ಬ್ರೇಕಿಂಗ್ ನ್ಯೂಸ್
23-01-23 09:04 pm HK News Desk ಕರ್ನಾಟಕ
ಹಾವೇರಿ, ಜ.23 : ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯನವರ ಸ್ಪರ್ಧೆಗೆ ಪಾಕಿಸ್ತಾನವೇ ಸುರಕ್ಷಿತ. ಅಲ್ಲಿ ಮೋದಿ, ಬೊಮ್ಮಾಯಿ, ಯಡಿಯೂರಪ್ಪನವರಿಲ್ಲ. ಅಲ್ಲಿಗೆ ಹೋದರೆ ಕಾಟ ಕೊಡೋದಕ್ಕೆ ಡಿ.ಕೆ. ಶಿವಕುಮಾರ್ ಮತ್ತು ಖರ್ಗೆ ಅವರೂ ಇರಲ್ಲ ಎಂದು ಶಾಸಕ ಸಿ.ಟಿ.ರವಿ ವ್ಯಂಗ್ಯವಾಡಿದ್ದಾರೆ.
ರಾಣೆಬೆನ್ನೂರಿನಲ್ಲಿ ಮಾಧ್ಯಮಕ್ಕೆ ಮಾತನಾಡಿದ ಅವರು, ಬಿಜೆಪಿಯ ಹಾಲಿ ಶಾಸಕರೇ ಕಾಂಗ್ರೆಸ್ ಸೇರಲು ಸಿದ್ಧವಿದ್ದಾರೆ ಎಂಬ ಡಿ.ಕೆ. ಶಿವಕುಮಾರ್ ಹೇಳಿಕೆ ಸತ್ಯಕ್ಕೆ ದೂರವಾದುದು. ಕಾಂಗ್ರೆಸ್ ತೊರೆದು ಬಿಜೆಪಿ ಸೇರಲು ಕಾಂಗ್ರೆಸ್ನವರು ತುದಿಗಾಲ ಮೇಲೆ ನಿಂತಿದ್ದಾರೆ. ನಾವು ಆಯ್ಕೆ ಮಾಡಿ ಸೇರ್ಪಡೆ ಮಾಡಿಕೊಳ್ಳುತ್ತೇವೆ. ಕಾಂಗ್ರೆಸ್ ಎಂಬ ಮುಳುಗುತ್ತಿರುವ ಹಡಗಿನಲ್ಲಿ ಯಾರು ಇರುತ್ತಾರೆ ಎಂದು ತಿರುಗೇಟು ನೀಡಿದರು.

ವಿಧಾನ ಪರಿಷತ್ ಸದಸ್ಯ ಆರ್. ಶಂಕರ್ ಕಾಂಗ್ರೆಸ್ ಸೇರುವ ವಿಚಾರಕ್ಕೆ ಪ್ರತಿಕ್ರಿಯಿಸಿ, ಶಂಕರ್ ಅನರ್ಹ ಆದಾಗ ಎಂಎಲ್ಸಿ ಮಾಡಿದ್ದೇವೆ. ಅವರಿಗೆ ಮಂತ್ರಿ ಆಗಬೇಕು ಅಂತ ಆಸೆ ಇತ್ತು. ತಾಳ್ಮೆಯಿಂದ ಇದ್ದು ಬಿಜೆಪಿಯಲ್ಲಿ ಉಳಿದುಕೊಂಡು ಬಿಜೆಪಿ ಅಭ್ಯರ್ಥಿ ಗೆಲ್ಲಿಸಿದರೆ ಬಡ್ಡಿ ಸಮೇತ ಬರುತ್ತೆ, ಬಿಟ್ಟು ಹೋದರೆ ಡೆಪಾಸಿಟ್ ಕೂಡ ಹೋಗುತ್ತೆ ಎಂದು ನುಡಿದರು.

