ಬ್ರೇಕಿಂಗ್ ನ್ಯೂಸ್
25-01-23 10:18 pm HK News Desk ಕರ್ನಾಟಕ
ಬೆಳಗಾವಿ, ಜ.25 : ರಾಜ್ಯದಲ್ಲಿ ಮತ್ತೆ ಸೀಡಿ ವಾರ್ ಶುರುವಾಗಿದೆ. ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ವಿರುದ್ಧ ಮತ್ತೆ ಮಾಜಿ ಸಚಿವ, ಸಿಡಿ ಪ್ರಕರಣದ ಸಂತ್ರಸ್ತ ರಮೇಶ್ ಜಾರಕಿಹೊಳಿ ಹರಿಹಾಯ್ದಿದ್ದಾರೆ. ನನ್ನ ಖಾಸಗಿ ವಿಡಿಯೋ ಸೇರಿದಂತೆ ಇನ್ನೂ ಹತ್ತಾರು ಜನರ 110ಕ್ಕೂ ಹೆಚ್ಚು ಸಿ.ಡಿ.ಗಳನ್ನು ಡಿ.ಕೆ.ಶಿವಕುಮಾರ್ ಇಟ್ಟುಕೊಂಡಿದ್ದಾನೆ. ಹಾಗಾಗಿ, ಈ ಸಿ.ಡಿ ಪ್ರಕರಣವನ್ನು ಸಿಬಿಐಗೆ ಒಪ್ಪಿಸಲು ಅಮಿತ್ ಷಾ ಜೊತೆಗೆ ಮಾತಾಡುತ್ತೇನೆ ಎಂದು ಹೇಳಿದ್ದಾರೆ.
‘ನನ್ನ ಸಿ.ಡಿ ಪ್ರಕರಣದಲ್ಲಿ ಈ ‘ಮಹಾನ್ ನಾಯಕ’ ಇರುವುದು ಖಚಿತ. ಆರೋಪಿಯೊಬ್ಬನ ದೇವನಹಳ್ಳಿಯ ಮನೆಯಲ್ಲಿ ತನಿಖೆ ನಡೆದಾಗ ಹಲವು ಸಿ.ಡಿಗಳು ಸಿಕ್ಕಿವೆ. ನನ್ನ ಪ್ರಕರಣದ ತನಿಖೆ ನಡೆಸಿದ ಅಧಿಕಾರಿಯ ಭ್ರಷ್ಟಾಚಾರಕ್ಕೆ ಸಂಬಂಧಿಸಿದ ಸಿ.ಡಿ ಕೂಡ ಸಿಕ್ಕಿದೆ. ಇದೆಲ್ಲವನ್ನೂ ಮುಚ್ಚಿಡಲಾಗಿದೆ. ನನ್ನ ವೈಯಕ್ತಿಕ ಜೀವನ ಹಾಳಾದಂತೆ ಬೇರೊಬ್ಬರಿಗೆ ಆಗಬಾರದು ಎಂಬ ಕಾರಣಕ್ಕೆ ಇದನ್ನು ಸಿಬಿಐಗೆ ಒಪ್ಪಿಸಲು ಆಗ್ರಹಿಸುತ್ತೇನೆ ಎಂದಿದ್ದಾರೆ.

ಆಮಿಷ ಒಡ್ಡಿಲ್ಲ, ಸಹಾಯ ಕೊಡ್ತೇನೆಂದಿದ್ದು..
ಬೆಳಗಾವಿ ಗ್ರಾಮೀಣ ಕ್ಷೇತ್ರದಲ್ಲಿ ನಾನು ₹10 ಕೋಟಿ ಖರ್ಚು ಮಾಡುತ್ತೇನೆ, ಮತದಾರರಿಗೆ ತಲಾ ₹6,000 ಕೊಡುತ್ತೇನೆ ಎಂದು ಆಮಿಷ ಒಡ್ಡಿದ್ದಾಗಿ ಕಾಂಗ್ರೆಸ್ಸಿಗರು ಆರೋಪಿಸಿದ್ದಾರೆ. ನಾನು ಯಾವುದೇ ಆಮಿಷ ಒಡ್ಡಿಲ್ಲ. ನಮ್ಮ ಯಾವ ಅಭ್ಯರ್ಥಿಯ ಹೆಸರೂ ಹೇಳಿಲ್ಲ. ಈಗ ನೀತಿ ಸಂಹಿತೆ ಕೂಡ ಇಲ್ಲ. ಮಾತಿನ ಆವೇಶದಲ್ಲಿ ಖರ್ಚು ಮಾಡುತ್ತೇನೆ ಎಂದಿರಬಹುದು. ಈ ಕ್ಷೇತ್ರದ ಶಾಲೆ ಸುಧಾರಣೆ, ರೈತರು, ಬಡವರಿಗೆ ಆರೋಗ್ಯ ಸೌಕರ್ಯ ನೀಡುವ ಉದ್ದೇಶದಿಂದ ಹೇಳಿದ್ದೇನೆ ಹೊರತು ಲಂಚ ಕೊಡುತ್ತೇನೆಂದಲ್ಲ ಎಂದು ಸಮರ್ಥಿಸಿದ್ದಾರೆ.
ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಡಿಕೆಶಿ, ಆತನಿಗೆ ಪ್ಯಾಂಟ್ ಬಿಚ್ಚು ಅಂತ ನಾನು ಹೇಳಿದ್ನಾ.. ಹತ್ತು ಸಾವಿರ ಕೊಡುತ್ತೇನೆ ಎನ್ನಲು ನಾನು ಹೇಳಿದ್ದಾ.. ಎಲ್ಲಿ ಬೇಕಾದರು ಹೋಗಲಿ, ಏನು ಸಿಬಿಐ ತನಿಖೆನಾದ್ರು ಮಾಡಲಿ ಎಂದು ಸವಾಲು ಹಾಕಿದ್ದಾರೆ.
DK Shivakumar has more than 110 CDS says Ramesh Jarkiholi.
19-01-26 08:42 pm
Bangalore Correspondent
ಐಪಿಎಸ್ ರಾಮಚಂದ್ರ ರಾವ್ ಸರಸ ವಿಡಿಯೋ ; ಎಷ್ಟೇ ದೊಡ್ಡ...
19-01-26 08:34 pm
ಕಚೇರಿಯಲ್ಲೇ ಡಿಜಿಪಿ ರಾಮಚಂದ್ರ ರಾವ್ ಬೆತ್ತಲೆ, ರಾಸ...
19-01-26 05:04 pm
ಲಕ್ಕುಂಡಿ ಗ್ರಾಮದಲ್ಲಿ ಸಾವಿರ ಕೇಜಿಯ ಶಿವಲಿಂಗ ಇದೆ ;...
19-01-26 03:33 pm
ಶಾಲೆಗೆ ಬಿಡಲು ಹೋಗ್ತಿದ್ದಾಗ ಕಾಲೇಜು ಬಸ್ ಡಿಕ್ಕಿ ;...
19-01-26 03:08 pm
19-01-26 11:03 pm
HK News Desk
A.R. Rahmans Communal Bias: ‘ಕಮ್ಯುನಲ್ ಕಾರಣಕ್ಕ...
18-01-26 08:20 pm
ಗ್ರೀನ್ಲ್ಯಾಂಡ್ ವಶಕ್ಕೆ ವಿರೋಧ ; ನ್ಯಾಟೋ ಮಿತ್ರ ರಾ...
18-01-26 06:03 pm
President Donald Trump: ಅಮೆರಿಕದ ಸುಂಕ ಬರೆಗೆ ಭಾ...
18-01-26 11:47 am
ಕುಂಬ್ಡಾಜೆ ; ಕರಿಮಣಿ ಸರ ಎಗರಿಸಲು ಮಹಿಳೆಯ ಕತ್ತು ಹಿ...
17-01-26 03:08 pm
19-01-26 10:55 pm
Mangalore Correspondent
Kukke Subramanya, Drowning: ಕುಕ್ಕೆ ಸುಬ್ರಹ್ಮಣ್...
18-01-26 09:58 pm
ಸೇಂಟ್ ಅಲೋಶಿಯಸ್ ಶಾಲೆಯಲ್ಲಿ ವಿಶೇಷ ಚೇತನ ಮಕ್ಕಳೊಂದಿ...
17-01-26 05:12 pm
ಉಳ್ಳಾಲ ದರ್ಗಾ ಕಮಿಟಿ ವಿರುದ್ಧ ಹೈಕೋರ್ಟ್ ತೀರ್ಪಿತ್ತ...
17-01-26 05:00 pm
Suniel Shetty, Ahan Shetty, Kuthar Koragajja...
16-01-26 10:28 pm
19-01-26 10:20 pm
HK News Desk
ಹುಣಸೂರು ಸ್ಕೈ ಗೋಲ್ಡ್ ಜುವೆಲ್ಲರಿ ದರೋಡೆ ; ಬಿಹಾರ ಮ...
19-01-26 04:16 pm
ದೆಹಲಿ ಮೆಟ್ರೋ ರೈಲಿನಲ್ಲಿ ಅಮೆರಿಕ ಮೂಲದ ಮಹಿಳೆಗೆ ಲೈ...
19-01-26 03:38 pm
Mangalore Crime, Konaje Police: ಕಾಂಗ್ರೆಸ್ ಕಾರ...
18-01-26 12:58 pm
Mandya Murder: ಆಸ್ತಿ ವಿಚಾರಕ್ಕೆ ಗಲಾಟೆ ; ನಾಲ್ಕು...
16-01-26 09:01 pm