ಬ್ರೇಕಿಂಗ್ ನ್ಯೂಸ್
17-01-23 06:50 pm Bangalore Correspondent ಕರ್ನಾಟಕ
ಬೆಂಗಳೂರು, ಜ.17: 200 ಯೂನಿಟ್ ಉಚಿತ ವಿದ್ಯುತ್, ‘ಗೃಹಲಕ್ಷ್ಮೀ’ ಕಾರ್ಯಕ್ರಮದಡಿ ಮನೆಯ ಯಜಮಾನಿಗೆ ಮಾಸಿಕ ₹2,000 ಸಹಾಯಧನ ನೀಡುವ ಕಾಂಗ್ರೆಸ್ನ ಆಶ್ವಾಸನೆಗಳ ವಿರುದ್ಧ ಬಿಜೆಪಿ ದಾಳಿ ಮುಂದುವರಿಸಿದೆ. ‘ಪುಕ್ಸಟ್ಟೆ ಭಾಗ್ಯಗಳನ್ನು ನೀಡಿ ರಾಜ್ಯವನ್ನು ದಿವಾಳಿ ಮಾಡುವ ಆಲೋಚನೆಯಲ್ಲಿದೆ ಕಾಂಗ್ರೆಸ್’ ಎಂದು ಆರೋಪಿಸಿದೆ.
ಕರ್ನಾಟಕದಲ್ಲಿ ಅಧಿಕಾರಕ್ಕೆ ಬಂದರೆ 200 ಯೂನಿಟ್ ಉಚಿತ ವಿದ್ಯುತ್ ನೀಡುವುದಾಗಿಯೂ, ರಾಜ್ಯದ ಪ್ರತಿ ಕುಟುಂಬದ ಯಜಮಾನಿಗೆ ₹2,000 ಸಹಾಯಧನ ನೀಡುವುದಾಗಿಯೂ ಕಾಂಗ್ರೆಸ್ ಭರವಸೆ ನೀಡಿದೆ. ಕಾಂಗ್ರೆಸ್ ಈ ಕಾರ್ಯಕ್ರಮಗಳನ್ನು ಘೋಷಿಸಿದಾಗಿನಿಂದಲೂ ವಾಗ್ದಾಳಿ ನಡೆಸುತ್ತಿರುವ ಬಿಜೆಪಿ, ಇಂದೂ ಕೂಡ ತನ್ನ ಟೀಕೆ ಮುಂದುವರಿಸಿದೆ.


ಕಾಂಗ್ರೆಸ್ ತನ್ನ ಏಳು ದಶಕಗಳ ಸಾಧನೆಯನ್ನು ಜನತೆಯ ಮುಂದಿಟ್ಟು ಮತ ಭಿಕ್ಷೆ ಕೇಳಬೇಕಿತ್ತು. ಅದರ ಬದಲು ಜನರಿಗೆ ಪೂರೈಸಲಾಗದ ಪೊಳ್ಳು ಭರವಸೆಗಳನ್ನು ಕೊಡುತ್ತಿದೆ. ಅಧಿಕಾರದ ಲಾಲಸೆಯಲ್ಲಿರುವ ಡಿ.ಕೆ ಶಿವಕುಮಾರ್ ಸ್ವಾಭಿಮಾನಿ ಕನ್ನಡಿಗರ ದಾರಿ ತಪ್ಪಿಸುತ್ತಿದ್ದಾರೆ. 2013-18ರವರೆಗೂ ಕಾಂಗ್ರೆಸ್ ಸಿದ್ದರಾಮಯ್ಯ ನೇತೃತ್ವದಲ್ಲಿ ಕರ್ನಾಟಕವನ್ನು ಕೊಳ್ಳೆ ಹೊಡಿದಿತ್ತು. ಕಾಂಗ್ರೆಸ್ ನೀಡಿದ ದೌರ್ಭಾಗ್ಯಗಳ ಫಲವಾಗಿ ಇಂದು ವಿರೋಧ ಪಕ್ಷದ ಸ್ಥಾನದಲ್ಲಿದೆ. ಸಂಸತ್ತಿನಲ್ಲಿ ವಿಪಕ್ಷ ಸ್ಥಾನ ಕಳೆದುಕೊಂಡಿರುವ ಕಾಂಗ್ರೆಸ್, ಕರ್ನಾಟಕದಲ್ಲೂ ಈ ದುಸ್ಥಿತಿ ಎದುರಾಗುವ ಆತಂಕದಲ್ಲಿದೆ’ ಎಂದು ವ್ಯಂಗ್ಯವಾಡಿದೆ.


