ಬ್ರೇಕಿಂಗ್ ನ್ಯೂಸ್
17-01-23 06:50 pm Bangalore Correspondent ಕರ್ನಾಟಕ
ಬೆಂಗಳೂರು, ಜ.17: 200 ಯೂನಿಟ್ ಉಚಿತ ವಿದ್ಯುತ್, ‘ಗೃಹಲಕ್ಷ್ಮೀ’ ಕಾರ್ಯಕ್ರಮದಡಿ ಮನೆಯ ಯಜಮಾನಿಗೆ ಮಾಸಿಕ ₹2,000 ಸಹಾಯಧನ ನೀಡುವ ಕಾಂಗ್ರೆಸ್ನ ಆಶ್ವಾಸನೆಗಳ ವಿರುದ್ಧ ಬಿಜೆಪಿ ದಾಳಿ ಮುಂದುವರಿಸಿದೆ. ‘ಪುಕ್ಸಟ್ಟೆ ಭಾಗ್ಯಗಳನ್ನು ನೀಡಿ ರಾಜ್ಯವನ್ನು ದಿವಾಳಿ ಮಾಡುವ ಆಲೋಚನೆಯಲ್ಲಿದೆ ಕಾಂಗ್ರೆಸ್’ ಎಂದು ಆರೋಪಿಸಿದೆ.
ಕರ್ನಾಟಕದಲ್ಲಿ ಅಧಿಕಾರಕ್ಕೆ ಬಂದರೆ 200 ಯೂನಿಟ್ ಉಚಿತ ವಿದ್ಯುತ್ ನೀಡುವುದಾಗಿಯೂ, ರಾಜ್ಯದ ಪ್ರತಿ ಕುಟುಂಬದ ಯಜಮಾನಿಗೆ ₹2,000 ಸಹಾಯಧನ ನೀಡುವುದಾಗಿಯೂ ಕಾಂಗ್ರೆಸ್ ಭರವಸೆ ನೀಡಿದೆ. ಕಾಂಗ್ರೆಸ್ ಈ ಕಾರ್ಯಕ್ರಮಗಳನ್ನು ಘೋಷಿಸಿದಾಗಿನಿಂದಲೂ ವಾಗ್ದಾಳಿ ನಡೆಸುತ್ತಿರುವ ಬಿಜೆಪಿ, ಇಂದೂ ಕೂಡ ತನ್ನ ಟೀಕೆ ಮುಂದುವರಿಸಿದೆ.


ಕಾಂಗ್ರೆಸ್ ತನ್ನ ಏಳು ದಶಕಗಳ ಸಾಧನೆಯನ್ನು ಜನತೆಯ ಮುಂದಿಟ್ಟು ಮತ ಭಿಕ್ಷೆ ಕೇಳಬೇಕಿತ್ತು. ಅದರ ಬದಲು ಜನರಿಗೆ ಪೂರೈಸಲಾಗದ ಪೊಳ್ಳು ಭರವಸೆಗಳನ್ನು ಕೊಡುತ್ತಿದೆ. ಅಧಿಕಾರದ ಲಾಲಸೆಯಲ್ಲಿರುವ ಡಿ.ಕೆ ಶಿವಕುಮಾರ್ ಸ್ವಾಭಿಮಾನಿ ಕನ್ನಡಿಗರ ದಾರಿ ತಪ್ಪಿಸುತ್ತಿದ್ದಾರೆ. 2013-18ರವರೆಗೂ ಕಾಂಗ್ರೆಸ್ ಸಿದ್ದರಾಮಯ್ಯ ನೇತೃತ್ವದಲ್ಲಿ ಕರ್ನಾಟಕವನ್ನು ಕೊಳ್ಳೆ ಹೊಡಿದಿತ್ತು. ಕಾಂಗ್ರೆಸ್ ನೀಡಿದ ದೌರ್ಭಾಗ್ಯಗಳ ಫಲವಾಗಿ ಇಂದು ವಿರೋಧ ಪಕ್ಷದ ಸ್ಥಾನದಲ್ಲಿದೆ. ಸಂಸತ್ತಿನಲ್ಲಿ ವಿಪಕ್ಷ ಸ್ಥಾನ ಕಳೆದುಕೊಂಡಿರುವ ಕಾಂಗ್ರೆಸ್, ಕರ್ನಾಟಕದಲ್ಲೂ ಈ ದುಸ್ಥಿತಿ ಎದುರಾಗುವ ಆತಂಕದಲ್ಲಿದೆ’ ಎಂದು ವ್ಯಂಗ್ಯವಾಡಿದೆ.


‘ನಾ ನಾಯಕಿ’ ಎಂದು ರಾಜ್ಯಕ್ಕೆ ಬಂದ ಪ್ರಿಯಾಂಕಾ ಗಾಂಧಿ ವಂಶಪಾರಂಪರ್ಯ ನಾಯಕತ್ವವನ್ನು ಉಳಿಸಿಕೊಳ್ಳಲು ಸ್ವಾಭಿಮಾನಿ ಕನ್ನಡಿಗರನ್ನು ಈ ಬಾರಿ ಅವಲಂಬಿಸಿದ್ದಾರೆ. ರಾಹುಲ್ ಗಾಂಧಿ ಉಪಯೋಗಕ್ಕಿಲ್ಲವಾಗಿರುವುದರಿಂದಲೇ ಬೋಗಸ್ ಭಾಗ್ಯದ ಆಮಿಷ ಒಡುತ್ತಿರುವುದು. ಕನ್ನಡಿಗರದ್ದು ಕೊಡುವ ಗುಣವೆಂಬುದು ಅವರು ಮರೆತಂತಿದೆ’ ಎಂದು ಬಿಜೆಪಿ ಹೇಳಿದೆ.
