ಬ್ರೇಕಿಂಗ್ ನ್ಯೂಸ್
25-01-23 01:42 pm HK News Desk ಕರ್ನಾಟಕ
ಮೈಸೂರು, ಜ.25 : ನ್ಯಾಯಮೂರ್ತಿಗಳ ನೇಮಕಾತಿ ವ್ಯವಸ್ಥೆ 'ಕೊಲಿಜಿಯಂ'ನಲ್ಲಿ ತನ್ನ ಪ್ರತಿನಿಧಿ ಇರಬೇಕು ಎನ್ನುವ ಕೇಂದ್ರ ಸರ್ಕಾರದ ನಿಲುವು ದುರುದ್ದೇಶಪೂರಿತ ಎಂದು ನಿವೃತ್ತ ಲೋಕಾಯುಕ್ತ ನ್ಯಾಯಮೂರ್ತಿ ಸಂತೋಷ್ ಹೆಗ್ಡೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ನ್ಯಾಯಾಂಗವನ್ನು ಹಿಡಿತದಲ್ಲಿಡಲು ಬಯಸುವವರು ಕೊಲಿಜಿಯಂ ಅನ್ನು ವಿರೋಧಿಸುವ ಮೂಲಕ ನಿಯಂತ್ರಿಸಲು ಪ್ರಯತ್ನಿಸುತ್ತಿದ್ದಾರೆ. ಇಂತಹ ಅಪಾಯಕಾರಿ ನಡೆ ಖಂಡನೀಯ' ಎಂದು ಮೈಸೂರಿನಲ್ಲಿ ನಡೆದ ಮಾಧ್ಯಮ ಸಂವಾದದಲ್ಲಿ ಪ್ರತಿಪಾದಿಸಿದರು.
ನ್ಯಾಯಾಂಗದಲ್ಲೂ ನ್ಯೂನತೆಗಳಿದ್ದು, ಸುಧಾರಣೆಯಾಗಬೇಕು. ಆದರೆ ಹೊರಗಿನವರಿಗೆ ಲಗಾಮು ನೀಡಬೇಕು ಎನ್ನುವ ಸರ್ಕಾರದ ಯೋಜನೆ ನ್ಯಾಯಾಂಗದ ಸ್ವಾಯತ್ತತೆಗೆ ಧಕ್ಕೆ ತರುವಂಥದ್ದು ಎಂದು ಅಭಿಪ್ರಾಯಪಟ್ಟರು.
ಕೊಲಿಜಿಯಂ ಶಿಫಾರಸ್ಸು ಮಾಡಿದ ಬಳಿಕ ನ್ಯಾಯಮೂರ್ತಿಗಳ ವೈಯಕ್ತಿಕ ವಿಚಾರಗಳನ್ನು ಪರಿಗಣಿಸಿ ಕೇಂದ್ರ ನಿರಾಕರಿಸಿರುವುದು ತಪ್ಪು. ಒಬ್ಬ ಮನುಷ್ಯನ ವೈಯಕ್ತಿಕ ಜೀವನವನ್ನು ಆಡಳಿತ ದೃಷ್ಟಿಯಲ್ಲಿ ನೋಡಲಾಗದು. ಪ್ರಚಂಡ ಬಹುಮತವುಳ್ಳ ಸರ್ಕಾರದ ತಪ್ಪು ನಿರ್ಧಾರಗಳನ್ನು ಪ್ರಶ್ನಿಸಲು, ಸಂವಿಧಾನವನ್ನು ಎತ್ತಿಹಿಡಿಯಲು ನ್ಯಾಯಾಂಗಕ್ಕೆ ತನ್ನದೇ ಆಯ್ಕೆ ಪ್ರಕ್ರಿಯೆ ಮುಖ್ಯ' ಎಂದರು.
'ಸಚಿವರನ್ನು ನೇಮಿಸಿಕೊಳ್ಳುವ ಪ್ರಧಾನಿಯನ್ನು ಯಾರಾದರೂ ಪ್ರಶ್ನಿಸುತ್ತಾರೆಯೇ? ಆದರೆ, ಕೊಲಿಜಿಯಂನಲ್ಲಿ ನ್ಯಾಯಾಧೀಶರ ಗುಂಪು ಬಹುಮತದಲ್ಲಿ ಆಯ್ಕೆ ಪ್ರಕ್ರಿಯೆ ನಡೆಸುತ್ತದೆ. ಅಷ್ಟರ ಮಟ್ಟಿಗೆ ಅದು ಪಾರದರ್ಶಕ ಹಾಗೂ ಉತ್ತಮ ವ್ಯವಸ್ಥೆ ಎಂದು ಹೇಳಿದರು.
