ಬ್ರೇಕಿಂಗ್ ನ್ಯೂಸ್
20-01-23 09:59 pm Bangalore Correspondent ಕರ್ನಾಟಕ
ಬೆಂಗಳೂರು, ಜ.20 : ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ಕೋಳಿ ಹಿಡಿಯಲು ಮಾತ್ರ ಲಾಯಕ್ಕು ಎಂದು ರಾಜ್ಯ ಕಾಂಗ್ರೆಸ್ ಘಟಕ ಗೃಹ ಸಚಿವರನ್ನು ಛೇಡಿಸಿದೆ.
ಕೊಪ್ಪಳದಲ್ಲಿ ಜೂಜಾಟಕ್ಕೆ ಇಡಲಾಗಿದ್ದ ಕೋಳಿಯನ್ನು ಬಂಧಿಸಿದ್ದ ಪ್ರಕರಣ ಹಾಗೂ ಪಿ.ಎಸ್.ಐ ಹಗರಣದ ಆರೋಪಿ ಆರ್.ಡಿ ಪಾಟೀಲ ಪರಾರಿಯಾದ ಪ್ರಕರಣವನ್ನು ಉಲ್ಲೇಖಿಸಿ ಕಾಂಗ್ರೆಸ್ ಈ ಟ್ವೀಟ್ ಮಾಡಿದೆ.
ಬಿಜೆಪಿ ಸರ್ಕಾರದಲ್ಲಿ ಕೋಳಿಗಳನ್ನು ಅರೆಸ್ಟ್ ಮಾಡಲಾಗುತ್ತದೆ. ಬಹುದೊಡ್ಡ ಅಕ್ರಮವೊಂದರ ಆರೋಪಿ ಪೊಲೀಸರನ್ನು ತಳ್ಳಿ ಪರಾರಿಯಾಗುತ್ತಾನೆ. ದೇಶದಲ್ಲೇ ನಂಬರ್ 1 ಎನಿಸಿಕೊಂಡಿದ್ದ ರಾಜ್ಯದ ಗೃಹ ಇಲಾಖೆಯನ್ನು ಇಂದು ನಾಚಿಕೆಗೇಡಿನ ಸ್ಥಿತಿಗೆ ತಂದಿಟ್ಟಿದೆ ಬಿಜೆಪಿ ಸರ್ಕಾರ. ಆರಗ ಜ್ಞಾನೇಂದ್ರ ಅವರು ಕೋಳಿ ಹಿಡಿಯಲು ಮಾತ್ರ ಲಾಯಕ್ಕಾಗಿದ್ದಾರೆ‘ ಎಂದು ಕಾಂಗ್ರೆಸ್ ವ್ಯಂಗ್ಯವಾಡಿದೆ.
ಬಿಜೆಪಿ ಸರ್ಕಾರದಲ್ಲಿ ಕೋಳಿಗಳನ್ನು ಅರೆಸ್ಟ್ ಮಾಡಲಾಗುತ್ತದೆ.
— Karnataka Congress (@INCKarnataka) January 20, 2023
ಬಹುದೊಡ್ಡ ಅಕ್ರಮವೊಂದರ ಆರೋಪಿ ಪೊಲೀಸರನ್ನು ತಳ್ಳಿ ಪರಾರಿಯಾಗುತ್ತಾನೆ.
ದೇಶದಲ್ಲೇ ನಂಬರ್ 1 ಎನಿಸಿಕೊಂಡಿದ್ದ ರಾಜ್ಯದ ಗೃಹ ಇಲಾಖೆಯನ್ನು ಇಂದು ನಾಚಿಕೆಗೇಡಿನ ಸ್ಥಿತಿಗೆ ತಂದಿಟ್ಟಿದೆ ಬಿಜೆಪಿ ಸರ್ಕಾರ.@JnanendraAraga ಅವರು ಕೋಳಿ ಹಿಡಿಯಲು ಮಾತ್ರ ಲಾಯಕ್ಕಾಗಿದ್ದಾರೆ!
The state Congress unit has slammed the Home Minister saying that Home Minister Araga Jnanendra is only fit to catch chickens. Congress made this tweet referring to the case of arrest of a chicken kept for gambling in Koppal and the case of PSI scam accused RD Patil's escape.
06-03-26 07:03 pm
HK News Staffer
ಅನ್ನಭಾಗ್ಯದಲ್ಲಿ ದೊಡ್ಡ ಬದಲಾವಣೆ ; ಹೆಚ್ಚುವರಿ ಅಕ್...
06-03-26 03:50 pm
ಡಿಜಿಟಲ್ ವ್ಯಸನಕ್ಕೆ ಬ್ರೇಕ್ ; 16 ವರ್ಷದೊಳಗಿನ ಮಕ್ಕ...
06-03-26 12:08 pm
ಸಿಎಂ ಸಿದ್ದರಾಮಯ್ಯ ದಾಖಲೆಯ 17ನೇ ಬಜೆಟ್ ; ಮುಂದುವರೆ...
06-03-26 10:21 am
Bhatkal Petrol News: ಬೆಲೆ ಏರಿಕೆ ಭೀತಿ ; ಭಟ್ಕಳ...
05-03-26 11:42 pm
06-03-26 11:04 pm
HK News Desk
ಲವ್ ಜಿಹಾದ್ ಕಡಿವಾಣಕ್ಕೆ ಮಹಾರಾಷ್ಟ್ರದಲ್ಲಿ ಹೊಸ ಮಸೂ...
06-03-26 10:58 pm
ಹರ್ಮುಜ್ ಜಲಸಂಧಿ ಅಮೆರಿಕ ಮಿತ್ರ ರಾಷ್ಟ್ರಗಳಿಗೆ ಮಾತ್...
06-03-26 11:40 am
ಮಾರ್ಕ್-48 ಜಗತ್ತಿನ ಅತಿ ಶಕ್ತಿಶಾಲಿ ಜಲಾಂತರ್ಗಾಮಿ ಸ...
06-03-26 09:50 am
ಇರಾನಲ್ಲಿ 1230 ಜನರ ಸಾವು ; ಜೆರುಸಲೇಮ್ ಮೇಲೆ ಬಾಂಬ್...
05-03-26 08:51 pm
06-03-26 07:01 pm
HK News Staffer
ಮಂಗಳೂರಿನ ನಿವೃತ್ತ ಬ್ಯಾಂಕ್ ಉದ್ಯೋಗಿ ಲೇಡಿಗೆ ಸೈಬರ್...
06-03-26 04:08 pm
ಪುತ್ತೂರಿನಲ್ಲಿ ವಿದ್ಯಾರ್ಥಿನಿಯರಿಗೆ ‘ದಿ ಕೇರಳ ಸ್ಟೋ...
06-03-26 12:17 pm
ದುಬೈನಿಂದ ಬೆಂಗಳೂರಿಗೆ ಹೈಡ್ರೋವೀಡ್ ಗಾಂಜಾ ಪೂರೈಕೆ ;...
05-03-26 07:38 pm
Dr Nagalakshmi Choudhary, Mangalore: ಸಾಕ್ಷಿಗಳ...
05-03-26 04:36 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm