ಬ್ರೇಕಿಂಗ್ ನ್ಯೂಸ್
23-01-23 01:07 pm HK News Desk ಕರ್ನಾಟಕ
ಹುಬ್ಬಳ್ಳಿ, ಜ.23: ಯಾವುದೇ ದಾಖಲೆಯಿಲ್ಲದೆ ಮಂಗಳೂರಿಗೆ ಸಾಗಿಸುತ್ತಿದ್ದ 1.14 ಕೋಟಿ ರೂಪಾಯಿಗಳನ್ನು ವಶಕ್ಕೆ ಪಡೆದ ಹುಬ್ಬಳ್ಳಿ ಉಪನಗರ ಠಾಣಾ ಪೊಲೀಸರು ಒಬ್ಬನನ್ನು ಅರೆಸ್ಟ್ ಮಾಡಿದ್ದಾರೆ.
ಹುಬ್ಬಳ್ಳಿ ಕೇಶವಾಪುರದ ರಿತಿಕ್ ಬಸವ (23) ಬಂಧಿತ ಆರೋಪಿ. ಶನಿವಾರ ರಾತ್ರಿ ಹುಬ್ಬಳ್ಳಿ ಹಳೆ ಬಸ್ ನಿಲ್ದಾಣದಿಂದ ಬ್ಯಾಗ್ ಹಿಡಿದು ಮಂಗಳೂರಿಗೆ ಹೊರಟಿದ್ದ. ಪೊಲೀಸರು ಬ್ಯಾಗ್ ತಪಾಸಣೆ ನಡೆಸಿದಾಗ, ಹಣದ ಕಂತೆ ಪತ್ತೆಯಾಗಿದೆ. ಬ್ಯಾಗ್ ನಲ್ಲಿ ಯಾವುದೇ ದಾಖಲೆಗಳು ಇಲ್ಲದೆ ಭಾರೀ ಪ್ರಮಾಣದ ಹಣವನ್ನು ಇಟ್ಟುಕೊಂಡಿದ್ದಕ್ಕೆ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ವಿಚಾರಣೆ ವೇಳೆ ದಾಖಲೆ ಇಲ್ಲದೆ ಹಣ ಸಾಗಣೆ ಮಾಡುತ್ತಿರುವುದನ್ನು ಒಪ್ಪಿಕೊಂಡಿದ್ದಾನೆ. ಹಣ ಕೊಟ್ಟವರು ಯಾರು, ಎಲ್ಲಿಗೆ ಕಳಿಸಬೇಕಿತ್ತು ಎಂಬೆಲ್ಲ ಮಾಹಿತಿಯನ್ನು ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಮುಂಬೈ, ಹುಬ್ಬಳ್ಳಿಯಿಂದ ಮಂಗಳೂರಿಗೆ ಹವಾಲಾ ಹಣದ ನೆಟ್ವರ್ಕ್ ಇದ್ದು ಅದೇ ಜಾಲದ ಹಣ ಆಗಿರುವ ಶಂಕೆಯಿದೆ. ಪೊಲೀಸರು ಹವಾಲಾ ಹಣದ ಬಗ್ಗೆ ಮಾಹಿತಿ ಬಿಟ್ಟು ಕೊಟ್ಟಿಲ್ಲ.
Hubballi 23 year old arrested for carrying 1 crore cash without documents to Mangalore at Bus stand. Police suspect Hawala. The police are yet to ascertain to whom the money was to be reached in Mangalore.
19-07-26 08:34 pm
HK News Desk
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
21-07-26 09:03 pm
HK News Staffer
ಧರ್ಮೇಂದ್ರ ಪ್ರಧಾನ್ ರಾಜಿನಾಮೆ ಹೊರತು ಪ್ರತಿಭಟನೆ ನಿ...
21-07-26 06:23 pm
ಮತ್ತೆ ಕೋವಿಡ್ ಸದ್ದು; ಆಂಧ್ರದಲ್ಲಿ RF.5 ರೂಪಾಂತರ ಪ...
20-07-26 03:42 pm
ನೀಟ್ ಪರೀಕ್ಷೆ ಅಕ್ರಮ ; ರಾಜಧಾನಿ ದೆಹಲಿಯಲ್ಲಿ ಬೀದಿಗ...
20-07-26 02:22 pm
ಕೇರಳದಲ್ಲಿ ಫುಟ್ಬಾಲ್ ಜ್ವರ ; ಮಧ್ಯರಾತ್ರಿ ಫೈನಲ್ ವೀ...
19-07-26 09:37 pm
21-07-26 11:02 pm
HK News Desk
ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ; ಬನ್...
21-07-26 09:41 pm
ನೀಟ್ ಪರೀಕ್ಷೆ ಅಕ್ರಮ ; ಸೋನಂ ವಾಂಗ್ಚುಕ್ ಹೋರಾಟಕ್ಕೆ...
20-07-26 09:32 pm
ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಕಾರು; ಅಪಘ...
20-07-26 03:14 pm
ಲಾವಣ್ಯ ಹತ್ಯೆ ; ಅವನನ್ನ ನಮ್ಮ ಕೈಗೆ ಒಪ್ಪಿಸಿ, ಊರಿನ...
17-07-26 10:25 pm
21-07-26 08:03 pm
Mangaluru Staffer
ಮ್ಯಾಟ್ರಿಮೋನಿ ಆ್ಯಪ್ನಲ್ಲಿ ಶುರುವಾದ ಪ್ರೀತಿ ; ಮದು...
21-07-26 04:54 pm
Ravi Shetty, Accident, Mangalore: ನಿಯಂತ್ರಣ ತಪ...
21-07-26 12:18 pm
ಉಕ್ರೇನ್ ಸರಕು ಹಡಗಿನ ಮೇಲೆ ರಷ್ಯಾ ಕ್ಷಿಪಣಿ ದಾಳಿ ;...
21-07-26 11:47 am
ತ್ರಿಪುರಾ ಡಿಜಿಪಿ ಅನುರಾಗ್ ಧನಕರ್ ಕಚೇರಿಯಲ್ಲಿ ಗುಂಡ...
20-07-26 10:17 pm