ಬ್ರೇಕಿಂಗ್ ನ್ಯೂಸ್
25-01-23 10:18 pm HK News Desk ಕರ್ನಾಟಕ
ಬೆಳಗಾವಿ, ಜ.25 : ರಾಜ್ಯದಲ್ಲಿ ಮತ್ತೆ ಸೀಡಿ ವಾರ್ ಶುರುವಾಗಿದೆ. ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ವಿರುದ್ಧ ಮತ್ತೆ ಮಾಜಿ ಸಚಿವ, ಸಿಡಿ ಪ್ರಕರಣದ ಸಂತ್ರಸ್ತ ರಮೇಶ್ ಜಾರಕಿಹೊಳಿ ಹರಿಹಾಯ್ದಿದ್ದಾರೆ. ನನ್ನ ಖಾಸಗಿ ವಿಡಿಯೋ ಸೇರಿದಂತೆ ಇನ್ನೂ ಹತ್ತಾರು ಜನರ 110ಕ್ಕೂ ಹೆಚ್ಚು ಸಿ.ಡಿ.ಗಳನ್ನು ಡಿ.ಕೆ.ಶಿವಕುಮಾರ್ ಇಟ್ಟುಕೊಂಡಿದ್ದಾನೆ. ಹಾಗಾಗಿ, ಈ ಸಿ.ಡಿ ಪ್ರಕರಣವನ್ನು ಸಿಬಿಐಗೆ ಒಪ್ಪಿಸಲು ಅಮಿತ್ ಷಾ ಜೊತೆಗೆ ಮಾತಾಡುತ್ತೇನೆ ಎಂದು ಹೇಳಿದ್ದಾರೆ.
‘ನನ್ನ ಸಿ.ಡಿ ಪ್ರಕರಣದಲ್ಲಿ ಈ ‘ಮಹಾನ್ ನಾಯಕ’ ಇರುವುದು ಖಚಿತ. ಆರೋಪಿಯೊಬ್ಬನ ದೇವನಹಳ್ಳಿಯ ಮನೆಯಲ್ಲಿ ತನಿಖೆ ನಡೆದಾಗ ಹಲವು ಸಿ.ಡಿಗಳು ಸಿಕ್ಕಿವೆ. ನನ್ನ ಪ್ರಕರಣದ ತನಿಖೆ ನಡೆಸಿದ ಅಧಿಕಾರಿಯ ಭ್ರಷ್ಟಾಚಾರಕ್ಕೆ ಸಂಬಂಧಿಸಿದ ಸಿ.ಡಿ ಕೂಡ ಸಿಕ್ಕಿದೆ. ಇದೆಲ್ಲವನ್ನೂ ಮುಚ್ಚಿಡಲಾಗಿದೆ. ನನ್ನ ವೈಯಕ್ತಿಕ ಜೀವನ ಹಾಳಾದಂತೆ ಬೇರೊಬ್ಬರಿಗೆ ಆಗಬಾರದು ಎಂಬ ಕಾರಣಕ್ಕೆ ಇದನ್ನು ಸಿಬಿಐಗೆ ಒಪ್ಪಿಸಲು ಆಗ್ರಹಿಸುತ್ತೇನೆ ಎಂದಿದ್ದಾರೆ.

ಆಮಿಷ ಒಡ್ಡಿಲ್ಲ, ಸಹಾಯ ಕೊಡ್ತೇನೆಂದಿದ್ದು..
ಬೆಳಗಾವಿ ಗ್ರಾಮೀಣ ಕ್ಷೇತ್ರದಲ್ಲಿ ನಾನು ₹10 ಕೋಟಿ ಖರ್ಚು ಮಾಡುತ್ತೇನೆ, ಮತದಾರರಿಗೆ ತಲಾ ₹6,000 ಕೊಡುತ್ತೇನೆ ಎಂದು ಆಮಿಷ ಒಡ್ಡಿದ್ದಾಗಿ ಕಾಂಗ್ರೆಸ್ಸಿಗರು ಆರೋಪಿಸಿದ್ದಾರೆ. ನಾನು ಯಾವುದೇ ಆಮಿಷ ಒಡ್ಡಿಲ್ಲ. ನಮ್ಮ ಯಾವ ಅಭ್ಯರ್ಥಿಯ ಹೆಸರೂ ಹೇಳಿಲ್ಲ. ಈಗ ನೀತಿ ಸಂಹಿತೆ ಕೂಡ ಇಲ್ಲ. ಮಾತಿನ ಆವೇಶದಲ್ಲಿ ಖರ್ಚು ಮಾಡುತ್ತೇನೆ ಎಂದಿರಬಹುದು. ಈ ಕ್ಷೇತ್ರದ ಶಾಲೆ ಸುಧಾರಣೆ, ರೈತರು, ಬಡವರಿಗೆ ಆರೋಗ್ಯ ಸೌಕರ್ಯ ನೀಡುವ ಉದ್ದೇಶದಿಂದ ಹೇಳಿದ್ದೇನೆ ಹೊರತು ಲಂಚ ಕೊಡುತ್ತೇನೆಂದಲ್ಲ ಎಂದು ಸಮರ್ಥಿಸಿದ್ದಾರೆ.
ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಡಿಕೆಶಿ, ಆತನಿಗೆ ಪ್ಯಾಂಟ್ ಬಿಚ್ಚು ಅಂತ ನಾನು ಹೇಳಿದ್ನಾ.. ಹತ್ತು ಸಾವಿರ ಕೊಡುತ್ತೇನೆ ಎನ್ನಲು ನಾನು ಹೇಳಿದ್ದಾ.. ಎಲ್ಲಿ ಬೇಕಾದರು ಹೋಗಲಿ, ಏನು ಸಿಬಿಐ ತನಿಖೆನಾದ್ರು ಮಾಡಲಿ ಎಂದು ಸವಾಲು ಹಾಕಿದ್ದಾರೆ.
DK Shivakumar has more than 110 CDS says Ramesh Jarkiholi.
06-03-26 07:03 pm
HK News Staffer
ಅನ್ನಭಾಗ್ಯದಲ್ಲಿ ದೊಡ್ಡ ಬದಲಾವಣೆ ; ಹೆಚ್ಚುವರಿ ಅಕ್...
06-03-26 03:50 pm
ಡಿಜಿಟಲ್ ವ್ಯಸನಕ್ಕೆ ಬ್ರೇಕ್ ; 16 ವರ್ಷದೊಳಗಿನ ಮಕ್ಕ...
06-03-26 12:08 pm
ಸಿಎಂ ಸಿದ್ದರಾಮಯ್ಯ ದಾಖಲೆಯ 17ನೇ ಬಜೆಟ್ ; ಮುಂದುವರೆ...
06-03-26 10:21 am
Bhatkal Petrol News: ಬೆಲೆ ಏರಿಕೆ ಭೀತಿ ; ಭಟ್ಕಳ...
05-03-26 11:42 pm
06-03-26 11:04 pm
HK News Desk
ಲವ್ ಜಿಹಾದ್ ಕಡಿವಾಣಕ್ಕೆ ಮಹಾರಾಷ್ಟ್ರದಲ್ಲಿ ಹೊಸ ಮಸೂ...
06-03-26 10:58 pm
ಹರ್ಮುಜ್ ಜಲಸಂಧಿ ಅಮೆರಿಕ ಮಿತ್ರ ರಾಷ್ಟ್ರಗಳಿಗೆ ಮಾತ್...
06-03-26 11:40 am
ಮಾರ್ಕ್-48 ಜಗತ್ತಿನ ಅತಿ ಶಕ್ತಿಶಾಲಿ ಜಲಾಂತರ್ಗಾಮಿ ಸ...
06-03-26 09:50 am
ಇರಾನಲ್ಲಿ 1230 ಜನರ ಸಾವು ; ಜೆರುಸಲೇಮ್ ಮೇಲೆ ಬಾಂಬ್...
05-03-26 08:51 pm
06-03-26 07:01 pm
HK News Staffer
ಮಂಗಳೂರಿನ ನಿವೃತ್ತ ಬ್ಯಾಂಕ್ ಉದ್ಯೋಗಿ ಲೇಡಿಗೆ ಸೈಬರ್...
06-03-26 04:08 pm
ಪುತ್ತೂರಿನಲ್ಲಿ ವಿದ್ಯಾರ್ಥಿನಿಯರಿಗೆ ‘ದಿ ಕೇರಳ ಸ್ಟೋ...
06-03-26 12:17 pm
ದುಬೈನಿಂದ ಬೆಂಗಳೂರಿಗೆ ಹೈಡ್ರೋವೀಡ್ ಗಾಂಜಾ ಪೂರೈಕೆ ;...
05-03-26 07:38 pm
Dr Nagalakshmi Choudhary, Mangalore: ಸಾಕ್ಷಿಗಳ...
05-03-26 04:36 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm