ಬ್ರೇಕಿಂಗ್ ನ್ಯೂಸ್
25-01-23 01:42 pm HK News Desk ಕರ್ನಾಟಕ
ಮೈಸೂರು, ಜ.25 : ನ್ಯಾಯಮೂರ್ತಿಗಳ ನೇಮಕಾತಿ ವ್ಯವಸ್ಥೆ 'ಕೊಲಿಜಿಯಂ'ನಲ್ಲಿ ತನ್ನ ಪ್ರತಿನಿಧಿ ಇರಬೇಕು ಎನ್ನುವ ಕೇಂದ್ರ ಸರ್ಕಾರದ ನಿಲುವು ದುರುದ್ದೇಶಪೂರಿತ ಎಂದು ನಿವೃತ್ತ ಲೋಕಾಯುಕ್ತ ನ್ಯಾಯಮೂರ್ತಿ ಸಂತೋಷ್ ಹೆಗ್ಡೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ನ್ಯಾಯಾಂಗವನ್ನು ಹಿಡಿತದಲ್ಲಿಡಲು ಬಯಸುವವರು ಕೊಲಿಜಿಯಂ ಅನ್ನು ವಿರೋಧಿಸುವ ಮೂಲಕ ನಿಯಂತ್ರಿಸಲು ಪ್ರಯತ್ನಿಸುತ್ತಿದ್ದಾರೆ. ಇಂತಹ ಅಪಾಯಕಾರಿ ನಡೆ ಖಂಡನೀಯ' ಎಂದು ಮೈಸೂರಿನಲ್ಲಿ ನಡೆದ ಮಾಧ್ಯಮ ಸಂವಾದದಲ್ಲಿ ಪ್ರತಿಪಾದಿಸಿದರು.
ನ್ಯಾಯಾಂಗದಲ್ಲೂ ನ್ಯೂನತೆಗಳಿದ್ದು, ಸುಧಾರಣೆಯಾಗಬೇಕು. ಆದರೆ ಹೊರಗಿನವರಿಗೆ ಲಗಾಮು ನೀಡಬೇಕು ಎನ್ನುವ ಸರ್ಕಾರದ ಯೋಜನೆ ನ್ಯಾಯಾಂಗದ ಸ್ವಾಯತ್ತತೆಗೆ ಧಕ್ಕೆ ತರುವಂಥದ್ದು ಎಂದು ಅಭಿಪ್ರಾಯಪಟ್ಟರು.
ಕೊಲಿಜಿಯಂ ಶಿಫಾರಸ್ಸು ಮಾಡಿದ ಬಳಿಕ ನ್ಯಾಯಮೂರ್ತಿಗಳ ವೈಯಕ್ತಿಕ ವಿಚಾರಗಳನ್ನು ಪರಿಗಣಿಸಿ ಕೇಂದ್ರ ನಿರಾಕರಿಸಿರುವುದು ತಪ್ಪು. ಒಬ್ಬ ಮನುಷ್ಯನ ವೈಯಕ್ತಿಕ ಜೀವನವನ್ನು ಆಡಳಿತ ದೃಷ್ಟಿಯಲ್ಲಿ ನೋಡಲಾಗದು. ಪ್ರಚಂಡ ಬಹುಮತವುಳ್ಳ ಸರ್ಕಾರದ ತಪ್ಪು ನಿರ್ಧಾರಗಳನ್ನು ಪ್ರಶ್ನಿಸಲು, ಸಂವಿಧಾನವನ್ನು ಎತ್ತಿಹಿಡಿಯಲು ನ್ಯಾಯಾಂಗಕ್ಕೆ ತನ್ನದೇ ಆಯ್ಕೆ ಪ್ರಕ್ರಿಯೆ ಮುಖ್ಯ' ಎಂದರು.
'ಸಚಿವರನ್ನು ನೇಮಿಸಿಕೊಳ್ಳುವ ಪ್ರಧಾನಿಯನ್ನು ಯಾರಾದರೂ ಪ್ರಶ್ನಿಸುತ್ತಾರೆಯೇ? ಆದರೆ, ಕೊಲಿಜಿಯಂನಲ್ಲಿ ನ್ಯಾಯಾಧೀಶರ ಗುಂಪು ಬಹುಮತದಲ್ಲಿ ಆಯ್ಕೆ ಪ್ರಕ್ರಿಯೆ ನಡೆಸುತ್ತದೆ. ಅಷ್ಟರ ಮಟ್ಟಿಗೆ ಅದು ಪಾರದರ್ಶಕ ಹಾಗೂ ಉತ್ತಮ ವ್ಯವಸ್ಥೆ ಎಂದು ಹೇಳಿದರು.
It is absolutely arbitrary: Ex-HC judge on collegium system says Santosh Hedge in Mysuru.
01-07-25 10:52 pm
Bangalore Correspondent
ಹಾಸನ ಬಳಿಕ ಶಿವಮೊಗ್ಗ ಸರದಿ ; ಎರಡು ದಿನದಲ್ಲಿ ವಿದ್ಯ...
01-07-25 09:57 pm
Stampede, IPS Officer Vikas Kumar Suspension:...
01-07-25 04:19 pm
Sri Rama Sene, Belagavi, SP: ಶ್ರೀರಾಮಸೇನೆ ಸೇನೆ...
30-06-25 10:30 pm
CM Siddaramaiah, Dk Shivakumar, CM Post: ಹೇಯ್...
30-06-25 02:55 pm
01-07-25 08:57 pm
HK News Desk
ಸುಟ್ಟರೂ ಬುದ್ಧಿ ಕಲಿಯದ ಪಾಕಿಸ್ತಾನ ; ಆಪರೇಶನ್ ಸಿಂಧ...
29-06-25 11:13 am
IPS Officer Parag Jain: ಭಾರತದ ಗುಪ್ತಚರ ಸಂಸ್ಥೆ...
28-06-25 10:14 pm
400 ಕಿಮೀ ಎತ್ತರದ ಬಾಹ್ಯಾಕಾಶ ನಿಲ್ದಾಣ ತಲುಪಿದ ಮೊದಲ...
27-06-25 01:44 pm
ಆಪರೇಶನ್ ಸಿಂಧೂರ ಬಗ್ಗೆ ಪಾಕಿಸ್ತಾನಕ್ಕೆ ಮಾಹಿತಿ ಹಂಚ...
26-06-25 10:22 pm
30-06-25 10:59 pm
Mangalore Correspondent
Mangalore KDP Meeting: ಕೆಡಿಪಿ ಸಭೆಯಲ್ಲಿ ಮರಳು,...
30-06-25 08:19 pm
Mangalore, Rain, School News: ತರಗತಿ ನಡೆಯುತ್ತಿ...
30-06-25 03:20 pm
Mangalore Bomb Threat, Airport: ಮಂಗಳೂರು ಸೇರಿ...
30-06-25 01:07 pm
Red Stone Quarry, Dakshina Kannada, Protest:...
27-06-25 10:17 pm
01-07-25 04:36 pm
Mangalore Correspondent
Bangalore crime, TALAQ, Politicians: ರಾಜಕಾರಣಿ...
01-07-25 02:22 pm
Mysuru Murder, Police suspended: ಪತ್ನಿ ಕೊಲೆಗೈ...
01-07-25 01:55 pm
Sirsi Job Fraud: ನೌಕರಿ ಕೊಡಿಸುವುದಾಗಿ 200 ರೂ. ಪ...
01-07-25 12:07 pm
Gold Loan Scam at Paduva Society, ShaktiNagar...
30-06-25 06:12 pm