ಬ್ರೇಕಿಂಗ್ ನ್ಯೂಸ್
25-01-23 01:42 pm HK News Desk ಕರ್ನಾಟಕ
ಮೈಸೂರು, ಜ.25 : ನ್ಯಾಯಮೂರ್ತಿಗಳ ನೇಮಕಾತಿ ವ್ಯವಸ್ಥೆ 'ಕೊಲಿಜಿಯಂ'ನಲ್ಲಿ ತನ್ನ ಪ್ರತಿನಿಧಿ ಇರಬೇಕು ಎನ್ನುವ ಕೇಂದ್ರ ಸರ್ಕಾರದ ನಿಲುವು ದುರುದ್ದೇಶಪೂರಿತ ಎಂದು ನಿವೃತ್ತ ಲೋಕಾಯುಕ್ತ ನ್ಯಾಯಮೂರ್ತಿ ಸಂತೋಷ್ ಹೆಗ್ಡೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ನ್ಯಾಯಾಂಗವನ್ನು ಹಿಡಿತದಲ್ಲಿಡಲು ಬಯಸುವವರು ಕೊಲಿಜಿಯಂ ಅನ್ನು ವಿರೋಧಿಸುವ ಮೂಲಕ ನಿಯಂತ್ರಿಸಲು ಪ್ರಯತ್ನಿಸುತ್ತಿದ್ದಾರೆ. ಇಂತಹ ಅಪಾಯಕಾರಿ ನಡೆ ಖಂಡನೀಯ' ಎಂದು ಮೈಸೂರಿನಲ್ಲಿ ನಡೆದ ಮಾಧ್ಯಮ ಸಂವಾದದಲ್ಲಿ ಪ್ರತಿಪಾದಿಸಿದರು.
ನ್ಯಾಯಾಂಗದಲ್ಲೂ ನ್ಯೂನತೆಗಳಿದ್ದು, ಸುಧಾರಣೆಯಾಗಬೇಕು. ಆದರೆ ಹೊರಗಿನವರಿಗೆ ಲಗಾಮು ನೀಡಬೇಕು ಎನ್ನುವ ಸರ್ಕಾರದ ಯೋಜನೆ ನ್ಯಾಯಾಂಗದ ಸ್ವಾಯತ್ತತೆಗೆ ಧಕ್ಕೆ ತರುವಂಥದ್ದು ಎಂದು ಅಭಿಪ್ರಾಯಪಟ್ಟರು.
ಕೊಲಿಜಿಯಂ ಶಿಫಾರಸ್ಸು ಮಾಡಿದ ಬಳಿಕ ನ್ಯಾಯಮೂರ್ತಿಗಳ ವೈಯಕ್ತಿಕ ವಿಚಾರಗಳನ್ನು ಪರಿಗಣಿಸಿ ಕೇಂದ್ರ ನಿರಾಕರಿಸಿರುವುದು ತಪ್ಪು. ಒಬ್ಬ ಮನುಷ್ಯನ ವೈಯಕ್ತಿಕ ಜೀವನವನ್ನು ಆಡಳಿತ ದೃಷ್ಟಿಯಲ್ಲಿ ನೋಡಲಾಗದು. ಪ್ರಚಂಡ ಬಹುಮತವುಳ್ಳ ಸರ್ಕಾರದ ತಪ್ಪು ನಿರ್ಧಾರಗಳನ್ನು ಪ್ರಶ್ನಿಸಲು, ಸಂವಿಧಾನವನ್ನು ಎತ್ತಿಹಿಡಿಯಲು ನ್ಯಾಯಾಂಗಕ್ಕೆ ತನ್ನದೇ ಆಯ್ಕೆ ಪ್ರಕ್ರಿಯೆ ಮುಖ್ಯ' ಎಂದರು.
'ಸಚಿವರನ್ನು ನೇಮಿಸಿಕೊಳ್ಳುವ ಪ್ರಧಾನಿಯನ್ನು ಯಾರಾದರೂ ಪ್ರಶ್ನಿಸುತ್ತಾರೆಯೇ? ಆದರೆ, ಕೊಲಿಜಿಯಂನಲ್ಲಿ ನ್ಯಾಯಾಧೀಶರ ಗುಂಪು ಬಹುಮತದಲ್ಲಿ ಆಯ್ಕೆ ಪ್ರಕ್ರಿಯೆ ನಡೆಸುತ್ತದೆ. ಅಷ್ಟರ ಮಟ್ಟಿಗೆ ಅದು ಪಾರದರ್ಶಕ ಹಾಗೂ ಉತ್ತಮ ವ್ಯವಸ್ಥೆ ಎಂದು ಹೇಳಿದರು.
It is absolutely arbitrary: Ex-HC judge on collegium system says Santosh Hedge in Mysuru.
19-07-26 08:34 pm
HK News Desk
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
21-07-26 09:03 pm
HK News Staffer
ಧರ್ಮೇಂದ್ರ ಪ್ರಧಾನ್ ರಾಜಿನಾಮೆ ಹೊರತು ಪ್ರತಿಭಟನೆ ನಿ...
21-07-26 06:23 pm
ಮತ್ತೆ ಕೋವಿಡ್ ಸದ್ದು; ಆಂಧ್ರದಲ್ಲಿ RF.5 ರೂಪಾಂತರ ಪ...
20-07-26 03:42 pm
ನೀಟ್ ಪರೀಕ್ಷೆ ಅಕ್ರಮ ; ರಾಜಧಾನಿ ದೆಹಲಿಯಲ್ಲಿ ಬೀದಿಗ...
20-07-26 02:22 pm
ಕೇರಳದಲ್ಲಿ ಫುಟ್ಬಾಲ್ ಜ್ವರ ; ಮಧ್ಯರಾತ್ರಿ ಫೈನಲ್ ವೀ...
19-07-26 09:37 pm
21-07-26 11:02 pm
HK News Desk
ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ; ಬನ್...
21-07-26 09:41 pm
ನೀಟ್ ಪರೀಕ್ಷೆ ಅಕ್ರಮ ; ಸೋನಂ ವಾಂಗ್ಚುಕ್ ಹೋರಾಟಕ್ಕೆ...
20-07-26 09:32 pm
ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಕಾರು; ಅಪಘ...
20-07-26 03:14 pm
ಲಾವಣ್ಯ ಹತ್ಯೆ ; ಅವನನ್ನ ನಮ್ಮ ಕೈಗೆ ಒಪ್ಪಿಸಿ, ಊರಿನ...
17-07-26 10:25 pm
21-07-26 08:03 pm
Mangaluru Staffer
ಮ್ಯಾಟ್ರಿಮೋನಿ ಆ್ಯಪ್ನಲ್ಲಿ ಶುರುವಾದ ಪ್ರೀತಿ ; ಮದು...
21-07-26 04:54 pm
Ravi Shetty, Accident, Mangalore: ನಿಯಂತ್ರಣ ತಪ...
21-07-26 12:18 pm
ಉಕ್ರೇನ್ ಸರಕು ಹಡಗಿನ ಮೇಲೆ ರಷ್ಯಾ ಕ್ಷಿಪಣಿ ದಾಳಿ ;...
21-07-26 11:47 am
ತ್ರಿಪುರಾ ಡಿಜಿಪಿ ಅನುರಾಗ್ ಧನಕರ್ ಕಚೇರಿಯಲ್ಲಿ ಗುಂಡ...
20-07-26 10:17 pm