ಬ್ರೇಕಿಂಗ್ ನ್ಯೂಸ್
16-01-23 08:01 pm Bangalore Correspondent ಕರ್ನಾಟಕ
ಬೆಂಗಳೂರು, ಜ.16 : ಸಂಕ್ರಾಂತಿ ನಂತರ ರಾಜ್ಯ ಸಚಿವ ಸಂಪುಟ ಹಾಗೂ ಪಕ್ಷ ಎರಡರಲ್ಲೂ ಬದಲಾವಣೆಯ ನಿರೀಕ್ಷೆ ಇದೆ. ಸಂಪುಟ ವಿಸ್ತರಣೆ ವಿಚಾರದಲ್ಲಿ ಮುಖ್ಯಮಂತ್ರಿ ನಿರ್ಧಾರವೇ ಅಂತಿಮ ಎಂದು ವಿಧಾನ ಪರಿಷತ್ ಸದಸ್ಯ ಸಿ.ಪಿ. ಯೋಗೇಶ್ವರ್ ಹೇಳಿದ್ದಾರೆ.
ಮುಖ್ಯಮಂತ್ರಿ ಅವರಿಗೂ ಸಂಪುಟ ವಿಸ್ತರಣೆಯ ಆಸೆ ಇದೆ. ಈಗಿನ ಸಂಪುಟ ಪರಿಪೂರ್ಣವಾಗಿಲ್ಲ ಎಂಬುದು ಗೊತ್ತಿದೆ. ಈ ವಿಚಾರದಲ್ಲಿ ಅಂತಿಮ ಪ್ರಯತ್ನ ನಡೆಯುತ್ತಿದೆ. ಮುಂದಿನದ್ದು ವರಿಷ್ಠರಿಗೆ ಬಿಟ್ಟ ತೀರ್ಮಾನ ಎಂದರು. ಹಳೇ ಮೈಸೂರು ಭಾಗದಲ್ಲಿ ಇಷ್ಟು ವರ್ಷ ಹೊಂದಾಣಿಕೆ ರಾಜಕಾರಣ ಮಾಡಿಕೊಂಡು ಪಕ್ಷಕ್ಕೆ ಹಿನ್ನಡೆ ಆಗಿತ್ತು. ಇದೆಲ್ಲ ಪಕ್ಷದ ವರಿಷ್ಠರ ಗಮನಕ್ಕೆ ಹೋಗಿದೆ. ಬೆಂಗಳೂರು ಸುತ್ತಮುತ್ತ ಯಾಕೆ ಬಿಜೆಪಿ ಬೆಳೆದಿಲ್ಲ ಎಂಬುದರ ಕುರಿತು ಪಕ್ಷದ ನಾಯಕರಿಗೆ ಗೊತ್ತಾಗಿದೆ. ಹೊಂದಾಣಿಕೆ ರಾಜಕೀಯದ ಕುರಿತು ಪಕ್ಷದ ವೇದಿಕೆಯಲ್ಲಿ ಮಾತನಾಡಿದ್ದೇನೆ. ಹಳೇ ಮೈಸೂರು ಭಾಗದಲ್ಲಿ ಪಕ್ಷ ಸಂಘಟನೆಗೆ ಒತ್ತು ನೀಡಿದ್ದು, ಮುಂದಿನ ದಿನಗಳಲ್ಲಿ ಹೆಚ್ಚು ಸೀಟು ಗೆಲ್ಲುತ್ತೇವೆ ಎಂದರು. ಸಂಸದೆ ಸುಮಲತಾ ಅವರನ್ನು ಪಕ್ಷಕ್ಕೆ ಸೇರಿಸಿಕೊಳ್ಳಬೇಕೆಂದು ಈ ಭಾಗದ ಮುಖಂಡರಲ್ಲಿ ಮನವಿ ಮಾಡಿದ್ದೇವೆ. ಸುಮಲತಾ ಅವರಿಗೂ ಮನವಿ ಮಾಡಿದ್ದೇವೆ ಎಂದರು.
