ಬ್ರೇಕಿಂಗ್ ನ್ಯೂಸ್
22-01-23 07:55 pm HK News Desk ಕರ್ನಾಟಕ
ಹಾಸನ, ಜ.22 : ಕೊಟ್ಟ ಮಾತಿಗೆ ತಪ್ಪಿದರೆ ರಾಜಕೀಯದಿಂದಲೇ ನಿವೃತ್ತಿಯಾಗುವುದಾಗಿ ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿಕೆ ನೀಡಿದ್ದು ರಾಜ್ಯ ರಾಜಕೀಯದಲ್ಲಿ ಸಂಚಲನ ಮೂಡಿಸಿದೆ. ನಾವು ಅಧಿಕಾರಕ್ಕೆ ಬಂದರೆ 10 ಕೆಜಿ ಉಚಿತ ಅಕ್ಕಿ ಕೊಡುತ್ತೇವೆ. ಹಾಗೆಯೇ ಮಹಿಳೆಯರಿಗೆ 2000 ರೂ. ಹಣ ಕೊಡುತ್ತೇವೆ. ಕೊಟ್ಟ ಮಾತಿಗೆ ತಪ್ಪಿದರೆ ರಾಜಕೀಯದಿಂದಲೇ ನಿವೃತ್ತಿ ಘೋಷಿಸುತ್ತೇನೆ ಎಂದು ತಿಳಿಸಿದ್ದಾರೆ.
ಹಾಸನದಲ್ಲಿ ಮಾತನಾಡಿದ ಸಿದ್ದರಾಮಯ್ಯ, ಹಾಸನ ಜಿಲ್ಲೆಯ 7 ವಿಧಾನಸಭಾ ಕ್ಷೇತ್ರಗಳಲ್ಲಿ 5 ಕ್ಷೇತ್ರಗಳನ್ನಾದರೂ ಕಾಂಗ್ರೆಸ್ ಗೆಲ್ಲಬೇಕು. ನಾನು ಮುಖ್ಯಮಂತ್ರಿಯಾಗಿದ್ದಾಗ 7 ಕೆಜಿ ಅಕ್ಕಿ ಕೊಡುತ್ತಿದ್ದೆ. ಈಗ ಬಿಜೆಪಿಯವರು ಎರಡು ಕೆಜಿ ಇಳಿಸಿ, 5 ಕೇಜಿ ಅಕ್ಕಿ ಕೊಡುತ್ತಿದ್ದಾರೆ. ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ 10 ಕೆಜಿ ಅಕ್ಕಿ ಕೊಡಲಿದೆ ಎಂದು ಹೇಳಿದರು.
ಕುಟುಂಬದ ಮಹಿಳೆಯರಿಗೆ 2000 ರೂ. ನೀಡುತ್ತೇವೆ. ಉಚಿತವಾಗಿ ತಿಂಗಳಿಗೆ 200 ಯೂನಿಟ್ ವಿದ್ಯುತ್ ಕೊಡುತ್ತೇವೆ. ಕೊಟ್ಟ ಮಾತಿನಂತೆ ನಾವು ನಡೆದುಕೊಳ್ಳುತ್ತೇವೆ. ಮಾತು ತಪ್ಪಿದರೆ ರಾಜಕೀಯ ನಿವೃತ್ತಿ ಪಡೆಯುತ್ತೇವೆ ಎಂದು ಘೋಷಿಸಿದರು.
Karnataka Congress Siddaramaiah promises 10 kg free rice to poor if voted to power says will leave politics if not fullfilled.
19-01-26 08:42 pm
Bangalore Correspondent
ಐಪಿಎಸ್ ರಾಮಚಂದ್ರ ರಾವ್ ಸರಸ ವಿಡಿಯೋ ; ಎಷ್ಟೇ ದೊಡ್ಡ...
19-01-26 08:34 pm
ಕಚೇರಿಯಲ್ಲೇ ಡಿಜಿಪಿ ರಾಮಚಂದ್ರ ರಾವ್ ಬೆತ್ತಲೆ, ರಾಸ...
19-01-26 05:04 pm
ಲಕ್ಕುಂಡಿ ಗ್ರಾಮದಲ್ಲಿ ಸಾವಿರ ಕೇಜಿಯ ಶಿವಲಿಂಗ ಇದೆ ;...
19-01-26 03:33 pm
ಶಾಲೆಗೆ ಬಿಡಲು ಹೋಗ್ತಿದ್ದಾಗ ಕಾಲೇಜು ಬಸ್ ಡಿಕ್ಕಿ ;...
19-01-26 03:08 pm
19-01-26 11:03 pm
HK News Desk
A.R. Rahmans Communal Bias: ‘ಕಮ್ಯುನಲ್ ಕಾರಣಕ್ಕ...
18-01-26 08:20 pm
ಗ್ರೀನ್ಲ್ಯಾಂಡ್ ವಶಕ್ಕೆ ವಿರೋಧ ; ನ್ಯಾಟೋ ಮಿತ್ರ ರಾ...
18-01-26 06:03 pm
President Donald Trump: ಅಮೆರಿಕದ ಸುಂಕ ಬರೆಗೆ ಭಾ...
18-01-26 11:47 am
ಕುಂಬ್ಡಾಜೆ ; ಕರಿಮಣಿ ಸರ ಎಗರಿಸಲು ಮಹಿಳೆಯ ಕತ್ತು ಹಿ...
17-01-26 03:08 pm
19-01-26 10:55 pm
Mangalore Correspondent
Kukke Subramanya, Drowning: ಕುಕ್ಕೆ ಸುಬ್ರಹ್ಮಣ್...
18-01-26 09:58 pm
ಸೇಂಟ್ ಅಲೋಶಿಯಸ್ ಶಾಲೆಯಲ್ಲಿ ವಿಶೇಷ ಚೇತನ ಮಕ್ಕಳೊಂದಿ...
17-01-26 05:12 pm
ಉಳ್ಳಾಲ ದರ್ಗಾ ಕಮಿಟಿ ವಿರುದ್ಧ ಹೈಕೋರ್ಟ್ ತೀರ್ಪಿತ್ತ...
17-01-26 05:00 pm
Suniel Shetty, Ahan Shetty, Kuthar Koragajja...
16-01-26 10:28 pm
19-01-26 10:20 pm
HK News Desk
ಹುಣಸೂರು ಸ್ಕೈ ಗೋಲ್ಡ್ ಜುವೆಲ್ಲರಿ ದರೋಡೆ ; ಬಿಹಾರ ಮ...
19-01-26 04:16 pm
ದೆಹಲಿ ಮೆಟ್ರೋ ರೈಲಿನಲ್ಲಿ ಅಮೆರಿಕ ಮೂಲದ ಮಹಿಳೆಗೆ ಲೈ...
19-01-26 03:38 pm
Mangalore Crime, Konaje Police: ಕಾಂಗ್ರೆಸ್ ಕಾರ...
18-01-26 12:58 pm
Mandya Murder: ಆಸ್ತಿ ವಿಚಾರಕ್ಕೆ ಗಲಾಟೆ ; ನಾಲ್ಕು...
16-01-26 09:01 pm