ಕಾಂಗ್ರೆಸ್ ತನ್ನ ಏಳು ದಶಕಗಳ ಸಾಧನೆಯನ್ನು ಜನತೆಯ ಮುಂದಿಟ್ಟು ಮತ ಭಿಕ್ಷೆ ಕೇಳಬೇಕಿತ್ತು. ಅದರ ಬದಲು ಜನರಿಗೆ ಪೂರೈಸಲಾಗದ ಪೊಳ್ಳು ಭರವಸೆಗಳನ್ನು ಕೊಡುತ್ತಿದೆ. ಅಧಿಕಾರದ ಲಾಲಸೆಯಲ್ಲಿರುವ @DKShivakumar ಸ್ವಾಭಿಮಾನಿ ಕನ್ನಡಿಗರ ದಾರಿ ತಪ್ಪಿಸುತ್ತಿದ್ದಾರೆ.#PriyankaKeFakePromises
— BJP Karnataka (@BJP4Karnataka) January 17, 2023
1/5
Bjp slams congress over Gruha Lakshmi scheme by Priyanka in Bengaluru, saya schemes to fool people.
19-01-26 08:42 pm
Bangalore Correspondent
ಐಪಿಎಸ್ ರಾಮಚಂದ್ರ ರಾವ್ ಸರಸ ವಿಡಿಯೋ ; ಎಷ್ಟೇ ದೊಡ್ಡ...
19-01-26 08:34 pm
ಕಚೇರಿಯಲ್ಲೇ ಡಿಜಿಪಿ ರಾಮಚಂದ್ರ ರಾವ್ ಬೆತ್ತಲೆ, ರಾಸ...
19-01-26 05:04 pm
ಲಕ್ಕುಂಡಿ ಗ್ರಾಮದಲ್ಲಿ ಸಾವಿರ ಕೇಜಿಯ ಶಿವಲಿಂಗ ಇದೆ ;...
19-01-26 03:33 pm
ಶಾಲೆಗೆ ಬಿಡಲು ಹೋಗ್ತಿದ್ದಾಗ ಕಾಲೇಜು ಬಸ್ ಡಿಕ್ಕಿ ;...
19-01-26 03:08 pm
19-01-26 11:03 pm
HK News Desk
A.R. Rahmans Communal Bias: ‘ಕಮ್ಯುನಲ್ ಕಾರಣಕ್ಕ...
18-01-26 08:20 pm
ಗ್ರೀನ್ಲ್ಯಾಂಡ್ ವಶಕ್ಕೆ ವಿರೋಧ ; ನ್ಯಾಟೋ ಮಿತ್ರ ರಾ...
18-01-26 06:03 pm
President Donald Trump: ಅಮೆರಿಕದ ಸುಂಕ ಬರೆಗೆ ಭಾ...
18-01-26 11:47 am
ಕುಂಬ್ಡಾಜೆ ; ಕರಿಮಣಿ ಸರ ಎಗರಿಸಲು ಮಹಿಳೆಯ ಕತ್ತು ಹಿ...
17-01-26 03:08 pm
19-01-26 10:55 pm
Mangalore Correspondent
Kukke Subramanya, Drowning: ಕುಕ್ಕೆ ಸುಬ್ರಹ್ಮಣ್...
18-01-26 09:58 pm
ಸೇಂಟ್ ಅಲೋಶಿಯಸ್ ಶಾಲೆಯಲ್ಲಿ ವಿಶೇಷ ಚೇತನ ಮಕ್ಕಳೊಂದಿ...
17-01-26 05:12 pm
ಉಳ್ಳಾಲ ದರ್ಗಾ ಕಮಿಟಿ ವಿರುದ್ಧ ಹೈಕೋರ್ಟ್ ತೀರ್ಪಿತ್ತ...
17-01-26 05:00 pm
Suniel Shetty, Ahan Shetty, Kuthar Koragajja...
16-01-26 10:28 pm
19-01-26 10:20 pm
HK News Desk
ಹುಣಸೂರು ಸ್ಕೈ ಗೋಲ್ಡ್ ಜುವೆಲ್ಲರಿ ದರೋಡೆ ; ಬಿಹಾರ ಮ...
19-01-26 04:16 pm
ದೆಹಲಿ ಮೆಟ್ರೋ ರೈಲಿನಲ್ಲಿ ಅಮೆರಿಕ ಮೂಲದ ಮಹಿಳೆಗೆ ಲೈ...
19-01-26 03:38 pm
Mangalore Crime, Konaje Police: ಕಾಂಗ್ರೆಸ್ ಕಾರ...
18-01-26 12:58 pm
Mandya Murder: ಆಸ್ತಿ ವಿಚಾರಕ್ಕೆ ಗಲಾಟೆ ; ನಾಲ್ಕು...
16-01-26 09:01 pm