ಬ್ರೇಕಿಂಗ್ ನ್ಯೂಸ್
24-01-23 10:02 pm HK News Desk ಕರ್ನಾಟಕ
ಬೆಳಗಾವಿ, ಜ 24: ಹಿಂದಿ ಚಲನಚಿತ್ರ ‘ಪಠಾಣ್’ ಪ್ರದರ್ಶನ ವಿರೋಧಿಸಿ, ನಗರದ ಸ್ವರೂಪ ಚಿತ್ರಮಂದಿರದ ಮೇಲೆ ಕೆಲವು ಕಿಡಿಗೇಡಿಗಳು ಕಲ್ಲು ತೂರಾಟ ನಡೆಸಿದರು.
ಈ ವೇಳೆ ಸ್ಥಳಕ್ಕೆ ಬಂದ ಪೊಲೀಸರು ನಾಲ್ವರು ಯುವಕರನ್ನು ವಶಕ್ಕೆ ಪಡೆದಿದ್ದಾರೆ.
‘ಶಾರೂಖ್ ಖಾನ್ ಹಾಗೂ ದೀಪಿಕಾ ಪಡುಕೋಣೆ ಅಭಿನಯದ ‘ಪಠಾಣ್’ ಚಿತ್ರದಲ್ಲಿ ಅಶ್ಲೀಲ ದೃಶ್ಯಗಳಿವೆ. ಇಂಥ ಚಿತ್ರ ಪ್ರದರ್ಶಿಸಬಾರದು’ ಎಂದು ಯುವಕರು ಸಿನಿಮಾ ಥೇಟರ್ ಮುಂದೆ ಗಲಾಟೆ ಶುರು ಮಾಡಿದರು. ಅದಾದ ಬಳಿಕವೂ ಸಾಯಂಕಾಲದ ಪ್ರದರ್ಶನ ಆರಂಭಿಸಿದ್ದರಿಂದ ಕಲ್ಲು ತೂರಾಟ ನಡೆಸಿದರು ಎಂದು ಪೊಲೀಸರು ತಿಳಿಸಿದ್ದಾರೆ.
Miscreants throw stones at the movie theater in Belagavi for screening Pathaan Movie.
19-07-26 08:34 pm
HK News Desk
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
21-07-26 09:03 pm
HK News Staffer
ಧರ್ಮೇಂದ್ರ ಪ್ರಧಾನ್ ರಾಜಿನಾಮೆ ಹೊರತು ಪ್ರತಿಭಟನೆ ನಿ...
21-07-26 06:23 pm
ಮತ್ತೆ ಕೋವಿಡ್ ಸದ್ದು; ಆಂಧ್ರದಲ್ಲಿ RF.5 ರೂಪಾಂತರ ಪ...
20-07-26 03:42 pm
ನೀಟ್ ಪರೀಕ್ಷೆ ಅಕ್ರಮ ; ರಾಜಧಾನಿ ದೆಹಲಿಯಲ್ಲಿ ಬೀದಿಗ...
20-07-26 02:22 pm
ಕೇರಳದಲ್ಲಿ ಫುಟ್ಬಾಲ್ ಜ್ವರ ; ಮಧ್ಯರಾತ್ರಿ ಫೈನಲ್ ವೀ...
19-07-26 09:37 pm
21-07-26 11:02 pm
HK News Desk
ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ; ಬನ್...
21-07-26 09:41 pm
ನೀಟ್ ಪರೀಕ್ಷೆ ಅಕ್ರಮ ; ಸೋನಂ ವಾಂಗ್ಚುಕ್ ಹೋರಾಟಕ್ಕೆ...
20-07-26 09:32 pm
ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಕಾರು; ಅಪಘ...
20-07-26 03:14 pm
ಲಾವಣ್ಯ ಹತ್ಯೆ ; ಅವನನ್ನ ನಮ್ಮ ಕೈಗೆ ಒಪ್ಪಿಸಿ, ಊರಿನ...
17-07-26 10:25 pm
21-07-26 08:03 pm
Mangaluru Staffer
ಮ್ಯಾಟ್ರಿಮೋನಿ ಆ್ಯಪ್ನಲ್ಲಿ ಶುರುವಾದ ಪ್ರೀತಿ ; ಮದು...
21-07-26 04:54 pm
Ravi Shetty, Accident, Mangalore: ನಿಯಂತ್ರಣ ತಪ...
21-07-26 12:18 pm
ಉಕ್ರೇನ್ ಸರಕು ಹಡಗಿನ ಮೇಲೆ ರಷ್ಯಾ ಕ್ಷಿಪಣಿ ದಾಳಿ ;...
21-07-26 11:47 am
ತ್ರಿಪುರಾ ಡಿಜಿಪಿ ಅನುರಾಗ್ ಧನಕರ್ ಕಚೇರಿಯಲ್ಲಿ ಗುಂಡ...
20-07-26 10:17 pm