ಬ್ರೇಕಿಂಗ್ ನ್ಯೂಸ್
22-01-23 07:55 pm HK News Desk ಕರ್ನಾಟಕ
ಹಾಸನ, ಜ.22 : ಕೊಟ್ಟ ಮಾತಿಗೆ ತಪ್ಪಿದರೆ ರಾಜಕೀಯದಿಂದಲೇ ನಿವೃತ್ತಿಯಾಗುವುದಾಗಿ ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿಕೆ ನೀಡಿದ್ದು ರಾಜ್ಯ ರಾಜಕೀಯದಲ್ಲಿ ಸಂಚಲನ ಮೂಡಿಸಿದೆ. ನಾವು ಅಧಿಕಾರಕ್ಕೆ ಬಂದರೆ 10 ಕೆಜಿ ಉಚಿತ ಅಕ್ಕಿ ಕೊಡುತ್ತೇವೆ. ಹಾಗೆಯೇ ಮಹಿಳೆಯರಿಗೆ 2000 ರೂ. ಹಣ ಕೊಡುತ್ತೇವೆ. ಕೊಟ್ಟ ಮಾತಿಗೆ ತಪ್ಪಿದರೆ ರಾಜಕೀಯದಿಂದಲೇ ನಿವೃತ್ತಿ ಘೋಷಿಸುತ್ತೇನೆ ಎಂದು ತಿಳಿಸಿದ್ದಾರೆ.
ಹಾಸನದಲ್ಲಿ ಮಾತನಾಡಿದ ಸಿದ್ದರಾಮಯ್ಯ, ಹಾಸನ ಜಿಲ್ಲೆಯ 7 ವಿಧಾನಸಭಾ ಕ್ಷೇತ್ರಗಳಲ್ಲಿ 5 ಕ್ಷೇತ್ರಗಳನ್ನಾದರೂ ಕಾಂಗ್ರೆಸ್ ಗೆಲ್ಲಬೇಕು. ನಾನು ಮುಖ್ಯಮಂತ್ರಿಯಾಗಿದ್ದಾಗ 7 ಕೆಜಿ ಅಕ್ಕಿ ಕೊಡುತ್ತಿದ್ದೆ. ಈಗ ಬಿಜೆಪಿಯವರು ಎರಡು ಕೆಜಿ ಇಳಿಸಿ, 5 ಕೇಜಿ ಅಕ್ಕಿ ಕೊಡುತ್ತಿದ್ದಾರೆ. ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ 10 ಕೆಜಿ ಅಕ್ಕಿ ಕೊಡಲಿದೆ ಎಂದು ಹೇಳಿದರು.
ಕುಟುಂಬದ ಮಹಿಳೆಯರಿಗೆ 2000 ರೂ. ನೀಡುತ್ತೇವೆ. ಉಚಿತವಾಗಿ ತಿಂಗಳಿಗೆ 200 ಯೂನಿಟ್ ವಿದ್ಯುತ್ ಕೊಡುತ್ತೇವೆ. ಕೊಟ್ಟ ಮಾತಿನಂತೆ ನಾವು ನಡೆದುಕೊಳ್ಳುತ್ತೇವೆ. ಮಾತು ತಪ್ಪಿದರೆ ರಾಜಕೀಯ ನಿವೃತ್ತಿ ಪಡೆಯುತ್ತೇವೆ ಎಂದು ಘೋಷಿಸಿದರು.
Karnataka Congress Siddaramaiah promises 10 kg free rice to poor if voted to power says will leave politics if not fullfilled.
19-07-26 08:34 pm
HK News Desk
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
21-07-26 09:03 pm
HK News Staffer
ಧರ್ಮೇಂದ್ರ ಪ್ರಧಾನ್ ರಾಜಿನಾಮೆ ಹೊರತು ಪ್ರತಿಭಟನೆ ನಿ...
21-07-26 06:23 pm
ಮತ್ತೆ ಕೋವಿಡ್ ಸದ್ದು; ಆಂಧ್ರದಲ್ಲಿ RF.5 ರೂಪಾಂತರ ಪ...
20-07-26 03:42 pm
ನೀಟ್ ಪರೀಕ್ಷೆ ಅಕ್ರಮ ; ರಾಜಧಾನಿ ದೆಹಲಿಯಲ್ಲಿ ಬೀದಿಗ...
20-07-26 02:22 pm
ಕೇರಳದಲ್ಲಿ ಫುಟ್ಬಾಲ್ ಜ್ವರ ; ಮಧ್ಯರಾತ್ರಿ ಫೈನಲ್ ವೀ...
19-07-26 09:37 pm
21-07-26 11:02 pm
HK News Desk
ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ; ಬನ್...
21-07-26 09:41 pm
ನೀಟ್ ಪರೀಕ್ಷೆ ಅಕ್ರಮ ; ಸೋನಂ ವಾಂಗ್ಚುಕ್ ಹೋರಾಟಕ್ಕೆ...
20-07-26 09:32 pm
ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಕಾರು; ಅಪಘ...
20-07-26 03:14 pm
ಲಾವಣ್ಯ ಹತ್ಯೆ ; ಅವನನ್ನ ನಮ್ಮ ಕೈಗೆ ಒಪ್ಪಿಸಿ, ಊರಿನ...
17-07-26 10:25 pm
21-07-26 08:03 pm
Mangaluru Staffer
ಮ್ಯಾಟ್ರಿಮೋನಿ ಆ್ಯಪ್ನಲ್ಲಿ ಶುರುವಾದ ಪ್ರೀತಿ ; ಮದು...
21-07-26 04:54 pm
Ravi Shetty, Accident, Mangalore: ನಿಯಂತ್ರಣ ತಪ...
21-07-26 12:18 pm
ಉಕ್ರೇನ್ ಸರಕು ಹಡಗಿನ ಮೇಲೆ ರಷ್ಯಾ ಕ್ಷಿಪಣಿ ದಾಳಿ ;...
21-07-26 11:47 am
ತ್ರಿಪುರಾ ಡಿಜಿಪಿ ಅನುರಾಗ್ ಧನಕರ್ ಕಚೇರಿಯಲ್ಲಿ ಗುಂಡ...
20-07-26 10:17 pm