ಬ್ರೇಕಿಂಗ್ ನ್ಯೂಸ್
21-01-23 05:08 pm HK News Desk ಕರ್ನಾಟಕ
ಚಿಕ್ಕಮಗಳೂರು, ಜ.21: ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಮರಕ್ಕೆ ಢಿಕ್ಕಿ ಹೊಡೆದ ಪರಿಣಾಮ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಅಜ್ಜಂಪುರ ತಾಲೂಕಿನ ಮಾಕನಹಳ್ಳಿ ಬಳಿ ನಡೆದಿದೆ.
ಶಿವನಿ ಮೆಸ್ಕಾಂ ನಲ್ಲಿ ಕೆಲಸ ಮಾಡುತ್ತಿದ್ದ ಜೆ.ಇ.ಕಿರಣ್ (32) ನಾಗರಾಜ್ (40) ಮೃತ ದುರ್ಧೈವಿಗಳೆಂದು ತಿಳಿದು ಬಂದಿದೆ.
ಕಾರಿನಲ್ಲಿ ಹೋಗುತ್ತಿರುವ ವೇಳೆ ಏಕಾಏಕಿ ಚಾಲಕನ ನಿಯತ್ರಣ ತಪ್ಪಿ ಮಾಕನಹಳ್ಳಿ ಬಳಿ ಮರಕ್ಕೆ ಢಿಕ್ಕಿ ಹೊಡೆದಿದೆ ಪರಿಣಾಮ ಕಾರಿನಲ್ಲಿದ್ದ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಕಳೆದ ಕೆಲ ಸಮಯದಿಂದ ಶಿವನಿ ಮೆಸ್ಕಾಂ ನಲ್ಲಿ ಜೆಇ ಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ಮೂಲಕದ ಕಿರಣ್ ಅವರಿಗೆ ಫೆ.8 ರಂದು ಮದುವೆ ನಿಶ್ಚಯವಾಗಿತ್ತು. ನಾಗರಾಜ್ ನಾಗರಾಜ್ ಅಜ್ಜಂಪುರ ತಾಲೂಕಿನ ಶಿವನಿ ಮೂಲದವರು.
Chikmagalur accident, car rams tree, two died including Mescom JE.
06-03-26 07:03 pm
HK News Staffer
ಅನ್ನಭಾಗ್ಯದಲ್ಲಿ ದೊಡ್ಡ ಬದಲಾವಣೆ ; ಹೆಚ್ಚುವರಿ ಅಕ್...
06-03-26 03:50 pm
ಡಿಜಿಟಲ್ ವ್ಯಸನಕ್ಕೆ ಬ್ರೇಕ್ ; 16 ವರ್ಷದೊಳಗಿನ ಮಕ್ಕ...
06-03-26 12:08 pm
ಸಿಎಂ ಸಿದ್ದರಾಮಯ್ಯ ದಾಖಲೆಯ 17ನೇ ಬಜೆಟ್ ; ಮುಂದುವರೆ...
06-03-26 10:21 am
Bhatkal Petrol News: ಬೆಲೆ ಏರಿಕೆ ಭೀತಿ ; ಭಟ್ಕಳ...
05-03-26 11:42 pm
06-03-26 11:04 pm
HK News Desk
ಲವ್ ಜಿಹಾದ್ ಕಡಿವಾಣಕ್ಕೆ ಮಹಾರಾಷ್ಟ್ರದಲ್ಲಿ ಹೊಸ ಮಸೂ...
06-03-26 10:58 pm
ಹರ್ಮುಜ್ ಜಲಸಂಧಿ ಅಮೆರಿಕ ಮಿತ್ರ ರಾಷ್ಟ್ರಗಳಿಗೆ ಮಾತ್...
06-03-26 11:40 am
ಮಾರ್ಕ್-48 ಜಗತ್ತಿನ ಅತಿ ಶಕ್ತಿಶಾಲಿ ಜಲಾಂತರ್ಗಾಮಿ ಸ...
06-03-26 09:50 am
ಇರಾನಲ್ಲಿ 1230 ಜನರ ಸಾವು ; ಜೆರುಸಲೇಮ್ ಮೇಲೆ ಬಾಂಬ್...
05-03-26 08:51 pm
06-03-26 07:01 pm
HK News Staffer
ಮಂಗಳೂರಿನ ನಿವೃತ್ತ ಬ್ಯಾಂಕ್ ಉದ್ಯೋಗಿ ಲೇಡಿಗೆ ಸೈಬರ್...
06-03-26 04:08 pm
ಪುತ್ತೂರಿನಲ್ಲಿ ವಿದ್ಯಾರ್ಥಿನಿಯರಿಗೆ ‘ದಿ ಕೇರಳ ಸ್ಟೋ...
06-03-26 12:17 pm
ದುಬೈನಿಂದ ಬೆಂಗಳೂರಿಗೆ ಹೈಡ್ರೋವೀಡ್ ಗಾಂಜಾ ಪೂರೈಕೆ ;...
05-03-26 07:38 pm
Dr Nagalakshmi Choudhary, Mangalore: ಸಾಕ್ಷಿಗಳ...
05-03-26 04:36 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm