ಬ್ರೇಕಿಂಗ್ ನ್ಯೂಸ್
19-01-23 03:34 pm Bangalore Correspondent ಕರ್ನಾಟಕ
ಬೆಂಗಳೂರು, ಜ 19: 2022- 2023ನೇ ಸಾಲಿನ ಎಸ್ಎಸ್ಎಲ್ಸಿ ಮುಖ್ಯ ಪರೀಕ್ಷೆಯ ವೇಳಾಪಟ್ಟಿಯಲ್ಲಿ ಬದಲಾವಣೆ ಮಾಡಲಾಗಿದ್ದು, ಪರಿಷ್ಕೃತ ಅಂತಿಮ ವೇಳಾಪಟ್ಟಿಯನ್ನು ಪ್ರಕಟಿಸಲಾಗಿದೆ.
ಏ.4ರಂದು ಮಹಾವೀರ ಜಯಂತಿಯಂದು ರಜೆ ಘೋಷಣೆಯಾಗಿರುವ ಹಿನ್ನೆಲೆ ವೇಳಾಪಟ್ಟಿಯನ್ನು ಪರಿಷ್ಕರಿಸಲಾಗಿದೆ.
ಮಾರ್ಚ್ 31 ರಿಂದ ಏಪ್ರಿಲ್ 15 ವರೆಗೆ ಪರೀಕ್ಷೆ ನಡೆಸಲು ದಿನಾಂಕ ನಿಗದಿ ಮಾಡಲಾಗಿದೆ.
ಈ ಹಿಂದೆ ಘೋಷಿಸಿದಂತೆ ಮಾರ್ಚ್ 31 ರಿಂದ ಏಪ್ರಿಲ್ 15 ರವರೆಗೆ ಪರೀಕ್ಷೆ ನಡೆಯಲಿದ್ದು, ಏಪ್ರಿಲ್ 4 ರಂದು ನಡೆಯಬೇಕಿದ್ದ ಗಣಿತ ಮತ್ತು ಸಮಾಜಶಾಸ್ತ್ರ ಪರೀಕ್ಷೆಗಳು ಈಗ ಏಪ್ರಿಲ್ 3 ರಂದು ನಡೆಯಲಿದೆ.
ಏಪ್ರಿಲ್ 4 ರಂದು ಸರ್ಕಾರಿ ರಜೆ ಇರುವ ಕಾರಣ ಈ ಹಿಂದೆ ಪ್ರಕಟಿಸಿದ್ದ ವೇಳಾಪಟ್ಟಿಯನ್ನು ಪರಿಷ್ಕರಿಸಲಾಗಿದೆ ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ ನಿರ್ದೇಶಕ (ಪರೀಕ್ಷೆ) ಗೋಪಾಲಕೃಷ್ಣ ಎಚ್.ಎನ್ ಮಾಹಿತಿ ನೀಡಿದ್ದಾರೆ.
ಉಳಿದ ವೇಳಾಪಟ್ಟಿ ಒಂದೇ ಆಗಿರುತ್ತದೆ. ವೇಳಾಪಟ್ಟಿ ಪ್ರಕಾರ ಯಾವ ದಿನ ಯಾವ ಪರೀಕ್ಷೆ ನಡೆಯುತ್ತದೆ ಎನ್ನುವ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ.
For the first time after the period of corona transition, the board examination is going to be offline in many states. In view of this, the Karnataka Secondary Education Examination Board (KSEEB) has released the date sheet for the 10th 2022-2023 board examination on 31 October 2022. According to the released Karnataka SSLC Time Table 2023, the exam will start from the month of April next year. According to the schedule released by the board, it has decided to conduct SSLC exam from 4 April 2023 to 15 April 2023.
19-07-26 08:34 pm
HK News Desk
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
21-07-26 09:03 pm
HK News Staffer
ಧರ್ಮೇಂದ್ರ ಪ್ರಧಾನ್ ರಾಜಿನಾಮೆ ಹೊರತು ಪ್ರತಿಭಟನೆ ನಿ...
21-07-26 06:23 pm
ಮತ್ತೆ ಕೋವಿಡ್ ಸದ್ದು; ಆಂಧ್ರದಲ್ಲಿ RF.5 ರೂಪಾಂತರ ಪ...
20-07-26 03:42 pm
ನೀಟ್ ಪರೀಕ್ಷೆ ಅಕ್ರಮ ; ರಾಜಧಾನಿ ದೆಹಲಿಯಲ್ಲಿ ಬೀದಿಗ...
20-07-26 02:22 pm
ಕೇರಳದಲ್ಲಿ ಫುಟ್ಬಾಲ್ ಜ್ವರ ; ಮಧ್ಯರಾತ್ರಿ ಫೈನಲ್ ವೀ...
19-07-26 09:37 pm
21-07-26 11:02 pm
HK News Desk
ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ; ಬನ್...
21-07-26 09:41 pm
ನೀಟ್ ಪರೀಕ್ಷೆ ಅಕ್ರಮ ; ಸೋನಂ ವಾಂಗ್ಚುಕ್ ಹೋರಾಟಕ್ಕೆ...
20-07-26 09:32 pm
ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಕಾರು; ಅಪಘ...
20-07-26 03:14 pm
ಲಾವಣ್ಯ ಹತ್ಯೆ ; ಅವನನ್ನ ನಮ್ಮ ಕೈಗೆ ಒಪ್ಪಿಸಿ, ಊರಿನ...
17-07-26 10:25 pm
21-07-26 08:03 pm
Mangaluru Staffer
ಮ್ಯಾಟ್ರಿಮೋನಿ ಆ್ಯಪ್ನಲ್ಲಿ ಶುರುವಾದ ಪ್ರೀತಿ ; ಮದು...
21-07-26 04:54 pm
Ravi Shetty, Accident, Mangalore: ನಿಯಂತ್ರಣ ತಪ...
21-07-26 12:18 pm
ಉಕ್ರೇನ್ ಸರಕು ಹಡಗಿನ ಮೇಲೆ ರಷ್ಯಾ ಕ್ಷಿಪಣಿ ದಾಳಿ ;...
21-07-26 11:47 am
ತ್ರಿಪುರಾ ಡಿಜಿಪಿ ಅನುರಾಗ್ ಧನಕರ್ ಕಚೇರಿಯಲ್ಲಿ ಗುಂಡ...
20-07-26 10:17 pm