ಪ್ರಜಾಧ್ವನಿ ಎಂದರೆ ಜನ ಮಾತನಾಡೋದು. ಆರೇಳು ಸಾವಿರ ಜನ ಸೇರಿಸಿದರೆ ಪ್ರಜಾಧ್ವನಿ ಹೇಗಾಗುತ್ತೆ. ಇದು ಪ್ರಜಾಧ್ವನಿ ಅಲ್ಲ, ಕಾಂಗ್ರೆಸ್ ಧ್ವನಿ. ಪ್ರಜೆಗಳು ನಮ್ಮ ಜೊತೆ ಇರುವುದಕ್ಕೆ ಕಾಂಗ್ರೆಸ್ನವರಿಗೆ ಭಯ ಶುರುವಾಗಿದೆ. ಪ್ರಜೆಗಳನ್ನು ಲೂಟಿ ಮಾಡಿದ ಕಾಂಗ್ರೆಸ್ನವರದ್ದು ಸೌಂಡು, ನಮ್ಮದ ಗ್ರೌಂಡು. ಸಿದ್ದರಾಮಯ್ಯನವರು ಅಪ್ಪನಾಣೆ ಮಾಡಿದ ಎಲ್ಲ ಹೇಳಿಕೆಗಳು ಸುಳ್ಳಾಗಿವೆ ಎಂದು ತಿರುಗೇಟು ನೀಡಿದರು.
Pakistan is the best place for Siddaramaiah to contest this coming elections slams CT Ravi in Haveri.
26-04-26 08:05 pm
HK News Staffer
ಅಧಿಕಾರಕ್ಕೆ ತಂದವರಿಗೆ ಕೆಳಗಿಳಿಸುವುದೂ ಗೊತ್ತಿದೆ, ಚ...
26-04-26 12:41 pm
ಬಿಎಂಟಿಸಿ ಬಸ್ ಚಲಿಸುತ್ತಿದ್ದಾಗಲೇ ಚಾಲಕನಿಗೆ ಹೃದಯಾಘ...
25-04-26 10:56 pm
ಫೇಲ್ ಎನ್ನಲಾಗಿದ್ದ ವಿದ್ಯಾರ್ಥಿನಿ ಟಾಪರ್ ; SSLC...
24-04-26 10:52 pm
ದಾವಣಗೆರೆ ಬಿಸಿ ; ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ಜೋ...
24-04-26 02:35 pm
27-04-26 02:48 pm
HK News Staffer
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
ಆಗಷ್ಟೇ ಕಣ್ಬಿಟ್ಟಿದ್ದ ಮಗಳ ಅಂಗಾಂಗ ದಾನದಿಂದ ಮರುಜೀವ...
24-04-26 07:35 pm
27-04-26 10:29 am
HK News Staffer
ಮಂಗಳೂರು ದಸರಾ ಇತಿಹಾಸದಲ್ಲಿ ಹೊಸ ಮೈಲಿಗಲ್ಲು ; 67 ಕ...
26-04-26 04:30 pm
ತಾಕೋಡೆ ಧರ್ಮನೇಮಕ್ಕೆ ಭಂಡಾರ ಒಯ್ಯುತ್ತಿದ್ದಾಗ ಕುಸಿದ...
25-04-26 01:45 pm
Commissioner Sudheer Reddy, Mangalore: ಕಮಿಷನರ...
24-04-26 07:10 pm
ಬೆಳ್ತಂಗಡಿ, ಬಂಟ್ವಾಳ ತಾಲೂಕು ಆಸ್ಪತ್ರೆ ಖಾಸಗಿ ತೆಕ್...
23-04-26 04:43 pm
26-04-26 09:26 pm
HK News Staffer
ಚಾರ್ಮಾಡಿ ಘಾಟಿಯಲ್ಲಿ ಬಸ್ ಪಲ್ಟಿ; ಧರ್ಮಸ್ಥಳದಲ್ಲಿ ಮ...
26-04-26 09:23 pm
ನಿಶ್ಚಿತಾರ್ಥ ಮುನ್ನಾ ದಿನವೇ ಯುವತಿ ನಾಪತ್ತೆ ; ಮುಸ್...
26-04-26 08:07 pm
ಮದುವೆ ಮಂಟಪದಲ್ಲೇ ಕೋಟಿ ಮೌಲ್ಯದ ಚಿನ್ನಾಭರಣ ಕಳ್ಳತನ...
26-04-26 12:45 pm
ಎನ್ಐಎ, ಇಡಿ ಅಧಿಕಾರಿಗಳೆಂದು ಫೋನ್ ಕರೆ ; ಮುಂಬೈನಲ್ಲ...
25-04-26 10:43 pm