‘ನಾ ನಾಯಕಿ’ ಎಂದು ರಾಜ್ಯಕ್ಕೆ ಬಂದ ಪ್ರಿಯಾಂಕಾ ಗಾಂಧಿ ವಂಶಪಾರಂಪರ್ಯ ನಾಯಕತ್ವವನ್ನು ಉಳಿಸಿಕೊಳ್ಳಲು ಸ್ವಾಭಿಮಾನಿ ಕನ್ನಡಿಗರನ್ನು ಈ ಬಾರಿ ಅವಲಂಬಿಸಿದ್ದಾರೆ. ರಾಹುಲ್ ಗಾಂಧಿ ಉಪಯೋಗಕ್ಕಿಲ್ಲವಾಗಿರುವುದರಿಂದಲೇ ಬೋಗಸ್ ಭಾಗ್ಯದ ಆಮಿಷ ಒಡುತ್ತಿರುವುದು. ಕನ್ನಡಿಗರದ್ದು ಕೊಡುವ ಗುಣವೆಂಬುದು ಅವರು ಮರೆತಂತಿದೆ’ ಎಂದು ಬಿಜೆಪಿ ಹೇಳಿದೆ.
ಕಾಂಗ್ರೆಸ್ ತನ್ನ ಏಳು ದಶಕಗಳ ಸಾಧನೆಯನ್ನು ಜನತೆಯ ಮುಂದಿಟ್ಟು ಮತ ಭಿಕ್ಷೆ ಕೇಳಬೇಕಿತ್ತು. ಅದರ ಬದಲು ಜನರಿಗೆ ಪೂರೈಸಲಾಗದ ಪೊಳ್ಳು ಭರವಸೆಗಳನ್ನು ಕೊಡುತ್ತಿದೆ. ಅಧಿಕಾರದ ಲಾಲಸೆಯಲ್ಲಿರುವ @DKShivakumar ಸ್ವಾಭಿಮಾನಿ ಕನ್ನಡಿಗರ ದಾರಿ ತಪ್ಪಿಸುತ್ತಿದ್ದಾರೆ.#PriyankaKeFakePromises
— BJP Karnataka (@BJP4Karnataka) January 17, 2023
1/5
Bjp slams congress over Gruha Lakshmi scheme by Priyanka in Bengaluru, saya schemes to fool people.
26-04-26 08:05 pm
HK News Staffer
ಅಧಿಕಾರಕ್ಕೆ ತಂದವರಿಗೆ ಕೆಳಗಿಳಿಸುವುದೂ ಗೊತ್ತಿದೆ, ಚ...
26-04-26 12:41 pm
ಬಿಎಂಟಿಸಿ ಬಸ್ ಚಲಿಸುತ್ತಿದ್ದಾಗಲೇ ಚಾಲಕನಿಗೆ ಹೃದಯಾಘ...
25-04-26 10:56 pm
ಫೇಲ್ ಎನ್ನಲಾಗಿದ್ದ ವಿದ್ಯಾರ್ಥಿನಿ ಟಾಪರ್ ; SSLC...
24-04-26 10:52 pm
ದಾವಣಗೆರೆ ಬಿಸಿ ; ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ಜೋ...
24-04-26 02:35 pm
27-04-26 02:48 pm
HK News Staffer
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
ಆಗಷ್ಟೇ ಕಣ್ಬಿಟ್ಟಿದ್ದ ಮಗಳ ಅಂಗಾಂಗ ದಾನದಿಂದ ಮರುಜೀವ...
24-04-26 07:35 pm
27-04-26 10:29 am
HK News Staffer
ಮಂಗಳೂರು ದಸರಾ ಇತಿಹಾಸದಲ್ಲಿ ಹೊಸ ಮೈಲಿಗಲ್ಲು ; 67 ಕ...
26-04-26 04:30 pm
ತಾಕೋಡೆ ಧರ್ಮನೇಮಕ್ಕೆ ಭಂಡಾರ ಒಯ್ಯುತ್ತಿದ್ದಾಗ ಕುಸಿದ...
25-04-26 01:45 pm
Commissioner Sudheer Reddy, Mangalore: ಕಮಿಷನರ...
24-04-26 07:10 pm
ಬೆಳ್ತಂಗಡಿ, ಬಂಟ್ವಾಳ ತಾಲೂಕು ಆಸ್ಪತ್ರೆ ಖಾಸಗಿ ತೆಕ್...
23-04-26 04:43 pm
26-04-26 09:26 pm
HK News Staffer
ಚಾರ್ಮಾಡಿ ಘಾಟಿಯಲ್ಲಿ ಬಸ್ ಪಲ್ಟಿ; ಧರ್ಮಸ್ಥಳದಲ್ಲಿ ಮ...
26-04-26 09:23 pm
ನಿಶ್ಚಿತಾರ್ಥ ಮುನ್ನಾ ದಿನವೇ ಯುವತಿ ನಾಪತ್ತೆ ; ಮುಸ್...
26-04-26 08:07 pm
ಮದುವೆ ಮಂಟಪದಲ್ಲೇ ಕೋಟಿ ಮೌಲ್ಯದ ಚಿನ್ನಾಭರಣ ಕಳ್ಳತನ...
26-04-26 12:45 pm
ಎನ್ಐಎ, ಇಡಿ ಅಧಿಕಾರಿಗಳೆಂದು ಫೋನ್ ಕರೆ ; ಮುಂಬೈನಲ್ಲ...
25-04-26 10:43 pm