ ನಂತರ ರಾಜ್ಯ ಸಚಿವ ಸಂಪುಟ ಹಾಗೂ ಪಕ್ಷ ಎರಡರಲ್ಲೂ ಬದಲಾವಣೆಯ ನಿರೀಕ್ಷೆ ಇದೆ. ಸಂಪುಟ ವಿಸ್ತರಣೆ ವಿಚಾರದಲ್ಲಿ ಮುಖ್ಯಮಂತ್ರಿ ನಿರ್ಧಾರವೇ ಅಂತಿಮ ಎಂದು ವಿಧಾನ ಪರಿಷತ್ ಸದಸ್ಯ ಸಿ.ಪಿ. ಯೋಗೇಶ್ವರ್ ಹೇಳಿದ್ದಾರೆ.
ಮುಖ್ಯಮಂತ್ರಿ ಅವರಿಗೂ ಸಂಪುಟ ವಿಸ್ತರಣೆಯ ಆಸೆ ಇದೆ. ಈಗಿನ ಸಂಪುಟ ಪರಿಪೂರ್ಣವಾಗಿಲ್ಲ ಎಂಬುದು ಗೊತ್ತಿದೆ. ಈ ವಿಚಾರದಲ್ಲಿ ಅಂತಿಮ ಪ್ರಯತ್ನ ನಡೆಯುತ್ತಿದೆ. ಮುಂದಿನದ್ದು ವರಿಷ್ಠರಿಗೆ ಬಿಟ್ಟ ತೀರ್ಮಾನ ಎಂದರು. ಹಳೇ ಮೈಸೂರು ಭಾಗದಲ್ಲಿ ಇಷ್ಟು ವರ್ಷ ಹೊಂದಾಣಿಕೆ ರಾಜಕಾರಣ ಮಾಡಿಕೊಂಡು ಪಕ್ಷಕ್ಕೆ ಹಿನ್ನಡೆ ಆಗಿತ್ತು. ಇದೆಲ್ಲ ಪಕ್ಷದ ವರಿಷ್ಠರ ಗಮನಕ್ಕೆ ಹೋಗಿದೆ. ಬೆಂಗಳೂರು ಸುತ್ತಮುತ್ತ ಯಾಕೆ ಬಿಜೆಪಿ ಬೆಳೆದಿಲ್ಲ ಎಂಬುದರ ಕುರಿತು ಪಕ್ಷದ ನಾಯಕರಿಗೆ ಗೊತ್ತಾಗಿದೆ. ಹೊಂದಾಣಿಕೆ ರಾಜಕೀಯದ ಕುರಿತು ಪಕ್ಷದ ವೇದಿಕೆಯಲ್ಲಿ ಮಾತನಾಡಿದ್ದೇನೆ. ಹಳೇ ಮೈಸೂರು ಭಾಗದಲ್ಲಿ ಪಕ್ಷ ಸಂಘಟನೆಗೆ ಒತ್ತು ನೀಡಿದ್ದು, ಮುಂದಿನ ದಿನಗಳಲ್ಲಿ ಹೆಚ್ಚು ಸೀಟು ಗೆಲ್ಲುತ್ತೇವೆ ಎಂದರು. ಸಂಸದೆ ಸುಮಲತಾ ಅವರನ್ನು ಪಕ್ಷಕ್ಕೆ ಸೇರಿಸಿಕೊಳ್ಳಬೇಕೆಂದು ಈ ಭಾಗದ ಮುಖಂಡರಲ್ಲಿ ಮನವಿ ಮಾಡಿದ್ದೇವೆ. ಸುಮಲತಾ ಅವರಿಗೂ ಮನವಿ ಮಾಡಿದ್ದೇವೆ ಎಂದರು.
ಅಧಿಕೃತ ಮಾತನಾಡಿಲ್ಲ, ವೈಯಕ್ತಿಕ ವಿಚಾರ
ತಮ್ಮ ಆಡಿಯೋ ಬಹಿರಂಗ ವಿಚಾರದಲ್ಲಿ ಪ್ರತಿಕ್ರಿಯಿಸಿದ ಯೋಗೀಶ್ವರ್ ' ನಾನು ಅಧಿಕೃತವಾಗಿ ಎಲ್ಲಿಯೂ ಮಾತನಾಡಿಲ್ಲ. ಖಾಸಗಿಯಾಗಿ ಮಾತನಾಡಿದ್ದ ವಿಚಾರ ಇರಬಹುದು. ವೈಯಕ್ತಿಕವಾಗಿ, ಸ್ವಾಭಾವಿಕವಾಗಿ ಮಾತನಾಡಿರೋದನ್ನು ಮಾಧ್ಯಮಗಳು ಬಿತ್ತರಿಸಿವೆ' ಎಂದು ಸ್ಪಷ್ಟನೆ ನೀಡಿದರು.
CP Yogeshwars says rectification expected in Karnataka Cabinet.
19-07-26 08:34 pm
HK News Desk
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
21-07-26 09:03 pm
HK News Staffer
ಧರ್ಮೇಂದ್ರ ಪ್ರಧಾನ್ ರಾಜಿನಾಮೆ ಹೊರತು ಪ್ರತಿಭಟನೆ ನಿ...
21-07-26 06:23 pm
ಮತ್ತೆ ಕೋವಿಡ್ ಸದ್ದು; ಆಂಧ್ರದಲ್ಲಿ RF.5 ರೂಪಾಂತರ ಪ...
20-07-26 03:42 pm
ನೀಟ್ ಪರೀಕ್ಷೆ ಅಕ್ರಮ ; ರಾಜಧಾನಿ ದೆಹಲಿಯಲ್ಲಿ ಬೀದಿಗ...
20-07-26 02:22 pm
ಕೇರಳದಲ್ಲಿ ಫುಟ್ಬಾಲ್ ಜ್ವರ ; ಮಧ್ಯರಾತ್ರಿ ಫೈನಲ್ ವೀ...
19-07-26 09:37 pm
21-07-26 11:02 pm
HK News Desk
ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ; ಬನ್...
21-07-26 09:41 pm
ನೀಟ್ ಪರೀಕ್ಷೆ ಅಕ್ರಮ ; ಸೋನಂ ವಾಂಗ್ಚುಕ್ ಹೋರಾಟಕ್ಕೆ...
20-07-26 09:32 pm
ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಕಾರು; ಅಪಘ...
20-07-26 03:14 pm
ಲಾವಣ್ಯ ಹತ್ಯೆ ; ಅವನನ್ನ ನಮ್ಮ ಕೈಗೆ ಒಪ್ಪಿಸಿ, ಊರಿನ...
17-07-26 10:25 pm
21-07-26 08:03 pm
Mangaluru Staffer
ಮ್ಯಾಟ್ರಿಮೋನಿ ಆ್ಯಪ್ನಲ್ಲಿ ಶುರುವಾದ ಪ್ರೀತಿ ; ಮದು...
21-07-26 04:54 pm
Ravi Shetty, Accident, Mangalore: ನಿಯಂತ್ರಣ ತಪ...
21-07-26 12:18 pm
ಉಕ್ರೇನ್ ಸರಕು ಹಡಗಿನ ಮೇಲೆ ರಷ್ಯಾ ಕ್ಷಿಪಣಿ ದಾಳಿ ;...
21-07-26 11:47 am
ತ್ರಿಪುರಾ ಡಿಜಿಪಿ ಅನುರಾಗ್ ಧನಕರ್ ಕಚೇರಿಯಲ್ಲಿ ಗುಂಡ...
20-07-26 10:17 pm