ಬ್ರೇಕಿಂಗ್ ನ್ಯೂಸ್
16-01-23 10:33 pm Bangalore Correspondent ಕರ್ನಾಟಕ
ಬೆಂಗಳೂರು, ಜ.16: ಮುಂದಿನ ಚುನಾವಣೆಯಲ್ಲಿ ಕಾಂಗ್ರೆಸ್ ರಾಜ್ಯದಲ್ಲಿ ಅಧಿಕಾರಕ್ಕೆ ಬಂದರೆ ಗೃಹಲಕ್ಷ್ಮಿ ಯೋಜನೆ ಹೆಸರಿನಲ್ಲಿ ಪ್ರತಿ ಕುಟುಂಬದ ಮಹಿಳೆಗೆ ತಿಂಗಳಿಗೆ ತಲಾ ರೂ. 2,000 ಸಹಾಯಧನ ನೀಡುವುದಾಗಿ ಕಾಂಗ್ರೆಸ್ ನಾಯಕರು ಘೋಷಿಸಿದ್ದಾರೆ.
ನಗರದ ಅರಮನೆ ಮೈದಾನದಲ್ಲಿ ಸೋಮವಾರ ನಡೆದ 'ನಾ ನಾಯಕಿ' ಎಂಬ ಮಹಿಳಾ ಕಾರ್ಯಕರ್ತರ ಸಮಾವೇಶದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಮತ್ತು ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಸಹಿ ಇರುವ ಗೃಹಲಕ್ಷ್ಮಿ ಯೋಜನೆಯ ಚೆಕ್ ಪ್ರತಿಕೃತಿಯನ್ನು ಎಐಸಿಸಿ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಪ್ರದರ್ಶನ ಮಾಡಿದರು.


ಸಾಂಕೇತಿಕವಾಗಿ ಚೆಕ್ ಪತ್ರವನ್ನು ಪ್ರಿಯಾಂಕ ಗಾಂಧಿ ಅವರಿಗೆ ರಾಜ್ಯ ಕಾಂಗ್ರೆಸ್ ನಾಯಕರು ಸಲ್ಲಿಸಿದರು. ವೇದಿಕೆಯಲ್ಲಿ ಅನೇಕ ನಾಯಕರು, ಗೃಹಲಕ್ಷ್ಮಿ ಯೋಜನೆಯ ಘೋಷಣೆಯ ಭಿತ್ತಿಪತ್ರಗಳನ್ನು ಹಿಡಿದು ಭರವಸೆ ನೀಡಿದರು.


ಕೈ ನಾರಿ ಶಕ್ತಿ ಪ್ರದರ್ಶನ ಹೆಸರಲ್ಲಿ ರಾಜ್ಯದಾದ್ಯಂತ ಮಹಿಳಾ ಕಾರ್ಯಕರ್ತರು ಅರಮನೆ ಮೈದಾನದಲ್ಲಿ ಸೇರಿದ್ದರು. ಮಹಿಳೆಯರನ್ನು ಓಲೈಸಲು ಕಾಂಗ್ರೆಸ್, ರಾಜ್ಯದೆಲ್ಲೆಡೆ ಬಡ ಮಹಿಳೆಯರಿಗೆ ಪ್ರತಿ ತಿಂಗಳು ಎರಡು ಸಾವಿರ ನೆರವು ನೀಡುವ ಘೋಷಣೆ ಮಾಡಿದೆ.
AICC general secretary Priyanka Gandhi-Vadra on Monday announced a monthly dole of Rs 2000 to each household led by women if the Congress is elected in the upcoming assembly elections.
19-07-26 08:34 pm
HK News Desk
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
21-07-26 09:03 pm
HK News Staffer
ಧರ್ಮೇಂದ್ರ ಪ್ರಧಾನ್ ರಾಜಿನಾಮೆ ಹೊರತು ಪ್ರತಿಭಟನೆ ನಿ...
21-07-26 06:23 pm
ಮತ್ತೆ ಕೋವಿಡ್ ಸದ್ದು; ಆಂಧ್ರದಲ್ಲಿ RF.5 ರೂಪಾಂತರ ಪ...
20-07-26 03:42 pm
ನೀಟ್ ಪರೀಕ್ಷೆ ಅಕ್ರಮ ; ರಾಜಧಾನಿ ದೆಹಲಿಯಲ್ಲಿ ಬೀದಿಗ...
20-07-26 02:22 pm
ಕೇರಳದಲ್ಲಿ ಫುಟ್ಬಾಲ್ ಜ್ವರ ; ಮಧ್ಯರಾತ್ರಿ ಫೈನಲ್ ವೀ...
19-07-26 09:37 pm
21-07-26 11:02 pm
HK News Desk
ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ; ಬನ್...
21-07-26 09:41 pm
ನೀಟ್ ಪರೀಕ್ಷೆ ಅಕ್ರಮ ; ಸೋನಂ ವಾಂಗ್ಚುಕ್ ಹೋರಾಟಕ್ಕೆ...
20-07-26 09:32 pm
ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಕಾರು; ಅಪಘ...
20-07-26 03:14 pm
ಲಾವಣ್ಯ ಹತ್ಯೆ ; ಅವನನ್ನ ನಮ್ಮ ಕೈಗೆ ಒಪ್ಪಿಸಿ, ಊರಿನ...
17-07-26 10:25 pm
21-07-26 08:03 pm
Mangaluru Staffer
ಮ್ಯಾಟ್ರಿಮೋನಿ ಆ್ಯಪ್ನಲ್ಲಿ ಶುರುವಾದ ಪ್ರೀತಿ ; ಮದು...
21-07-26 04:54 pm
Ravi Shetty, Accident, Mangalore: ನಿಯಂತ್ರಣ ತಪ...
21-07-26 12:18 pm
ಉಕ್ರೇನ್ ಸರಕು ಹಡಗಿನ ಮೇಲೆ ರಷ್ಯಾ ಕ್ಷಿಪಣಿ ದಾಳಿ ;...
21-07-26 11:47 am
ತ್ರಿಪುರಾ ಡಿಜಿಪಿ ಅನುರಾಗ್ ಧನಕರ್ ಕಚೇರಿಯಲ್ಲಿ ಗುಂಡ...
20-07-26 10:17 pm