ಅಧಿಕೃತ ಮಾತನಾಡಿಲ್ಲ, ವೈಯಕ್ತಿಕ ವಿಚಾರ
ತಮ್ಮ ಆಡಿಯೋ ಬಹಿರಂಗ ವಿಚಾರದಲ್ಲಿ ಪ್ರತಿಕ್ರಿಯಿಸಿದ ಯೋಗೀಶ್ವರ್ ' ನಾನು ಅಧಿಕೃತವಾಗಿ ಎಲ್ಲಿಯೂ ಮಾತನಾಡಿಲ್ಲ. ಖಾಸಗಿಯಾಗಿ ಮಾತನಾಡಿದ್ದ ವಿಚಾರ ಇರಬಹುದು. ವೈಯಕ್ತಿಕವಾಗಿ, ಸ್ವಾಭಾವಿಕವಾಗಿ ಮಾತನಾಡಿರೋದನ್ನು ಮಾಧ್ಯಮಗಳು ಬಿತ್ತರಿಸಿವೆ' ಎಂದು ಸ್ಪಷ್ಟನೆ ನೀಡಿದರು.
CP Yogeshwars says rectification expected in Karnataka Cabinet.
26-04-26 08:05 pm
HK News Staffer
ಅಧಿಕಾರಕ್ಕೆ ತಂದವರಿಗೆ ಕೆಳಗಿಳಿಸುವುದೂ ಗೊತ್ತಿದೆ, ಚ...
26-04-26 12:41 pm
ಬಿಎಂಟಿಸಿ ಬಸ್ ಚಲಿಸುತ್ತಿದ್ದಾಗಲೇ ಚಾಲಕನಿಗೆ ಹೃದಯಾಘ...
25-04-26 10:56 pm
ಫೇಲ್ ಎನ್ನಲಾಗಿದ್ದ ವಿದ್ಯಾರ್ಥಿನಿ ಟಾಪರ್ ; SSLC...
24-04-26 10:52 pm
ದಾವಣಗೆರೆ ಬಿಸಿ ; ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ಜೋ...
24-04-26 02:35 pm
27-04-26 02:48 pm
HK News Staffer
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
ಆಗಷ್ಟೇ ಕಣ್ಬಿಟ್ಟಿದ್ದ ಮಗಳ ಅಂಗಾಂಗ ದಾನದಿಂದ ಮರುಜೀವ...
24-04-26 07:35 pm
27-04-26 10:29 am
HK News Staffer
ಮಂಗಳೂರು ದಸರಾ ಇತಿಹಾಸದಲ್ಲಿ ಹೊಸ ಮೈಲಿಗಲ್ಲು ; 67 ಕ...
26-04-26 04:30 pm
ತಾಕೋಡೆ ಧರ್ಮನೇಮಕ್ಕೆ ಭಂಡಾರ ಒಯ್ಯುತ್ತಿದ್ದಾಗ ಕುಸಿದ...
25-04-26 01:45 pm
Commissioner Sudheer Reddy, Mangalore: ಕಮಿಷನರ...
24-04-26 07:10 pm
ಬೆಳ್ತಂಗಡಿ, ಬಂಟ್ವಾಳ ತಾಲೂಕು ಆಸ್ಪತ್ರೆ ಖಾಸಗಿ ತೆಕ್...
23-04-26 04:43 pm
26-04-26 09:26 pm
HK News Staffer
ಚಾರ್ಮಾಡಿ ಘಾಟಿಯಲ್ಲಿ ಬಸ್ ಪಲ್ಟಿ; ಧರ್ಮಸ್ಥಳದಲ್ಲಿ ಮ...
26-04-26 09:23 pm
ನಿಶ್ಚಿತಾರ್ಥ ಮುನ್ನಾ ದಿನವೇ ಯುವತಿ ನಾಪತ್ತೆ ; ಮುಸ್...
26-04-26 08:07 pm
ಮದುವೆ ಮಂಟಪದಲ್ಲೇ ಕೋಟಿ ಮೌಲ್ಯದ ಚಿನ್ನಾಭರಣ ಕಳ್ಳತನ...
26-04-26 12:45 pm
ಎನ್ಐಎ, ಇಡಿ ಅಧಿಕಾರಿಗಳೆಂದು ಫೋನ್ ಕರೆ ; ಮುಂಬೈನಲ್ಲ...
25-04-26 10:43 pm