ಬ್ರೇಕಿಂಗ್ ನ್ಯೂಸ್
23-01-23 01:07 pm HK News Desk ಕರ್ನಾಟಕ
ಹುಬ್ಬಳ್ಳಿ, ಜ.23: ಯಾವುದೇ ದಾಖಲೆಯಿಲ್ಲದೆ ಮಂಗಳೂರಿಗೆ ಸಾಗಿಸುತ್ತಿದ್ದ 1.14 ಕೋಟಿ ರೂಪಾಯಿಗಳನ್ನು ವಶಕ್ಕೆ ಪಡೆದ ಹುಬ್ಬಳ್ಳಿ ಉಪನಗರ ಠಾಣಾ ಪೊಲೀಸರು ಒಬ್ಬನನ್ನು ಅರೆಸ್ಟ್ ಮಾಡಿದ್ದಾರೆ.
ಹುಬ್ಬಳ್ಳಿ ಕೇಶವಾಪುರದ ರಿತಿಕ್ ಬಸವ (23) ಬಂಧಿತ ಆರೋಪಿ. ಶನಿವಾರ ರಾತ್ರಿ ಹುಬ್ಬಳ್ಳಿ ಹಳೆ ಬಸ್ ನಿಲ್ದಾಣದಿಂದ ಬ್ಯಾಗ್ ಹಿಡಿದು ಮಂಗಳೂರಿಗೆ ಹೊರಟಿದ್ದ. ಪೊಲೀಸರು ಬ್ಯಾಗ್ ತಪಾಸಣೆ ನಡೆಸಿದಾಗ, ಹಣದ ಕಂತೆ ಪತ್ತೆಯಾಗಿದೆ. ಬ್ಯಾಗ್ ನಲ್ಲಿ ಯಾವುದೇ ದಾಖಲೆಗಳು ಇಲ್ಲದೆ ಭಾರೀ ಪ್ರಮಾಣದ ಹಣವನ್ನು ಇಟ್ಟುಕೊಂಡಿದ್ದಕ್ಕೆ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ವಿಚಾರಣೆ ವೇಳೆ ದಾಖಲೆ ಇಲ್ಲದೆ ಹಣ ಸಾಗಣೆ ಮಾಡುತ್ತಿರುವುದನ್ನು ಒಪ್ಪಿಕೊಂಡಿದ್ದಾನೆ. ಹಣ ಕೊಟ್ಟವರು ಯಾರು, ಎಲ್ಲಿಗೆ ಕಳಿಸಬೇಕಿತ್ತು ಎಂಬೆಲ್ಲ ಮಾಹಿತಿಯನ್ನು ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಮುಂಬೈ, ಹುಬ್ಬಳ್ಳಿಯಿಂದ ಮಂಗಳೂರಿಗೆ ಹವಾಲಾ ಹಣದ ನೆಟ್ವರ್ಕ್ ಇದ್ದು ಅದೇ ಜಾಲದ ಹಣ ಆಗಿರುವ ಶಂಕೆಯಿದೆ. ಪೊಲೀಸರು ಹವಾಲಾ ಹಣದ ಬಗ್ಗೆ ಮಾಹಿತಿ ಬಿಟ್ಟು ಕೊಟ್ಟಿಲ್ಲ.
Hubballi 23 year old arrested for carrying 1 crore cash without documents to Mangalore at Bus stand. Police suspect Hawala. The police are yet to ascertain to whom the money was to be reached in Mangalore.
26-04-26 08:05 pm
HK News Staffer
ಅಧಿಕಾರಕ್ಕೆ ತಂದವರಿಗೆ ಕೆಳಗಿಳಿಸುವುದೂ ಗೊತ್ತಿದೆ, ಚ...
26-04-26 12:41 pm
ಬಿಎಂಟಿಸಿ ಬಸ್ ಚಲಿಸುತ್ತಿದ್ದಾಗಲೇ ಚಾಲಕನಿಗೆ ಹೃದಯಾಘ...
25-04-26 10:56 pm
ಫೇಲ್ ಎನ್ನಲಾಗಿದ್ದ ವಿದ್ಯಾರ್ಥಿನಿ ಟಾಪರ್ ; SSLC...
24-04-26 10:52 pm
ದಾವಣಗೆರೆ ಬಿಸಿ ; ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ಜೋ...
24-04-26 02:35 pm
27-04-26 02:48 pm
HK News Staffer
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
ಆಗಷ್ಟೇ ಕಣ್ಬಿಟ್ಟಿದ್ದ ಮಗಳ ಅಂಗಾಂಗ ದಾನದಿಂದ ಮರುಜೀವ...
24-04-26 07:35 pm
27-04-26 10:29 am
HK News Staffer
ಮಂಗಳೂರು ದಸರಾ ಇತಿಹಾಸದಲ್ಲಿ ಹೊಸ ಮೈಲಿಗಲ್ಲು ; 67 ಕ...
26-04-26 04:30 pm
ತಾಕೋಡೆ ಧರ್ಮನೇಮಕ್ಕೆ ಭಂಡಾರ ಒಯ್ಯುತ್ತಿದ್ದಾಗ ಕುಸಿದ...
25-04-26 01:45 pm
Commissioner Sudheer Reddy, Mangalore: ಕಮಿಷನರ...
24-04-26 07:10 pm
ಬೆಳ್ತಂಗಡಿ, ಬಂಟ್ವಾಳ ತಾಲೂಕು ಆಸ್ಪತ್ರೆ ಖಾಸಗಿ ತೆಕ್...
23-04-26 04:43 pm
26-04-26 09:26 pm
HK News Staffer
ಚಾರ್ಮಾಡಿ ಘಾಟಿಯಲ್ಲಿ ಬಸ್ ಪಲ್ಟಿ; ಧರ್ಮಸ್ಥಳದಲ್ಲಿ ಮ...
26-04-26 09:23 pm
ನಿಶ್ಚಿತಾರ್ಥ ಮುನ್ನಾ ದಿನವೇ ಯುವತಿ ನಾಪತ್ತೆ ; ಮುಸ್...
26-04-26 08:07 pm
ಮದುವೆ ಮಂಟಪದಲ್ಲೇ ಕೋಟಿ ಮೌಲ್ಯದ ಚಿನ್ನಾಭರಣ ಕಳ್ಳತನ...
26-04-26 12:45 pm
ಎನ್ಐಎ, ಇಡಿ ಅಧಿಕಾರಿಗಳೆಂದು ಫೋನ್ ಕರೆ ; ಮುಂಬೈನಲ್ಲ...
25-04-26 10:43 pm