ಬ್ರೇಕಿಂಗ್ ನ್ಯೂಸ್
18-10-20 12:47 pm Headline Karnataka News Network ಕರ್ನಾಟಕ
ಮೈಸೂರು, ಅಕ್ಟೋಬರ್ 18: ಪ್ರಜಾವಾಣಿ, ವಿಜಯವಾಣಿ, ಕಸ್ತೂರಿ ಟಿವಿಯಲ್ಲಿ ಕೆಲಸ ಮಾಡಿದ್ದ ಉತ್ಸಾಹಿ ಪತ್ರಕರ್ತ ಪವನ್ ಹೆತ್ತೂರು (35) ಕೋವಿಡ್ ಸೋಂಕಿನಿಂದ ಮೃತಪಟ್ಟಿದ್ದಾರೆ.
ಮೈಸೂರು ಪ್ರಜಾವಾಣಿ ಬ್ಯೂರೋದಲ್ಲಿ ಕೆಲಸ ಮಾಡುತ್ತಿದ್ದ ಪವನ್ ಹೆತ್ತೂರು ಅವರು ಪತ್ನಿ, ಇಬ್ಬರು ಚಿಕ್ಕ ವಯಸ್ಸಿನ ಮಕ್ಕಳನ್ನು ಅಗಲಿದ್ದಾರೆ. ಮೈಸೂರು ಖಾಸಗಿ ಆಸ್ಪತ್ರೆಯಲ್ಲಿ ದಾಖಲಾಗಿದ್ದ ಪವನ್ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿ, ಚಿಕಿತ್ಸೆಗೆ ಸ್ಪಂಧಿಸಲಿಲ್ಲ. ಅ.18 ರ ರಾತ್ರಿ 1.30 ಸುಮಾರಿಗೆ ಕೊನೆಯುಸಿರೆಳೆದರು.
ಮೈಸೂರಿನ ಪ್ರಜಾವಾಣಿ ವರದಿಗಾರ ಪವನ್ ಬದುಕಿ ಬರಲೆಂದು ಅವರ ಪತ್ರಕರ್ತ ಸ್ನೇಹಿತರು ಪ್ರಾರ್ಥಿಸಿದ್ದು ಪ್ರಯೋಜನವಾಗಲಿಲ್ಲ.ಮೃತರ ಅಂತ್ಯಕ್ರಿಯೆ ಹಾಸನ ಜಿಲ್ಲೆ ಸಕಲೇಶಪುರ ತಾಲೂಕಿನ ಹೆತ್ತೂರಿನಲ್ಲಿ ನಡೆಯಲಿದೆ.
ಪತ್ರಕರ್ತ ಪವನ್ ಹೆತ್ತೂರು ಕೊರೊನಾ ಸೋಂಕಿನಿಂದ ನಿಧನವಾಗಿರುವುದಕ್ಕೆ ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘ(KUWJ) ತೀವ್ರ ಸಂತಾಪ ವ್ಯಕ್ತಪಡಿಸಿದೆ.
ಮಡಿಕೇರಿಯ ಪ್ರಜಾವಾಣಿ ವರದಿಗಾರ ಕೆ.ಎ ಆದಿತ್ಯ ಮಾತನಾಡಿ, ನನ್ನ ಸಹೋದ್ಯೋಗಿ, ಗೆಳೆಯ ಪವನ್ಗೆ ಏನೂ ಆಗುವುದಿಲ್ಲ ಎಂಬ ನಂಬಿಕೆಯಿತ್ತು. ಮತ್ತೆ ಮೊದಲಿನಂತೆ ಆಗುವ ಭರವಸೆಯೂ ಎರಡು ದಿನಗಳ ಹಿಂದೆ ಮೂಡಿತ್ತು. ವಿಧಿ ಕ್ರೂರಿ ಕೊರೊನಾ ಈ ರೀತಿ ಮಾಡಿದೆ. ಅವನ ನಗು, ಮಾತು ಕಣ್ಮುಂದೆ ಬರುತ್ತಿದೆ. ಚಿಕ್ಕ ಅವಳಿ ಮಕ್ಕಳಿದ್ದಾರೆ ಎಂದು ದುಃಖ ವ್ಯಕ್ತಪಡಿಸಿದರು.
ಎರಡು ದಿನಗಳ ಎಲ್ಲ ಪತ್ರಕರ್ತ ಗೆಳೆಯರಿಗೆ ಆಸ್ಪತ್ರೆಯಿಂದ ಪವನ್ ಮಸೇಜ್ ಸಹ ಮಾಡಿದ್ದರು. ಆದರೆ, ಕೊರೊನಾ ಅವನಿಗೆ ಗೊತ್ತಿಲ್ಲದೇ ಅವನ ಶ್ವಾಸಕೋಶ ಹಾಳು ಮಾಡಿತ್ತು ಎಂದರು.
Young Kannada Journalist dies due to Covid 19. The deceased has been identified as Pawan (35) from mysore.
14-01-26 03:34 pm
Bangalore Correspondent
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
ಧರ್ಮಸ್ಥಳದಲ್ಲಿ 74 ಅಸಹಜ ಸಾವು ಪ್ರಕರಣ ; ಪ್ರತ್ಯೇಕ...
14-01-26 01:34 pm
ಅಕಾಲಿಕ ಮಳೆಗೆ ಕಂಗಾಲಾದ ಕಾಫಿನಾಡು ; ಭಾರೀ ಮಳೆಗೆ ಕೊ...
13-01-26 10:13 pm
ಇಲೆಕ್ಟ್ರಾನಿಕ್ ಸಿಟಿ ಪಕ್ಕದಲ್ಲೇ ಬಾಂಗ್ಲಾ ವಲಸಿಗರ ಅ...
13-01-26 03:04 pm
13-01-26 06:39 pm
HK News Desk
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
14-01-26 03:15 pm
Mangalore Correspondent
ಕುಂದಾಪುರ -ತಲಪಾಡಿ, ಸುರತ್ಕಲ್- ಬಿ.ಸಿ.ರೋಡ್ ಹೆದ್ದಾ...
13-01-26 10:30 pm
Ayyappa Death, Mangalore: ಶಬರಿಮಲೆ ಹೊರಟಿದ್ದ ಅಯ...
12-01-26 08:03 pm
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
14-01-26 05:22 pm
HK News Desk
ಹೆಂಡತಿ ಮೇಲೆ ಕಣ್ಣು ; ಗುತ್ತಿಗೆದಾರನನ್ನು ಕೊಲೆ ಮಾಡ...
13-01-26 05:28 pm
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm
ಡ್ರಗ್ಸ್ ನೆಟ್ವರ್ಕ್ ಭೇದಿಸಿದ ಮಂಗಳೂರು ಪೊಲೀಸರು ; ಬ...
12-01-26 06:28 pm
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm