ಬ್ರೇಕಿಂಗ್ ನ್ಯೂಸ್
19-10-20 10:23 am Headline Karnataka News Network ಕರ್ನಾಟಕ
ಮೈಸೂರು, ಅಕ್ಟೋಬರ್ .19 : ಮಾಜಿ ಸಚಿವ, ಕೆ.ಆರ್.ಕ್ಷೇತ್ರದ ಶಾಸಕ ಎಸ್.ಎ.ರಾಮದಾಸ್ ದಿಢೀರ್ ತೀವ್ರ ಉಸಿರಾಟದ ತೊಂದರೆಗೆ ಒಳಗಾಗಿದ್ದಾರೆ. ಬೆಳಗಿನ ಜಾವ ಅವರನ್ನು ಮೈಸೂರಿನ ಜಯದೇವ ಹೃದ್ರೋಗ ಆಸ್ಪತ್ರೆಗೆ ದಾಖಲಿಸಲಾಗಿದೆ.
ನಿನ್ನೆ ರಾತ್ರಿ ಅರಮನೆ ಆವರಣದಲ್ಲಿ ನಡೆಯುತ್ತಿರುವ ದಸರಾ ಸಾಂಸ್ಕೃತಿಕ ವೇದಿಕೆಯಲ್ಲಿ ಕೊಳಲು ವಾದಕ ಶಶಾಂಕ್ ಸುಬ್ರಹ್ಮಣ್ಯಂ ಅವರನ್ನು ಸನ್ಮಾನಿಸಿ ಶಾಸಕರು ಮನೆಗೆ ತೆರಳಿದ್ದರು. ಕಳೆದ ಎರಡು ದಿನಗಳಿಂದ ದಸರಾ ಕಾರ್ಯಕ್ರಮಗಳಲ್ಲಿ ಲವಲವಿಕೆಯಿಂದ ಭಾಗವಹಿಸಿದ್ದ ರಾಮದಾಸ್, ಆರೋಗ್ಯದಲ್ಲೇ ಇದ್ದರು. ಆದರೆ, ಬೆಳಗಿನ ಜಾವ ಏಕಾಏಕಿ ಉಸಿರಾಟದ ಸಮಸ್ಯೆ ಕಾಣಿಸಿಕೊಂಡಿದ್ದು ಆಸ್ಪತ್ರೆಗೆ ದಾಖಲಾಗಿದ್ದಾರೆ. ಸದ್ಯ ವೈದ್ಯರು ಚಿಕಿತ್ಸೆ ನೀಡುತ್ತಿದ್ದು, ಸ್ಪಂದಿಸುತ್ತಿದ್ದಾರೆ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ. ಈ ನಡುವೆ ಕರೋನಾ ಪರೀಕ್ಷೆಗೆ ಒಳಪಡಿಸಲು ವೈದ್ಯರು ಮುಂದಾಗಿದ್ದಾರೆ.
20-06-25 10:36 am
Bangalore Correspondent
ಕಮಲ್ ನಟನೆಯ 'ಥಗ್ ಲೈಫ್' ಸಿನಿಮಾ ಪ್ರಸಾರಕ್ಕೆ ಸುಪ್ರ...
17-06-25 05:35 pm
Dk Shivakumar, Plan Crash: ವಿಮಾನ ದುರಂತ ; ಬಿಜೆ...
16-06-25 10:44 pm
Judge Heart Attack, Kalaburagi Court: ನ್ಯಾಯಾಲ...
16-06-25 02:56 pm
ಎರಡೇ ವರ್ಷಗಳಲ್ಲಿ ಬೆಂಗಳೂರಿನ ಶಾಸಕರ ಆದಾಯ ವಿಪರೀತ ಹ...
15-06-25 09:29 pm
20-06-25 10:19 pm
HK News Desk
Ayatollah Khamenei; ಭಾರತಕ್ಕೂ ಇರಾನ್ ಮುಖ್ಯಸ್ಥ ಅ...
20-06-25 09:15 pm
ದೆಹಲಿಯ ನ್ಯಾಯಾಧೀಶರ ನಿವಾಸದಲ್ಲಿ ಕಂತೆ ಕಂತೆ ನಗದು ;...
19-06-25 10:58 pm
ಕೇರಳ ಸಿಎಂ ಸ್ವಂತ ಊರಿನಲ್ಲೇ ಮುಸ್ಲಿಂ ಗುಂಪಿನ ನೈತಿಕ...
19-06-25 08:26 pm
Israel-Iran’s War: ಇಸ್ರೇಲಿನ ಅತಿದೊಡ್ಡ ಆಸ್ಪತ್ರೆ...
19-06-25 07:13 pm
20-06-25 09:54 pm
Dinesh, Mangaluru
Tulu, Panchayat, Mangalore, Taranath Gatti K...
20-06-25 09:02 pm
Jeppinamogaru, Accident, Mangalore: ಕುಡಿದ ನಶೆ...
20-06-25 07:10 pm
Chakravarthy Sulibele: ಕುಂದಾಪುರದಲ್ಲಿ ಅಖಂಡ ಭಾರ...
20-06-25 03:54 pm
ಆರೆಸ್ಸೆಸ್ ನಾಯಕರ ಮನೆಗಳಿಗೆ ಮಿಡ್ ನೈಟ್ ಪರಿಶೀಲನೆ ;...
20-06-25 02:59 pm
20-06-25 02:04 pm
Mangalore Correspondent
Mangalore, Bantwal Pregnant Woman Murder, Sui...
19-06-25 04:37 pm
Ccb Police, Bangalore, Drugs, crime: ಚೂಡಿದಾರ್...
17-06-25 05:06 pm
Kolar ATM Robbery: ಕರ್ನಾಟಕದಲ್ಲಿ ಹೆಚ್ಚುತ್ತಿರುವ...
17-06-25 12:10 pm
Fake Currency Racket, Shivamogga: ಖೋಟಾ ನೋಟು ಚ...
16-06-25 03:05 pm