It is absolutely arbitrary: Ex-HC judge on collegium system says Santosh Hedge in Mysuru.
19-01-26 08:42 pm
Bangalore Correspondent
ಐಪಿಎಸ್ ರಾಮಚಂದ್ರ ರಾವ್ ಸರಸ ವಿಡಿಯೋ ; ಎಷ್ಟೇ ದೊಡ್ಡ...
19-01-26 08:34 pm
ಕಚೇರಿಯಲ್ಲೇ ಡಿಜಿಪಿ ರಾಮಚಂದ್ರ ರಾವ್ ಬೆತ್ತಲೆ, ರಾಸ...
19-01-26 05:04 pm
ಲಕ್ಕುಂಡಿ ಗ್ರಾಮದಲ್ಲಿ ಸಾವಿರ ಕೇಜಿಯ ಶಿವಲಿಂಗ ಇದೆ ;...
19-01-26 03:33 pm
ಶಾಲೆಗೆ ಬಿಡಲು ಹೋಗ್ತಿದ್ದಾಗ ಕಾಲೇಜು ಬಸ್ ಡಿಕ್ಕಿ ;...
19-01-26 03:08 pm
19-01-26 11:03 pm
HK News Desk
A.R. Rahmans Communal Bias: ‘ಕಮ್ಯುನಲ್ ಕಾರಣಕ್ಕ...
18-01-26 08:20 pm
ಗ್ರೀನ್ಲ್ಯಾಂಡ್ ವಶಕ್ಕೆ ವಿರೋಧ ; ನ್ಯಾಟೋ ಮಿತ್ರ ರಾ...
18-01-26 06:03 pm
President Donald Trump: ಅಮೆರಿಕದ ಸುಂಕ ಬರೆಗೆ ಭಾ...
18-01-26 11:47 am
ಕುಂಬ್ಡಾಜೆ ; ಕರಿಮಣಿ ಸರ ಎಗರಿಸಲು ಮಹಿಳೆಯ ಕತ್ತು ಹಿ...
17-01-26 03:08 pm
19-01-26 10:55 pm
Mangalore Correspondent
Kukke Subramanya, Drowning: ಕುಕ್ಕೆ ಸುಬ್ರಹ್ಮಣ್...
18-01-26 09:58 pm
ಸೇಂಟ್ ಅಲೋಶಿಯಸ್ ಶಾಲೆಯಲ್ಲಿ ವಿಶೇಷ ಚೇತನ ಮಕ್ಕಳೊಂದಿ...
17-01-26 05:12 pm
ಉಳ್ಳಾಲ ದರ್ಗಾ ಕಮಿಟಿ ವಿರುದ್ಧ ಹೈಕೋರ್ಟ್ ತೀರ್ಪಿತ್ತ...
17-01-26 05:00 pm
Suniel Shetty, Ahan Shetty, Kuthar Koragajja...
16-01-26 10:28 pm
19-01-26 10:20 pm
HK News Desk
ಹುಣಸೂರು ಸ್ಕೈ ಗೋಲ್ಡ್ ಜುವೆಲ್ಲರಿ ದರೋಡೆ ; ಬಿಹಾರ ಮ...
19-01-26 04:16 pm
ದೆಹಲಿ ಮೆಟ್ರೋ ರೈಲಿನಲ್ಲಿ ಅಮೆರಿಕ ಮೂಲದ ಮಹಿಳೆಗೆ ಲೈ...
19-01-26 03:38 pm
Mangalore Crime, Konaje Police: ಕಾಂಗ್ರೆಸ್ ಕಾರ...
18-01-26 12:58 pm
Mandya Murder: ಆಸ್ತಿ ವಿಚಾರಕ್ಕೆ ಗಲಾಟೆ ; ನಾಲ್ಕು...
16-01-26 09:01 pm